AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

IND vs SL: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಭಾರತ ಇಲ್ಲಿ ಉತ್ತಮ ದಾಖಲೆ ಹೊಂದಿದೆ.

ಪೃಥ್ವಿಶಂಕರ
|

Updated on:Mar 10, 2022 | 6:53 PM

Share
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಹಗಲು-ರಾತ್ರಿ ಮಾದರಿಯಲ್ಲಿ ನಡೆಯಲಿದೆ. ಚಿನ್ನಸ್ವಾಮಿಯಲ್ಲಿ ಭಾರತದ ದಾಖಲೆ ಏನು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ 1974 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದಿತ್ತು. ಇದುವರೆಗೆ ಭಾರತ ಈ ಕ್ರೀಡಾಂಗಣದಲ್ಲಿ ಒಟ್ಟು 23 ಪಂದ್ಯಗಳನ್ನು ಆಡಿದೆ.

2 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಈ 23 ಪಂದ್ಯಗಳ ಪೈಕಿ ಭಾರತ ಎಂಟು ಪಂದ್ಯಗಳನ್ನು ಗೆದ್ದಿದ್ದರೆ, ಆರು ಪಂದ್ಯಗಳಲ್ಲಿ ಸೋತಿದೆ. ಉಳಿದ ಒಂಬತ್ತು ಪಂದ್ಯಗಳು ಡ್ರಾ ಆಗಿವೆ. ಭಾರತ ಇಲ್ಲಿ ತನ್ನ ಕೊನೆಯ ಪಂದ್ಯವನ್ನು ಜೂನ್ 2018 ರಲ್ಲಿ ಅಫ್ಘಾನಿಸ್ತಾನದ ವಿರುದ್ಧ ಆಡಿತು, ಅದರಲ್ಲಿ ಭಾರತ ಗೆದ್ದಿತು.

3 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಈ ಮೈದಾನದಲ್ಲಿ ಭಾರತ ವೆಸ್ಟ್ ಇಂಡೀಸ್, ಪಾಕಿಸ್ತಾನ (ಎರಡು ಬಾರಿ), ಆಸ್ಟ್ರೇಲಿಯಾ (ಎರಡು ಬಾರಿ), ದಕ್ಷಿಣ ಆಫ್ರಿಕಾ ವಿರುದ್ಧ ಸೋತಿದೆ. ಈ ತಂಡಗಳ ಪಟ್ಟಿಯಲ್ಲಿ ಶ್ರೀಲಂಕಾ ತನ್ನ ಹೆಸರನ್ನು ಬರೆಯಬಹುದೇ ಎಂದು ನೋಡಬೇಕು.

4 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಮತ್ತೊಂದೆಡೆ, ನಾವು ಶ್ರೀಲಂಕಾದ ಬಗ್ಗೆ ಮಾತನಾಡಿದರೆ, ಈ ಮೈದಾನದಲ್ಲಿ ಅವರು ಇಲ್ಲಿಯವರೆಗೆ ಭಾರತದ ವಿರುದ್ಧ 1 ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಅವರು ಈ ಟೆಸ್ಟ್ ಪಂದ್ಯವನ್ನು ಜನವರಿ 1994 ರಲ್ಲಿ ಆಡಿದರು. ಈ ಪಂದ್ಯದಲ್ಲಿ ಅವರು ಇನ್ನಿಂಗ್ಸ್ ಮತ್ತು 95 ರನ್‌ಗಳ ಸೋಲು ಎದುರಿಸಬೇಕಾಯಿತು.

5 / 5

Published On - 5:54 pm, Thu, 10 March 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?