Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ CSK ವೇಗಿ..!

Tushar Deshpande: ತುಷಾರ್ ದೇಶಪಾಂಡೆ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 13, 2023 | 5:09 PM

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

2 / 6
ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

5 / 6
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

6 / 6
Follow us
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ