Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ CSK ವೇಗಿ..!

Tushar Deshpande: ತುಷಾರ್ ದೇಶಪಾಂಡೆ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 13, 2023 | 5:09 PM

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

2 / 6
ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

5 / 6
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

6 / 6
Follow us
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!