AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: SRH ವಿರುದ್ಧ ಸೇಡು ತೀರಿಸಿಕೊಂಡ ಡೇವಿಡ್ ವಾರ್ನರ್

IPL 2023 Kannada: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 144 ರನ್​ ಕಲೆಹಾಕಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್ ನಷ್ಟಕ್ಕೆ 137 ರನ್​ಗಳಿಸಲಷ್ಟೇ ಶಕ್ತರಾದರು.

TV9 Web
| Edited By: |

Updated on: Apr 25, 2023 | 3:57 PM

Share
IPL 2023: ಐಪಿಎಲ್​ನ 34ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 2ನೇ ಜಯ ಸಾಧಿಸಿದೆ. ಈ ಗೆಲುವು ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ವಾರ್ನರ್ ಮಾಜಿ ಎಸ್​ಆರ್​​ಹೆಚ್ ಆಟಗಾರ.

IPL 2023: ಐಪಿಎಲ್​ನ 34ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 2ನೇ ಜಯ ಸಾಧಿಸಿದೆ. ಈ ಗೆಲುವು ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ವಾರ್ನರ್ ಮಾಜಿ ಎಸ್​ಆರ್​​ಹೆಚ್ ಆಟಗಾರ.

1 / 7
2014 ರಿಂದ 2021 ರವರೆಗೆ ಎಸ್​ಆರ್​ಹೆಚ್ ಪರ ಆಡಿದ್ದ ವಾರ್ನರ್, 2016 ರಲ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇದಾಗ್ಯೂ 2021 ರಲ್ಲಿ ಕಳಪೆ ಫಾರ್ಮ್​ ಮುಂದಿಟ್ಟುಕೊಂಡು ವಾರ್ನರ್​ ಅವರನ್ನು ನಾಯಕತ್ವದಿಂದ ಕೆಳಗಿಸಲಾಗಿತ್ತು. ಅಷ್ಟೇ ಅಲ್ಲದೆ ಕೆಲ ಪಂದ್ಯಗಳಲ್ಲಿ ಡೇವಿಡ್ ವಾರ್ನರ್ ವಾಟರ್​ ಬಾಯ್​ ಆಗಿಯೂ ಕಾಣಿಸಿಕೊಂಡಿದ್ದರು.

2014 ರಿಂದ 2021 ರವರೆಗೆ ಎಸ್​ಆರ್​ಹೆಚ್ ಪರ ಆಡಿದ್ದ ವಾರ್ನರ್, 2016 ರಲ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇದಾಗ್ಯೂ 2021 ರಲ್ಲಿ ಕಳಪೆ ಫಾರ್ಮ್​ ಮುಂದಿಟ್ಟುಕೊಂಡು ವಾರ್ನರ್​ ಅವರನ್ನು ನಾಯಕತ್ವದಿಂದ ಕೆಳಗಿಸಲಾಗಿತ್ತು. ಅಷ್ಟೇ ಅಲ್ಲದೆ ಕೆಲ ಪಂದ್ಯಗಳಲ್ಲಿ ಡೇವಿಡ್ ವಾರ್ನರ್ ವಾಟರ್​ ಬಾಯ್​ ಆಗಿಯೂ ಕಾಣಿಸಿಕೊಂಡಿದ್ದರು.

2 / 7
ಎಸ್​​ಆರ್​ಹೆಚ್​ ಫ್ರಾಂಚೈಸಿಯ ಈ ನಡೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಆದರೆ 2022 ರಲ್ಲಿ ಹೈದರಾಬಾದ್ ತಂಡದಿಂದ ಹೊರಬಿದ್ದ ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಖರೀದಿಸಿತು. ಇದೀಗ ರಿಷಭ್ ಪಂತ್ ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಎಸ್​​ಆರ್​ಹೆಚ್​ ಫ್ರಾಂಚೈಸಿಯ ಈ ನಡೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಆದರೆ 2022 ರಲ್ಲಿ ಹೈದರಾಬಾದ್ ತಂಡದಿಂದ ಹೊರಬಿದ್ದ ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಖರೀದಿಸಿತು. ಇದೀಗ ರಿಷಭ್ ಪಂತ್ ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

3 / 7
ಇತ್ತ ತಮ್ಮ ಹಳೆಯ ಫ್ರಾಂಚೈಸಿಯ ತವರಿನಲ್ಲೇ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್​ ವಿರುದ್ಧ ಗೆಲ್ಲುವ ಮೂಲಕ ಡೇವಿಡ್ ವಾರ್ನರ್ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು.

ಇತ್ತ ತಮ್ಮ ಹಳೆಯ ಫ್ರಾಂಚೈಸಿಯ ತವರಿನಲ್ಲೇ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್​ ವಿರುದ್ಧ ಗೆಲ್ಲುವ ಮೂಲಕ ಡೇವಿಡ್ ವಾರ್ನರ್ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು.

4 / 7
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿರುವ 5 ಪಂದ್ಯಗಳಲ್ಲಿ ಸೋತಿದ್ದರೂ, ಎಸ್​ಆರ್​ಹೆಚ್​ ವಿರುದ್ಧದ ಈ ಒಂದು ಗೆಲುವಿನ ಖುಷಿಯಲ್ಲಿ ವಾರ್ನರ್ ಮೈ ಮರೆತು ಸಂಭ್ರಮಿಸಿರುವುದು ವಿಶೇಷ.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿರುವ 5 ಪಂದ್ಯಗಳಲ್ಲಿ ಸೋತಿದ್ದರೂ, ಎಸ್​ಆರ್​ಹೆಚ್​ ವಿರುದ್ಧದ ಈ ಒಂದು ಗೆಲುವಿನ ಖುಷಿಯಲ್ಲಿ ವಾರ್ನರ್ ಮೈ ಮರೆತು ಸಂಭ್ರಮಿಸಿರುವುದು ವಿಶೇಷ.

5 / 7
ಅಷ್ಟೇ ಅಲ್ಲದೆ ಮೈದಾನದಲ್ಲೇ ಪುಷ್ಟ ಸ್ಟೈಲ್​ನಲ್ಲಿ ತಗ್ಗೋದೇ ಇಲ್ಲ ಎಂಬ ಸೂಚನೆ ನೀಡಿದರು. ಇದೀಗ ಡೇವಿಡ್ ವಾರ್ನರ್ ಅವರ ಈ ಭರ್ಜರಿ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಷ್ಟೇ ಅಲ್ಲದೆ ಮೈದಾನದಲ್ಲೇ ಪುಷ್ಟ ಸ್ಟೈಲ್​ನಲ್ಲಿ ತಗ್ಗೋದೇ ಇಲ್ಲ ಎಂಬ ಸೂಚನೆ ನೀಡಿದರು. ಇದೀಗ ಡೇವಿಡ್ ವಾರ್ನರ್ ಅವರ ಈ ಭರ್ಜರಿ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

6 / 7
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 144 ರನ್​ ಕಲೆಹಾಕಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್ ನಷ್ಟಕ್ಕೆ 137 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ರನ್​ಗಳ ರೋಚಕ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 144 ರನ್​ ಕಲೆಹಾಕಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್ ನಷ್ಟಕ್ಕೆ 137 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ರನ್​ಗಳ ರೋಚಕ ಜಯ ಸಾಧಿಸಿತು.

7 / 7
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ