ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

Ashes Series 2021-22: ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

| Edited By: Zahir Yusuf

Updated on: Jan 15, 2022 | 4:49 PM

ಕ್ರಿಕೆಟ್​ ಅಂಗಳದಲ್ಲಿ ಬಾಲ್ಯದಲ್ಲಿ ಜೊತೆಯಾಗಿ ಇನಿಂಗ್ಸ್​ ಆರಂಭಿಸಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಆಡಿದ ಕೆಲವೇ ಕೆಲವು ಆಟಗಾರರು ಮಾತ್ರ ಕಾಣ ಸಿಗುತ್ತಾರೆ. ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಹೆಸರು ಕೂಡ ಇದೆ. ಆದರೆ ಈ ಇಬ್ಬರು ಬಾಲ್ಯದಲ್ಲಿ ಜೊತೆಯಾಗಿ ಆಡಿರಲಿಲ್ಲ. ಇದಾಗ್ಯೂ ಇಬ್ಬರು ರಣಜಿ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿ ಆ ಬಳಿಕ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸಿದ್ದರು.

ಕ್ರಿಕೆಟ್​ ಅಂಗಳದಲ್ಲಿ ಬಾಲ್ಯದಲ್ಲಿ ಜೊತೆಯಾಗಿ ಇನಿಂಗ್ಸ್​ ಆರಂಭಿಸಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಆಡಿದ ಕೆಲವೇ ಕೆಲವು ಆಟಗಾರರು ಮಾತ್ರ ಕಾಣ ಸಿಗುತ್ತಾರೆ. ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಹೆಸರು ಕೂಡ ಇದೆ. ಆದರೆ ಈ ಇಬ್ಬರು ಬಾಲ್ಯದಲ್ಲಿ ಜೊತೆಯಾಗಿ ಆಡಿರಲಿಲ್ಲ. ಇದಾಗ್ಯೂ ಇಬ್ಬರು ರಣಜಿ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿ ಆ ಬಳಿಕ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸಿದ್ದರು.

1 / 5
ಇನ್ನು ಸಚಿನ್ ತೆಂಡೂಲ್ಕರ್-ವಿನೋದ್ ಕಾಂಬ್ಳಿ ಕೂಡ ಬಾಲ್ಯದಲ್ಲಿ ಜೊತೆಯಾಗಿ ಆ ಬಳಿಕ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಇನ್ನು ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ  ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

ಇನ್ನು ಸಚಿನ್ ತೆಂಡೂಲ್ಕರ್-ವಿನೋದ್ ಕಾಂಬ್ಳಿ ಕೂಡ ಬಾಲ್ಯದಲ್ಲಿ ಜೊತೆಯಾಗಿ ಆ ಬಳಿಕ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಇನ್ನು ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

2 / 5
ಇದಾಗ್ಯೂ ಪುಟ್ಟ ಬಾಲಕರಾಗಿದ್ದಾಗ ಜೊತೆಯಾಗಿ ಆಡಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಇನಿಂಗ್ಸ್​ ಆರಂಭಿಸಿದ ಅಪರೂಪದ ಕ್ಷಣಕ್ಕೆ ಹೊಬಾರ್ಟ್ ಮೈದಾನ ಸಾಕ್ಷಿಯಾಗಿತ್ತು. ಹೌದು, ಆ್ಯಶಸ್ ಸರಣಿಯ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಇನಿಂಗ್ಸ್ ಆರಂಭಿಸಿದ್ದರು.

ಇದಾಗ್ಯೂ ಪುಟ್ಟ ಬಾಲಕರಾಗಿದ್ದಾಗ ಜೊತೆಯಾಗಿ ಆಡಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಇನಿಂಗ್ಸ್​ ಆರಂಭಿಸಿದ ಅಪರೂಪದ ಕ್ಷಣಕ್ಕೆ ಹೊಬಾರ್ಟ್ ಮೈದಾನ ಸಾಕ್ಷಿಯಾಗಿತ್ತು. ಹೌದು, ಆ್ಯಶಸ್ ಸರಣಿಯ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಇನಿಂಗ್ಸ್ ಆರಂಭಿಸಿದ್ದರು.

3 / 5
ಈ ಇಬ್ಬರು ಆಟಗಾರರು ಬಾಲ್ಯದಿಂದಲೇ ಜೊತೆಯಾಗಿ ಕ್ರಿಕೆಟ್ ಆಡುತ್ತಾ ಬೆಳೆದವರು ಎಂಬುದು ವಿಶೇಷ. ಹೀಗಾಗಿ ಇಂತಹದೊಂದು ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಹಂಚಿಕೊಂಡಿದ್ದರು. ಉಸ್ಮಾನ್ ಖ್ವಾಜಾ ಜೊತೆಗಿನ ಬಾಲ್ಯದ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವಾರ್ನರ್, 90 ರ ದಶಕದಲ್ಲಿ ನಮಗೆ ಎಲ್ಲವೂ ಸುಲಭದಂತೆ ತೋರುತ್ತಿತ್ತು ಉಸ್ಮಾನ್... ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಇಬ್ಬರು ಆಟಗಾರರು ಬಾಲ್ಯದಿಂದಲೇ ಜೊತೆಯಾಗಿ ಕ್ರಿಕೆಟ್ ಆಡುತ್ತಾ ಬೆಳೆದವರು ಎಂಬುದು ವಿಶೇಷ. ಹೀಗಾಗಿ ಇಂತಹದೊಂದು ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಹಂಚಿಕೊಂಡಿದ್ದರು. ಉಸ್ಮಾನ್ ಖ್ವಾಜಾ ಜೊತೆಗಿನ ಬಾಲ್ಯದ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವಾರ್ನರ್, 90 ರ ದಶಕದಲ್ಲಿ ನಮಗೆ ಎಲ್ಲವೂ ಸುಲಭದಂತೆ ತೋರುತ್ತಿತ್ತು ಉಸ್ಮಾನ್... ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

4 / 5
ಈ ಮೂಲಕ ಬಾಲ್ಯದಲ್ಲಿ ಜೊತೆಯಾಗಿ ಆಡಿ, ಅದೇ ಜೋಡಿ ಆಸ್ಟ್ರೇಲಿಯಾ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಅವರ ಈ ಬಾಲ್ಯದ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇಬ್ಬರು ಎಡಗೈ ದಾಂಡಿಗರ ಗೆಳೆತನಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಬಾಲ್ಯದಲ್ಲಿ ಜೊತೆಯಾಗಿ ಆಡಿ, ಅದೇ ಜೋಡಿ ಆಸ್ಟ್ರೇಲಿಯಾ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಅವರ ಈ ಬಾಲ್ಯದ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇಬ್ಬರು ಎಡಗೈ ದಾಂಡಿಗರ ಗೆಳೆತನಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
Follow us
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!