AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್

David Warner Records: ನೆದರ್​ಲೆಂಡ್ಸ್ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದ ಎಡಗೈ ದಾಂಡಿಗ ಕೇವಲ 91 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಡೇವಿಡ್ ವಾರ್ನರ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

TV9 Web
| Edited By: |

Updated on: Oct 25, 2023 | 10:07 PM

Share
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಡೇವಿಡ್ ವಾರ್ನರ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಾರ್ನರ್ ಆರಂಭದಿಂದಲೇ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಡೇವಿಡ್ ವಾರ್ನರ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಾರ್ನರ್ ಆರಂಭದಿಂದಲೇ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

1 / 8
ನೆದರ್​ಲೆಂಡ್ಸ್ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದ ಎಡಗೈ ದಾಂಡಿಗ ಕೇವಲ 91 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಡೇವಿಡ್ ವಾರ್ನರ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

ನೆದರ್​ಲೆಂಡ್ಸ್ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದ ಎಡಗೈ ದಾಂಡಿಗ ಕೇವಲ 91 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಡೇವಿಡ್ ವಾರ್ನರ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

2 / 8
ಈ ಪಂದ್ಯದಲ್ಲಿ 93 ಎಸೆತಗಳಲ್ಲಿ 104 ರನ್ ಬಾರಿಸುವ ಮೂಲಕ ಡೇವಿಡ್ ವಾರ್ನರ್ ಏಕದಿನ ವಿಶ್ವಕಪ್​ನಲ್ಲಿ 6ನೇ ಶತಕ ಸಿಡಿಸಿದರು. ಈ ಮೂಲಕ ಒಡಿಐ ವರ್ಲ್ಡಕಪ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಆಸ್ಟ್ರೇಲಿಯಾ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದರು.

ಈ ಪಂದ್ಯದಲ್ಲಿ 93 ಎಸೆತಗಳಲ್ಲಿ 104 ರನ್ ಬಾರಿಸುವ ಮೂಲಕ ಡೇವಿಡ್ ವಾರ್ನರ್ ಏಕದಿನ ವಿಶ್ವಕಪ್​ನಲ್ಲಿ 6ನೇ ಶತಕ ಸಿಡಿಸಿದರು. ಈ ಮೂಲಕ ಒಡಿಐ ವರ್ಲ್ಡಕಪ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಆಸ್ಟ್ರೇಲಿಯಾ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದರು.

3 / 8
ಹಾಗೆಯೇ ಏಕದಿನ ವಿಶ್ವಕಪ್​ನಲ್ಲಿ 6 ಶತಕಗಳನ್ನು ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಡೇವಿಡ್ ವಾರ್ನರ್ ಸರಿಗಟ್ಟಿದ್ದರು. ಏಕದಿನ ವಿಶ್ವಕಪ್​ನಲ್ಲಿ ಒಟ್ಟು 44 ಇನಿಂಗ್ಸ್ ಆಡಿದ್ದ ಸಚಿನ್ 6 ಶತಕ ಬಾರಿಸಿ ದಾಖಲೆ ಬರೆದಿದ್ದರು.

ಹಾಗೆಯೇ ಏಕದಿನ ವಿಶ್ವಕಪ್​ನಲ್ಲಿ 6 ಶತಕಗಳನ್ನು ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಡೇವಿಡ್ ವಾರ್ನರ್ ಸರಿಗಟ್ಟಿದ್ದರು. ಏಕದಿನ ವಿಶ್ವಕಪ್​ನಲ್ಲಿ ಒಟ್ಟು 44 ಇನಿಂಗ್ಸ್ ಆಡಿದ್ದ ಸಚಿನ್ 6 ಶತಕ ಬಾರಿಸಿ ದಾಖಲೆ ಬರೆದಿದ್ದರು.

4 / 8
ಇದೀಗ 23 ವರ್ಲ್ಡಕಪ್ ಇನಿಂಗ್ಸ್​ಗಳ ಮೂಲಕ ಡೇವಿಡ್ ವಾರ್ನರ್ 6ನೇ ಶತಕ ಸಿಡಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ವಿಶ್ವಕಪ್ ಶತಕದ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

ಇದೀಗ 23 ವರ್ಲ್ಡಕಪ್ ಇನಿಂಗ್ಸ್​ಗಳ ಮೂಲಕ ಡೇವಿಡ್ ವಾರ್ನರ್ 6ನೇ ಶತಕ ಸಿಡಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ವಿಶ್ವಕಪ್ ಶತಕದ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 8
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ಹಿಟ್​ಮ್ಯಾನ್ 22 ಇನಿಂಗ್ಸ್​ಗಳ ಮೂಲಕ ಒಟ್ಟು 7 ಏಕದಿನ ವಿಶ್ವಕಪ್ ಶತಕಗಳನ್ನು ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ಹಿಟ್​ಮ್ಯಾನ್ 22 ಇನಿಂಗ್ಸ್​ಗಳ ಮೂಲಕ ಒಟ್ಟು 7 ಏಕದಿನ ವಿಶ್ವಕಪ್ ಶತಕಗಳನ್ನು ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ.

6 / 8
ಇದೀಗ 6 ಶತಕಗಳನ್ನು ಬಾರಿಸಿರುವ ಡೇವಿಡ್ ವಾರ್ನರ್ ಮುಂಬರುವ ಪಂದ್ಯಗಳ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಸರಿಗಟ್ಟಲಿದ್ದಾರಾ ಕಾದು ನೋಡಬೇಕಿದೆ.

ಇದೀಗ 6 ಶತಕಗಳನ್ನು ಬಾರಿಸಿರುವ ಡೇವಿಡ್ ವಾರ್ನರ್ ಮುಂಬರುವ ಪಂದ್ಯಗಳ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಸರಿಗಟ್ಟಲಿದ್ದಾರಾ ಕಾದು ನೋಡಬೇಕಿದೆ.

7 / 8
ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಶತಕ ಬಾರಿಸಿದವರ ಪಟ್ಟಿ ಹೀಗಿದೆ: ರೋಹಿತ್ ಶರ್ಮಾ (7), ಡೇವಿಡ್ ವಾರ್ನರ್ (6), ಸಚಿನ್ ತೆಂಡೂಲ್ಕರ್ (6), ಕುಮಾರ ಸಂಗಾಕ್ಕರ (5), ರಿಕಿ ಪಾಂಟಿಂಗ್ (5).

ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಶತಕ ಬಾರಿಸಿದವರ ಪಟ್ಟಿ ಹೀಗಿದೆ: ರೋಹಿತ್ ಶರ್ಮಾ (7), ಡೇವಿಡ್ ವಾರ್ನರ್ (6), ಸಚಿನ್ ತೆಂಡೂಲ್ಕರ್ (6), ಕುಮಾರ ಸಂಗಾಕ್ಕರ (5), ರಿಕಿ ಪಾಂಟಿಂಗ್ (5).

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ