AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

IND vs SL: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಭಾರತ ಇಲ್ಲಿ ಉತ್ತಮ ದಾಖಲೆ ಹೊಂದಿದೆ.

ಪೃಥ್ವಿಶಂಕರ
|

Updated on:Mar 10, 2022 | 6:53 PM

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಹಗಲು-ರಾತ್ರಿ ಮಾದರಿಯಲ್ಲಿ ನಡೆಯಲಿದೆ. ಚಿನ್ನಸ್ವಾಮಿಯಲ್ಲಿ ಭಾರತದ ದಾಖಲೆ ಏನು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ 1974 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದಿತ್ತು. ಇದುವರೆಗೆ ಭಾರತ ಈ ಕ್ರೀಡಾಂಗಣದಲ್ಲಿ ಒಟ್ಟು 23 ಪಂದ್ಯಗಳನ್ನು ಆಡಿದೆ.

2 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಈ 23 ಪಂದ್ಯಗಳ ಪೈಕಿ ಭಾರತ ಎಂಟು ಪಂದ್ಯಗಳನ್ನು ಗೆದ್ದಿದ್ದರೆ, ಆರು ಪಂದ್ಯಗಳಲ್ಲಿ ಸೋತಿದೆ. ಉಳಿದ ಒಂಬತ್ತು ಪಂದ್ಯಗಳು ಡ್ರಾ ಆಗಿವೆ. ಭಾರತ ಇಲ್ಲಿ ತನ್ನ ಕೊನೆಯ ಪಂದ್ಯವನ್ನು ಜೂನ್ 2018 ರಲ್ಲಿ ಅಫ್ಘಾನಿಸ್ತಾನದ ವಿರುದ್ಧ ಆಡಿತು, ಅದರಲ್ಲಿ ಭಾರತ ಗೆದ್ದಿತು.

3 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಈ ಮೈದಾನದಲ್ಲಿ ಭಾರತ ವೆಸ್ಟ್ ಇಂಡೀಸ್, ಪಾಕಿಸ್ತಾನ (ಎರಡು ಬಾರಿ), ಆಸ್ಟ್ರೇಲಿಯಾ (ಎರಡು ಬಾರಿ), ದಕ್ಷಿಣ ಆಫ್ರಿಕಾ ವಿರುದ್ಧ ಸೋತಿದೆ. ಈ ತಂಡಗಳ ಪಟ್ಟಿಯಲ್ಲಿ ಶ್ರೀಲಂಕಾ ತನ್ನ ಹೆಸರನ್ನು ಬರೆಯಬಹುದೇ ಎಂದು ನೋಡಬೇಕು.

4 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಮತ್ತೊಂದೆಡೆ, ನಾವು ಶ್ರೀಲಂಕಾದ ಬಗ್ಗೆ ಮಾತನಾಡಿದರೆ, ಈ ಮೈದಾನದಲ್ಲಿ ಅವರು ಇಲ್ಲಿಯವರೆಗೆ ಭಾರತದ ವಿರುದ್ಧ 1 ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಅವರು ಈ ಟೆಸ್ಟ್ ಪಂದ್ಯವನ್ನು ಜನವರಿ 1994 ರಲ್ಲಿ ಆಡಿದರು. ಈ ಪಂದ್ಯದಲ್ಲಿ ಅವರು ಇನ್ನಿಂಗ್ಸ್ ಮತ್ತು 95 ರನ್‌ಗಳ ಸೋಲು ಎದುರಿಸಬೇಕಾಯಿತು.

5 / 5

Published On - 5:54 pm, Thu, 10 March 22

Follow us
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ