AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ CSK ವೇಗಿ..!

Tushar Deshpande: ತುಷಾರ್ ದೇಶಪಾಂಡೆ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

TV9 Web
| Edited By: |

Updated on: Jun 13, 2023 | 5:09 PM

Share
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

2 / 6
ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

5 / 6
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ