AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ CSK ವೇಗಿ..!

Tushar Deshpande: ತುಷಾರ್ ದೇಶಪಾಂಡೆ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

TV9 Web
| Edited By: |

Updated on: Jun 13, 2023 | 5:09 PM

Share
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

2 / 6
ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

5 / 6
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

6 / 6
Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’