AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ನಲ್ಲಿ ಸಚಿನ್- ಡಿವಿಲಿಯರ್ಸ್ ದಾಖಲೆ ಮುರಿದ ವಾರ್ನರ್..!

ICC ODI World Cup 2023: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಆಸೀಸ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 41 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ.

ಪೃಥ್ವಿಶಂಕರ
|

Updated on: Oct 08, 2023 | 4:28 PM

Share
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಆಸೀಸ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 41 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಆಸೀಸ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 41 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ.

1 / 8
ಟೀಂ ಇಂಡಿಯಾ ವಿರುದ್ಧ 52 ಎಸೆತಗಳಲ್ಲಿ 6 ಬೌಂಡರಿ ಸಹಿತ 41 ರನ್ ಬಾರಿಸಿದ ಡೇವಿಡ್ ವಾರ್ನರ್, ಏಕದಿನ ವಿಶ್ವಕಪ್​ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದ್ದಾರೆ.

ಟೀಂ ಇಂಡಿಯಾ ವಿರುದ್ಧ 52 ಎಸೆತಗಳಲ್ಲಿ 6 ಬೌಂಡರಿ ಸಹಿತ 41 ರನ್ ಬಾರಿಸಿದ ಡೇವಿಡ್ ವಾರ್ನರ್, ಏಕದಿನ ವಿಶ್ವಕಪ್​ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದ್ದಾರೆ.

2 / 8
ಡೇವಿಡ್ ವಾರ್ನರ್ ಇದುವರೆಗೆ ಏಕದಿನ ವಿಶ್ವಕಪ್​ನಲ್ಲಿ 19 ಇನ್ನಿಂಗ್ಸ್​ಗಳನ್ನು ಆಡಿದ್ದು, 1000 ರನ್ ಪೂರೈಸಿದ್ದಾರೆ. ಈ ವಿಚಾರದಲ್ಲಿ ಭಾರತ ಸಚಿನ್ ತೆಂಡೂಲ್ಕರ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಡಿವಿಲಿಯರ್ಸ್ ದಾಖಲೆಯನ್ನು ಮುರಿದಿದ್ದಾರೆ.

ಡೇವಿಡ್ ವಾರ್ನರ್ ಇದುವರೆಗೆ ಏಕದಿನ ವಿಶ್ವಕಪ್​ನಲ್ಲಿ 19 ಇನ್ನಿಂಗ್ಸ್​ಗಳನ್ನು ಆಡಿದ್ದು, 1000 ರನ್ ಪೂರೈಸಿದ್ದಾರೆ. ಈ ವಿಚಾರದಲ್ಲಿ ಭಾರತ ಸಚಿನ್ ತೆಂಡೂಲ್ಕರ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಡಿವಿಲಿಯರ್ಸ್ ದಾಖಲೆಯನ್ನು ಮುರಿದಿದ್ದಾರೆ.

3 / 8
ಈ ಹಿಂದೆ ಏಕದಿನ ವಿಶ್ವಕಪ್​ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಎಬಿ ಡಿವಿಲಿಯರ್ಸ್ ತಲಾ 20 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರು.

ಈ ಹಿಂದೆ ಏಕದಿನ ವಿಶ್ವಕಪ್​ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಎಬಿ ಡಿವಿಲಿಯರ್ಸ್ ತಲಾ 20 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರು.

4 / 8
ಇನ್ನು ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಈ ಸಾಧನೆ ಮಾಡಲು 8 ರನ್​ಗಳ ಅಗತ್ಯವಿತ್ತು. ಇಂದು ಟೀಂ ಇಂಡಿಯಾ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದಿದ್ದ ಡೇವಿಡ್ ವಾರ್ನರ್, ಹಾರ್ದಿಕ್ ಪಾಂಡ್ಯ ಅವರ ಓವರ್​ನಲ್ಲಿ ಬೌಂಡರಿ ಬಾರಿಸುವ ಮೂಲಕ ಈ ಮೈಲಿಗಲ್ಲನ್ನು ಸಾಧಿಸಿದರು.

ಇನ್ನು ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಈ ಸಾಧನೆ ಮಾಡಲು 8 ರನ್​ಗಳ ಅಗತ್ಯವಿತ್ತು. ಇಂದು ಟೀಂ ಇಂಡಿಯಾ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದಿದ್ದ ಡೇವಿಡ್ ವಾರ್ನರ್, ಹಾರ್ದಿಕ್ ಪಾಂಡ್ಯ ಅವರ ಓವರ್​ನಲ್ಲಿ ಬೌಂಡರಿ ಬಾರಿಸುವ ಮೂಲಕ ಈ ಮೈಲಿಗಲ್ಲನ್ನು ಸಾಧಿಸಿದರು.

5 / 8
ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ವಾರ್ನರ್, ಏಕದಿನದಲ್ಲಿ ಮಾತ್ರ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಈ ಸ್ವರೂಪದಲ್ಲಿ ಕೊನೆಯ ಏಳು ಇನ್ನಿಂಗ್ಸ್‌ಗಳಲ್ಲಿ ವಾರ್ನರ್ ಶತಕ ಐದು ಅರ್ಧಶತಕಗಳನ್ನೂ ಸಿಡಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ವಾರ್ನರ್, ಏಕದಿನದಲ್ಲಿ ಮಾತ್ರ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಈ ಸ್ವರೂಪದಲ್ಲಿ ಕೊನೆಯ ಏಳು ಇನ್ನಿಂಗ್ಸ್‌ಗಳಲ್ಲಿ ವಾರ್ನರ್ ಶತಕ ಐದು ಅರ್ಧಶತಕಗಳನ್ನೂ ಸಿಡಿಸಿದ್ದಾರೆ.

6 / 8
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ಡಬ್ಲ್ಯೂ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ಡಬ್ಲ್ಯೂ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

7 / 8
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಆಡಮ್ ಝಂಪಾ

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಆಡಮ್ ಝಂಪಾ

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ