AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ ಡೇವಿಡ್ ವಾರ್ನರ್

David Warner: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಸದ್ಯ ಫ್ರಾಂಚೈಸಿ ಲೀಗ್​ನಲ್ಲಿ ಮುಂದುವರೆದಿದ್ದಾರೆ. ಅದರಂತೆ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿಯುತ್ತಿದ್ದಾರೆ. ಹಾಗೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕರಾಚಿ ಕಿಂಗ್ಸ್ ಪರ ಕಣಕ್ಕಿಳಿಯಲು ವಾರ್ನರ್ ಒಪ್ಪಂದ ಮಾಡಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jan 14, 2025 | 10:35 AM

Share
ಇಂದು (ಜ.14) ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಸಂಕ್ರಾಂತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.

ಇಂದು (ಜ.14) ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಸಂಕ್ರಾಂತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.

1 / 6
ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿ ಹಬ್ಬದ ಶುಭಾಯಶದ ಫೋಟೋ ಹಂಚಿಕೊಂಡಿರುವ ವಾರ್ನರ್, ಸೂರ್ಯನ ಬೆಳಕು ದಾರಿದೀಪವಾಗಲಿ. ಈ ಹಬ್ಬದ ದಿನವು ನಿಮಗೆ ಶಾಂತಿ, ಸಂತೋಷ ಮತ್ತು ಮೆರಗನ್ನು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಪೋಸ್ಟ್​ ಅನ್ನು GMR ಸ್ಪೋರ್ಟ್ಸ್ ಹೆಚ್​ಒ ವಿಕಾಶ್ ಕುಮಾರ್ ಹಾಗೂ ನಿರಂಜನ್ ಸರೀನ್ ಎಂಬುವರಿಗೆ ಟ್ಯಾಗ್ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿ ಹಬ್ಬದ ಶುಭಾಯಶದ ಫೋಟೋ ಹಂಚಿಕೊಂಡಿರುವ ವಾರ್ನರ್, ಸೂರ್ಯನ ಬೆಳಕು ದಾರಿದೀಪವಾಗಲಿ. ಈ ಹಬ್ಬದ ದಿನವು ನಿಮಗೆ ಶಾಂತಿ, ಸಂತೋಷ ಮತ್ತು ಮೆರಗನ್ನು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಪೋಸ್ಟ್​ ಅನ್ನು GMR ಸ್ಪೋರ್ಟ್ಸ್ ಹೆಚ್​ಒ ವಿಕಾಶ್ ಕುಮಾರ್ ಹಾಗೂ ನಿರಂಜನ್ ಸರೀನ್ ಎಂಬುವರಿಗೆ ಟ್ಯಾಗ್ ಮಾಡಿದ್ದಾರೆ.

2 / 6
ಅಂದಹಾಗೆ ಡೇವಿಡ್ ವಾರ್ನರ್ ಭಾರತೀಯರ ಹಬ್ಬಗಳಿಗೆ ಶುಭಾಶಯ ತಿಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಗಣೇಶ ಚತುರ್ಥಿ ಸಂದರ್ಭದಲ್ಲಿ, ಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡು ಸರ್ವರಿಗೂ ಶುಭಾಶಯ ತಿಳಿಸಿದ್ದರು.

ಅಂದಹಾಗೆ ಡೇವಿಡ್ ವಾರ್ನರ್ ಭಾರತೀಯರ ಹಬ್ಬಗಳಿಗೆ ಶುಭಾಶಯ ತಿಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಗಣೇಶ ಚತುರ್ಥಿ ಸಂದರ್ಭದಲ್ಲಿ, ಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡು ಸರ್ವರಿಗೂ ಶುಭಾಶಯ ತಿಳಿಸಿದ್ದರು.

3 / 6
ಅಷ್ಟೇ ಅಲ್ಲದೆ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಭಗವಾನ್ ಶ್ರೀರಾಮನ ಅವತಾರದ ಫೋಟೋವೊಂದನ್ನು ಹಂಚಿಕೊಂಡು ಅಭಿನಂದನಾ ಸಂದೇಶವನ್ನು ತಿಳಿಸಿದ್ದರು. ಇದೀಗ ಮಕರ ಸಂಕ್ರಾಂತಿಗೆ ವಿಶಸ್ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಅಷ್ಟೇ ಅಲ್ಲದೆ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಭಗವಾನ್ ಶ್ರೀರಾಮನ ಅವತಾರದ ಫೋಟೋವೊಂದನ್ನು ಹಂಚಿಕೊಂಡು ಅಭಿನಂದನಾ ಸಂದೇಶವನ್ನು ತಿಳಿಸಿದ್ದರು. ಇದೀಗ ಮಕರ ಸಂಕ್ರಾಂತಿಗೆ ವಿಶಸ್ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

4 / 6
ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

5 / 6
ಹೀಗಾಗಿ ಡೇವಿಡ್ ವಾರ್ನರ್ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್ ಟೂರ್ನಿಗಾಗಿ ವಾರ್ನರ್ ಆಯ್ಕೆಯಾಗಿದ್ದು, ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಹೀಗಾಗಿ ಡೇವಿಡ್ ವಾರ್ನರ್ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್ ಟೂರ್ನಿಗಾಗಿ ವಾರ್ನರ್ ಆಯ್ಕೆಯಾಗಿದ್ದು, ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ