AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ ಡೇವಿಡ್ ವಾರ್ನರ್

David Warner: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಸದ್ಯ ಫ್ರಾಂಚೈಸಿ ಲೀಗ್​ನಲ್ಲಿ ಮುಂದುವರೆದಿದ್ದಾರೆ. ಅದರಂತೆ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿಯುತ್ತಿದ್ದಾರೆ. ಹಾಗೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕರಾಚಿ ಕಿಂಗ್ಸ್ ಪರ ಕಣಕ್ಕಿಳಿಯಲು ವಾರ್ನರ್ ಒಪ್ಪಂದ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Jan 14, 2025 | 10:35 AM

Share
ಇಂದು (ಜ.14) ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಸಂಕ್ರಾಂತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.

ಇಂದು (ಜ.14) ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಸಂಕ್ರಾಂತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.

1 / 6
ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿ ಹಬ್ಬದ ಶುಭಾಯಶದ ಫೋಟೋ ಹಂಚಿಕೊಂಡಿರುವ ವಾರ್ನರ್, ಸೂರ್ಯನ ಬೆಳಕು ದಾರಿದೀಪವಾಗಲಿ. ಈ ಹಬ್ಬದ ದಿನವು ನಿಮಗೆ ಶಾಂತಿ, ಸಂತೋಷ ಮತ್ತು ಮೆರಗನ್ನು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಪೋಸ್ಟ್​ ಅನ್ನು GMR ಸ್ಪೋರ್ಟ್ಸ್ ಹೆಚ್​ಒ ವಿಕಾಶ್ ಕುಮಾರ್ ಹಾಗೂ ನಿರಂಜನ್ ಸರೀನ್ ಎಂಬುವರಿಗೆ ಟ್ಯಾಗ್ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿ ಹಬ್ಬದ ಶುಭಾಯಶದ ಫೋಟೋ ಹಂಚಿಕೊಂಡಿರುವ ವಾರ್ನರ್, ಸೂರ್ಯನ ಬೆಳಕು ದಾರಿದೀಪವಾಗಲಿ. ಈ ಹಬ್ಬದ ದಿನವು ನಿಮಗೆ ಶಾಂತಿ, ಸಂತೋಷ ಮತ್ತು ಮೆರಗನ್ನು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಪೋಸ್ಟ್​ ಅನ್ನು GMR ಸ್ಪೋರ್ಟ್ಸ್ ಹೆಚ್​ಒ ವಿಕಾಶ್ ಕುಮಾರ್ ಹಾಗೂ ನಿರಂಜನ್ ಸರೀನ್ ಎಂಬುವರಿಗೆ ಟ್ಯಾಗ್ ಮಾಡಿದ್ದಾರೆ.

2 / 6
ಅಂದಹಾಗೆ ಡೇವಿಡ್ ವಾರ್ನರ್ ಭಾರತೀಯರ ಹಬ್ಬಗಳಿಗೆ ಶುಭಾಶಯ ತಿಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಗಣೇಶ ಚತುರ್ಥಿ ಸಂದರ್ಭದಲ್ಲಿ, ಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡು ಸರ್ವರಿಗೂ ಶುಭಾಶಯ ತಿಳಿಸಿದ್ದರು.

ಅಂದಹಾಗೆ ಡೇವಿಡ್ ವಾರ್ನರ್ ಭಾರತೀಯರ ಹಬ್ಬಗಳಿಗೆ ಶುಭಾಶಯ ತಿಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಗಣೇಶ ಚತುರ್ಥಿ ಸಂದರ್ಭದಲ್ಲಿ, ಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡು ಸರ್ವರಿಗೂ ಶುಭಾಶಯ ತಿಳಿಸಿದ್ದರು.

3 / 6
ಅಷ್ಟೇ ಅಲ್ಲದೆ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಭಗವಾನ್ ಶ್ರೀರಾಮನ ಅವತಾರದ ಫೋಟೋವೊಂದನ್ನು ಹಂಚಿಕೊಂಡು ಅಭಿನಂದನಾ ಸಂದೇಶವನ್ನು ತಿಳಿಸಿದ್ದರು. ಇದೀಗ ಮಕರ ಸಂಕ್ರಾಂತಿಗೆ ವಿಶಸ್ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಅಷ್ಟೇ ಅಲ್ಲದೆ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಭಗವಾನ್ ಶ್ರೀರಾಮನ ಅವತಾರದ ಫೋಟೋವೊಂದನ್ನು ಹಂಚಿಕೊಂಡು ಅಭಿನಂದನಾ ಸಂದೇಶವನ್ನು ತಿಳಿಸಿದ್ದರು. ಇದೀಗ ಮಕರ ಸಂಕ್ರಾಂತಿಗೆ ವಿಶಸ್ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

4 / 6
ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

5 / 6
ಹೀಗಾಗಿ ಡೇವಿಡ್ ವಾರ್ನರ್ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್ ಟೂರ್ನಿಗಾಗಿ ವಾರ್ನರ್ ಆಯ್ಕೆಯಾಗಿದ್ದು, ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಹೀಗಾಗಿ ಡೇವಿಡ್ ವಾರ್ನರ್ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್ ಟೂರ್ನಿಗಾಗಿ ವಾರ್ನರ್ ಆಯ್ಕೆಯಾಗಿದ್ದು, ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

6 / 6
Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು