AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

Ashes Series 2021-22: ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

TV9 Web
| Edited By: |

Updated on: Jan 15, 2022 | 4:49 PM

Share
ಕ್ರಿಕೆಟ್​ ಅಂಗಳದಲ್ಲಿ ಬಾಲ್ಯದಲ್ಲಿ ಜೊತೆಯಾಗಿ ಇನಿಂಗ್ಸ್​ ಆರಂಭಿಸಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಆಡಿದ ಕೆಲವೇ ಕೆಲವು ಆಟಗಾರರು ಮಾತ್ರ ಕಾಣ ಸಿಗುತ್ತಾರೆ. ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಹೆಸರು ಕೂಡ ಇದೆ. ಆದರೆ ಈ ಇಬ್ಬರು ಬಾಲ್ಯದಲ್ಲಿ ಜೊತೆಯಾಗಿ ಆಡಿರಲಿಲ್ಲ. ಇದಾಗ್ಯೂ ಇಬ್ಬರು ರಣಜಿ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿ ಆ ಬಳಿಕ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸಿದ್ದರು.

ಕ್ರಿಕೆಟ್​ ಅಂಗಳದಲ್ಲಿ ಬಾಲ್ಯದಲ್ಲಿ ಜೊತೆಯಾಗಿ ಇನಿಂಗ್ಸ್​ ಆರಂಭಿಸಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಆಡಿದ ಕೆಲವೇ ಕೆಲವು ಆಟಗಾರರು ಮಾತ್ರ ಕಾಣ ಸಿಗುತ್ತಾರೆ. ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಹೆಸರು ಕೂಡ ಇದೆ. ಆದರೆ ಈ ಇಬ್ಬರು ಬಾಲ್ಯದಲ್ಲಿ ಜೊತೆಯಾಗಿ ಆಡಿರಲಿಲ್ಲ. ಇದಾಗ್ಯೂ ಇಬ್ಬರು ರಣಜಿ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿ ಆ ಬಳಿಕ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸಿದ್ದರು.

1 / 5
ಇನ್ನು ಸಚಿನ್ ತೆಂಡೂಲ್ಕರ್-ವಿನೋದ್ ಕಾಂಬ್ಳಿ ಕೂಡ ಬಾಲ್ಯದಲ್ಲಿ ಜೊತೆಯಾಗಿ ಆ ಬಳಿಕ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಇನ್ನು ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ  ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

ಇನ್ನು ಸಚಿನ್ ತೆಂಡೂಲ್ಕರ್-ವಿನೋದ್ ಕಾಂಬ್ಳಿ ಕೂಡ ಬಾಲ್ಯದಲ್ಲಿ ಜೊತೆಯಾಗಿ ಆ ಬಳಿಕ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಇನ್ನು ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

2 / 5
ಇದಾಗ್ಯೂ ಪುಟ್ಟ ಬಾಲಕರಾಗಿದ್ದಾಗ ಜೊತೆಯಾಗಿ ಆಡಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಇನಿಂಗ್ಸ್​ ಆರಂಭಿಸಿದ ಅಪರೂಪದ ಕ್ಷಣಕ್ಕೆ ಹೊಬಾರ್ಟ್ ಮೈದಾನ ಸಾಕ್ಷಿಯಾಗಿತ್ತು. ಹೌದು, ಆ್ಯಶಸ್ ಸರಣಿಯ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಇನಿಂಗ್ಸ್ ಆರಂಭಿಸಿದ್ದರು.

ಇದಾಗ್ಯೂ ಪುಟ್ಟ ಬಾಲಕರಾಗಿದ್ದಾಗ ಜೊತೆಯಾಗಿ ಆಡಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಇನಿಂಗ್ಸ್​ ಆರಂಭಿಸಿದ ಅಪರೂಪದ ಕ್ಷಣಕ್ಕೆ ಹೊಬಾರ್ಟ್ ಮೈದಾನ ಸಾಕ್ಷಿಯಾಗಿತ್ತು. ಹೌದು, ಆ್ಯಶಸ್ ಸರಣಿಯ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಇನಿಂಗ್ಸ್ ಆರಂಭಿಸಿದ್ದರು.

3 / 5
ಈ ಇಬ್ಬರು ಆಟಗಾರರು ಬಾಲ್ಯದಿಂದಲೇ ಜೊತೆಯಾಗಿ ಕ್ರಿಕೆಟ್ ಆಡುತ್ತಾ ಬೆಳೆದವರು ಎಂಬುದು ವಿಶೇಷ. ಹೀಗಾಗಿ ಇಂತಹದೊಂದು ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಹಂಚಿಕೊಂಡಿದ್ದರು. ಉಸ್ಮಾನ್ ಖ್ವಾಜಾ ಜೊತೆಗಿನ ಬಾಲ್ಯದ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವಾರ್ನರ್, 90 ರ ದಶಕದಲ್ಲಿ ನಮಗೆ ಎಲ್ಲವೂ ಸುಲಭದಂತೆ ತೋರುತ್ತಿತ್ತು ಉಸ್ಮಾನ್... ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಇಬ್ಬರು ಆಟಗಾರರು ಬಾಲ್ಯದಿಂದಲೇ ಜೊತೆಯಾಗಿ ಕ್ರಿಕೆಟ್ ಆಡುತ್ತಾ ಬೆಳೆದವರು ಎಂಬುದು ವಿಶೇಷ. ಹೀಗಾಗಿ ಇಂತಹದೊಂದು ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಹಂಚಿಕೊಂಡಿದ್ದರು. ಉಸ್ಮಾನ್ ಖ್ವಾಜಾ ಜೊತೆಗಿನ ಬಾಲ್ಯದ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವಾರ್ನರ್, 90 ರ ದಶಕದಲ್ಲಿ ನಮಗೆ ಎಲ್ಲವೂ ಸುಲಭದಂತೆ ತೋರುತ್ತಿತ್ತು ಉಸ್ಮಾನ್... ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

4 / 5
ಈ ಮೂಲಕ ಬಾಲ್ಯದಲ್ಲಿ ಜೊತೆಯಾಗಿ ಆಡಿ, ಅದೇ ಜೋಡಿ ಆಸ್ಟ್ರೇಲಿಯಾ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಅವರ ಈ ಬಾಲ್ಯದ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇಬ್ಬರು ಎಡಗೈ ದಾಂಡಿಗರ ಗೆಳೆತನಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಬಾಲ್ಯದಲ್ಲಿ ಜೊತೆಯಾಗಿ ಆಡಿ, ಅದೇ ಜೋಡಿ ಆಸ್ಟ್ರೇಲಿಯಾ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಅವರ ಈ ಬಾಲ್ಯದ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇಬ್ಬರು ಎಡಗೈ ದಾಂಡಿಗರ ಗೆಳೆತನಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು