AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ನಲ್ಲಿಲ್ಲ ಚಾನ್ಸ್… PSL ನತ್ತ ಮುಖ ಮಾಡಿದ ಡೇವಿಡ್ ವಾರ್ನರ್

David Warner: ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿದೇಶಿ ಬ್ಯಾಟರ್​​ಗಳ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಹೆಸರು ಅಗ್ರಸ್ಥಾನದಲ್ಲಿದೆ. ಸನ್​ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪರ ಕಣಕ್ಕಿಳಿದಿರುವ ವಾರ್ನರ್ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 02, 2025 | 12:08 PM

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು. 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಅವಕಾಶ ಕೈ ತಪ್ಪುತ್ತಿದ್ದಂತೆ ವಾರ್ನರ್ ಪಿಎಸ್​ಎಲ್​ನತ್ತ ಮುಖ ಮಾಡಲು ನಿರ್ಧರಿಸಿದ್ದಾರೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು. 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಅವಕಾಶ ಕೈ ತಪ್ಪುತ್ತಿದ್ದಂತೆ ವಾರ್ನರ್ ಪಿಎಸ್​ಎಲ್​ನತ್ತ ಮುಖ ಮಾಡಲು ನಿರ್ಧರಿಸಿದ್ದಾರೆ.

1 / 5
ಹೌದು, ಐಪಿಎಲ್​ನಲ್ಲಿ ಅನ್​ಸೋಲ್ಡ್ ಆಗಿರುವ ಡೇವಿಡ್ ವಾರ್ನರ್ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್​ಗಾಗಿ ಹೆಸರು ನೀಡಿದ್ದಾರೆ. ಪಿಎಸ್​ಎಲ್​ 2025ರ ಡ್ರಾಫ್ಟ್ ಪಟ್ಟಿಯಲ್ಲಿ ವಾರ್ನರ್ ಹೆಸರು ಕಾಣಿಸಿಕೊಂಡಿದ್ದು, ಈ ಮೂಲಕ ಪಾಕ್​ನಲ್ಲಿ ಟಿ20 ಲೀಗ್​ ಆಡಲು ಸಜ್ಜಾಗಿ ನಿಂತಿದ್ದಾರೆ.

ಹೌದು, ಐಪಿಎಲ್​ನಲ್ಲಿ ಅನ್​ಸೋಲ್ಡ್ ಆಗಿರುವ ಡೇವಿಡ್ ವಾರ್ನರ್ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್​ಗಾಗಿ ಹೆಸರು ನೀಡಿದ್ದಾರೆ. ಪಿಎಸ್​ಎಲ್​ 2025ರ ಡ್ರಾಫ್ಟ್ ಪಟ್ಟಿಯಲ್ಲಿ ವಾರ್ನರ್ ಹೆಸರು ಕಾಣಿಸಿಕೊಂಡಿದ್ದು, ಈ ಮೂಲಕ ಪಾಕ್​ನಲ್ಲಿ ಟಿ20 ಲೀಗ್​ ಆಡಲು ಸಜ್ಜಾಗಿ ನಿಂತಿದ್ದಾರೆ.

2 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ 2019 ರಲ್ಲಿ ಪಾಕಿಸ್ತಾನ್ ಸೂಪರ್​ ಲೀಗ್​ಗೆ ಡೇವಿಡ್ ವಾರ್ನರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಐಪಿಎಲ್​ ಕಾರಣ ಆಸೀಸ್ ದಾಂಡಿಗ ಪಿಎಸ್​ಎಲ್​ನಿಂದ ಹಿಂದೆ ಸರಿದಿದ್ದರು. ಇದೀಗ ಐಪಿಎಲ್​​ನಲ್ಲಿ ಅವಕಾಶ ಸಿಗದ ಹಿನ್ನಲೆ ಪಾಕಿಸ್ತಾನ್ ಸೂಪರ್​ ಲೀಗ್​ನತ್ತ ಮುಖ ಮಾಡಿದ್ದಾರೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ 2019 ರಲ್ಲಿ ಪಾಕಿಸ್ತಾನ್ ಸೂಪರ್​ ಲೀಗ್​ಗೆ ಡೇವಿಡ್ ವಾರ್ನರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಐಪಿಎಲ್​ ಕಾರಣ ಆಸೀಸ್ ದಾಂಡಿಗ ಪಿಎಸ್​ಎಲ್​ನಿಂದ ಹಿಂದೆ ಸರಿದಿದ್ದರು. ಇದೀಗ ಐಪಿಎಲ್​​ನಲ್ಲಿ ಅವಕಾಶ ಸಿಗದ ಹಿನ್ನಲೆ ಪಾಕಿಸ್ತಾನ್ ಸೂಪರ್​ ಲೀಗ್​ನತ್ತ ಮುಖ ಮಾಡಿದ್ದಾರೆ.

3 / 5
ಅದರಂತೆ ಇದೀಗ 5 ವರ್ಷಗಳ ಬಳಿಕ ಪಾಕಿಸ್ತಾನ್ ಸೂಪರ್ ಲೀಗ್ ಡ್ರಾಫ್ಟ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಡೇವಿಡ್ ವಾರ್ನರ್ ಅವರನ್ನು ಮುಂದಿನ ಸೀಸನ್​ಗಾಗಿ ಯಾವ ತಂಡ ಆಯ್ಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಹೀಗೆ ಆಯ್ಕೆಯಾದರೆ ಈ ಬಾರಿಯ ಐಪಿಎಲ್​ ಅವಧಿಯಲ್ಲಿ ಡೇವಿಡ್ ವಾರ್ನರ್ ಪಾಕ್​ನಲ್ಲಿ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯುವುದನ್ನು ನೋಡಬಹುದು.

ಅದರಂತೆ ಇದೀಗ 5 ವರ್ಷಗಳ ಬಳಿಕ ಪಾಕಿಸ್ತಾನ್ ಸೂಪರ್ ಲೀಗ್ ಡ್ರಾಫ್ಟ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಡೇವಿಡ್ ವಾರ್ನರ್ ಅವರನ್ನು ಮುಂದಿನ ಸೀಸನ್​ಗಾಗಿ ಯಾವ ತಂಡ ಆಯ್ಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಹೀಗೆ ಆಯ್ಕೆಯಾದರೆ ಈ ಬಾರಿಯ ಐಪಿಎಲ್​ ಅವಧಿಯಲ್ಲಿ ಡೇವಿಡ್ ವಾರ್ನರ್ ಪಾಕ್​ನಲ್ಲಿ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯುವುದನ್ನು ನೋಡಬಹುದು.

4 / 5
ಅಂದಹಾಗೆ ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ವಿದೇಶಿ ಆಟಗಾರ ಎಂಬುದು ವಿಶೇಷ. ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ವಾರ್ನರ್ 184 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಅಂದಹಾಗೆ ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ವಿದೇಶಿ ಆಟಗಾರ ಎಂಬುದು ವಿಶೇಷ. ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ವಾರ್ನರ್ 184 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Follow us
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ