Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ ಡೇವಿಡ್ ವಾರ್ನರ್

David Warner: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಸದ್ಯ ಫ್ರಾಂಚೈಸಿ ಲೀಗ್​ನಲ್ಲಿ ಮುಂದುವರೆದಿದ್ದಾರೆ. ಅದರಂತೆ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿಯುತ್ತಿದ್ದಾರೆ. ಹಾಗೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕರಾಚಿ ಕಿಂಗ್ಸ್ ಪರ ಕಣಕ್ಕಿಳಿಯಲು ವಾರ್ನರ್ ಒಪ್ಪಂದ ಮಾಡಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 14, 2025 | 10:35 AM

ಇಂದು (ಜ.14) ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಸಂಕ್ರಾಂತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.

ಇಂದು (ಜ.14) ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಸಂಕ್ರಾಂತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.

1 / 6
ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿ ಹಬ್ಬದ ಶುಭಾಯಶದ ಫೋಟೋ ಹಂಚಿಕೊಂಡಿರುವ ವಾರ್ನರ್, ಸೂರ್ಯನ ಬೆಳಕು ದಾರಿದೀಪವಾಗಲಿ. ಈ ಹಬ್ಬದ ದಿನವು ನಿಮಗೆ ಶಾಂತಿ, ಸಂತೋಷ ಮತ್ತು ಮೆರಗನ್ನು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಪೋಸ್ಟ್​ ಅನ್ನು GMR ಸ್ಪೋರ್ಟ್ಸ್ ಹೆಚ್​ಒ ವಿಕಾಶ್ ಕುಮಾರ್ ಹಾಗೂ ನಿರಂಜನ್ ಸರೀನ್ ಎಂಬುವರಿಗೆ ಟ್ಯಾಗ್ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿ ಹಬ್ಬದ ಶುಭಾಯಶದ ಫೋಟೋ ಹಂಚಿಕೊಂಡಿರುವ ವಾರ್ನರ್, ಸೂರ್ಯನ ಬೆಳಕು ದಾರಿದೀಪವಾಗಲಿ. ಈ ಹಬ್ಬದ ದಿನವು ನಿಮಗೆ ಶಾಂತಿ, ಸಂತೋಷ ಮತ್ತು ಮೆರಗನ್ನು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಪೋಸ್ಟ್​ ಅನ್ನು GMR ಸ್ಪೋರ್ಟ್ಸ್ ಹೆಚ್​ಒ ವಿಕಾಶ್ ಕುಮಾರ್ ಹಾಗೂ ನಿರಂಜನ್ ಸರೀನ್ ಎಂಬುವರಿಗೆ ಟ್ಯಾಗ್ ಮಾಡಿದ್ದಾರೆ.

2 / 6
ಅಂದಹಾಗೆ ಡೇವಿಡ್ ವಾರ್ನರ್ ಭಾರತೀಯರ ಹಬ್ಬಗಳಿಗೆ ಶುಭಾಶಯ ತಿಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಗಣೇಶ ಚತುರ್ಥಿ ಸಂದರ್ಭದಲ್ಲಿ, ಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡು ಸರ್ವರಿಗೂ ಶುಭಾಶಯ ತಿಳಿಸಿದ್ದರು.

ಅಂದಹಾಗೆ ಡೇವಿಡ್ ವಾರ್ನರ್ ಭಾರತೀಯರ ಹಬ್ಬಗಳಿಗೆ ಶುಭಾಶಯ ತಿಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಗಣೇಶ ಚತುರ್ಥಿ ಸಂದರ್ಭದಲ್ಲಿ, ಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡು ಸರ್ವರಿಗೂ ಶುಭಾಶಯ ತಿಳಿಸಿದ್ದರು.

3 / 6
ಅಷ್ಟೇ ಅಲ್ಲದೆ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಭಗವಾನ್ ಶ್ರೀರಾಮನ ಅವತಾರದ ಫೋಟೋವೊಂದನ್ನು ಹಂಚಿಕೊಂಡು ಅಭಿನಂದನಾ ಸಂದೇಶವನ್ನು ತಿಳಿಸಿದ್ದರು. ಇದೀಗ ಮಕರ ಸಂಕ್ರಾಂತಿಗೆ ವಿಶಸ್ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಅಷ್ಟೇ ಅಲ್ಲದೆ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಭಗವಾನ್ ಶ್ರೀರಾಮನ ಅವತಾರದ ಫೋಟೋವೊಂದನ್ನು ಹಂಚಿಕೊಂಡು ಅಭಿನಂದನಾ ಸಂದೇಶವನ್ನು ತಿಳಿಸಿದ್ದರು. ಇದೀಗ ಮಕರ ಸಂಕ್ರಾಂತಿಗೆ ವಿಶಸ್ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

4 / 6
ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

5 / 6
ಹೀಗಾಗಿ ಡೇವಿಡ್ ವಾರ್ನರ್ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್ ಟೂರ್ನಿಗಾಗಿ ವಾರ್ನರ್ ಆಯ್ಕೆಯಾಗಿದ್ದು, ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಹೀಗಾಗಿ ಡೇವಿಡ್ ವಾರ್ನರ್ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್ ಟೂರ್ನಿಗಾಗಿ ವಾರ್ನರ್ ಆಯ್ಕೆಯಾಗಿದ್ದು, ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

6 / 6
Follow us
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು