AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

IND vs SL: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಭಾರತ ಇಲ್ಲಿ ಉತ್ತಮ ದಾಖಲೆ ಹೊಂದಿದೆ.

ಪೃಥ್ವಿಶಂಕರ
|

Updated on:Mar 10, 2022 | 6:53 PM

Share
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಹಗಲು-ರಾತ್ರಿ ಮಾದರಿಯಲ್ಲಿ ನಡೆಯಲಿದೆ. ಚಿನ್ನಸ್ವಾಮಿಯಲ್ಲಿ ಭಾರತದ ದಾಖಲೆ ಏನು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ 1974 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದಿತ್ತು. ಇದುವರೆಗೆ ಭಾರತ ಈ ಕ್ರೀಡಾಂಗಣದಲ್ಲಿ ಒಟ್ಟು 23 ಪಂದ್ಯಗಳನ್ನು ಆಡಿದೆ.

2 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಈ 23 ಪಂದ್ಯಗಳ ಪೈಕಿ ಭಾರತ ಎಂಟು ಪಂದ್ಯಗಳನ್ನು ಗೆದ್ದಿದ್ದರೆ, ಆರು ಪಂದ್ಯಗಳಲ್ಲಿ ಸೋತಿದೆ. ಉಳಿದ ಒಂಬತ್ತು ಪಂದ್ಯಗಳು ಡ್ರಾ ಆಗಿವೆ. ಭಾರತ ಇಲ್ಲಿ ತನ್ನ ಕೊನೆಯ ಪಂದ್ಯವನ್ನು ಜೂನ್ 2018 ರಲ್ಲಿ ಅಫ್ಘಾನಿಸ್ತಾನದ ವಿರುದ್ಧ ಆಡಿತು, ಅದರಲ್ಲಿ ಭಾರತ ಗೆದ್ದಿತು.

3 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಈ ಮೈದಾನದಲ್ಲಿ ಭಾರತ ವೆಸ್ಟ್ ಇಂಡೀಸ್, ಪಾಕಿಸ್ತಾನ (ಎರಡು ಬಾರಿ), ಆಸ್ಟ್ರೇಲಿಯಾ (ಎರಡು ಬಾರಿ), ದಕ್ಷಿಣ ಆಫ್ರಿಕಾ ವಿರುದ್ಧ ಸೋತಿದೆ. ಈ ತಂಡಗಳ ಪಟ್ಟಿಯಲ್ಲಿ ಶ್ರೀಲಂಕಾ ತನ್ನ ಹೆಸರನ್ನು ಬರೆಯಬಹುದೇ ಎಂದು ನೋಡಬೇಕು.

4 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಮತ್ತೊಂದೆಡೆ, ನಾವು ಶ್ರೀಲಂಕಾದ ಬಗ್ಗೆ ಮಾತನಾಡಿದರೆ, ಈ ಮೈದಾನದಲ್ಲಿ ಅವರು ಇಲ್ಲಿಯವರೆಗೆ ಭಾರತದ ವಿರುದ್ಧ 1 ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಅವರು ಈ ಟೆಸ್ಟ್ ಪಂದ್ಯವನ್ನು ಜನವರಿ 1994 ರಲ್ಲಿ ಆಡಿದರು. ಈ ಪಂದ್ಯದಲ್ಲಿ ಅವರು ಇನ್ನಿಂಗ್ಸ್ ಮತ್ತು 95 ರನ್‌ಗಳ ಸೋಲು ಎದುರಿಸಬೇಕಾಯಿತು.

5 / 5

Published On - 5:54 pm, Thu, 10 March 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?