Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಡೆಲ್ಲಿಯ ವಿರಾಟ್ ಕೊಹ್ಲಿ ಪೆವಿಲಿಯನ್​ನಲ್ಲಿ ಕಿಂಗ್ ಕೊಹ್ಲಿ: ವೈರಲ್ ಆಗುತ್ತಿದೆ ಫೋಟೋ

DC vs RCB, IPL 2023: ಆರ್​ಸಿಬಿ ತಂಡ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಇದರ ನಡುವೆ ವಿರಾಟ್ ಕೊಹ್ಲಿ ಅಭ್ಯಾಸಕ್ಕೆಂದು ತಮ್ಮ ಹೆಸರಿರುವ ಪೆವಿಲಿಯನ್ ಕಡೆಯಿಂದ ನಡೆದುಕೊಂಡು ಬರುತ್ತಿರುವ ಫೋಟೋ ವೈರಲ್ ಆಗುತ್ತಿದೆ.

Vinay Bhat
|

Updated on: May 05, 2023 | 11:23 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ಶನಿವಾರದಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ಶನಿವಾರದಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

1 / 7
ಈಗಾಗಲೇ ಆರ್​ಸಿಬಿ ಆಟಗಾರರು ದೆಹಲಿಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕೊಹ್ಲಿ, ಡುಪ್ಲೆಸಿಸ್, ಮ್ಯಾಕ್ಸ್​ವೆಲ್ ಸೇರಿದಂತೆ ಇತರೆ ಪ್ಲೇಯರ್ಸ್ ಬ್ಯಾಟಿಂಗ್- ಬೌಲಿಂಗ್ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಈಗಾಗಲೇ ಆರ್​ಸಿಬಿ ಆಟಗಾರರು ದೆಹಲಿಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕೊಹ್ಲಿ, ಡುಪ್ಲೆಸಿಸ್, ಮ್ಯಾಕ್ಸ್​ವೆಲ್ ಸೇರಿದಂತೆ ಇತರೆ ಪ್ಲೇಯರ್ಸ್ ಬ್ಯಾಟಿಂಗ್- ಬೌಲಿಂಗ್ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

2 / 7
ಇದರ ನಡುವೆ ವಿರಾಟ್ ಕೊಹ್ಲಿ ಅವರು ಅಭ್ಯಾಸಕ್ಕೆಂದು ತಮ್ಮ ಹೆಸರಿರುವ ಪೆವಿಲಿಯನ್ ಕಡೆಯಿಂದ ನಡೆದುಕೊಂಡು ಬರುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದರ ನಡುವೆ ವಿರಾಟ್ ಕೊಹ್ಲಿ ಅವರು ಅಭ್ಯಾಸಕ್ಕೆಂದು ತಮ್ಮ ಹೆಸರಿರುವ ಪೆವಿಲಿಯನ್ ಕಡೆಯಿಂದ ನಡೆದುಕೊಂಡು ಬರುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

3 / 7
ದೆಹಲಿರುವ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿರುವ ಒಂದು ಪೆವಿಲಿಯನ್​ಗೆ ವಿರಾಟ್ ಕೊಹ್ಲಿ ಹೆಸರು ಇಡಲಾಗಿದೆ. ಇಲ್ಲಿಂದಲೇ ಕೊಹ್ಲಿ ಆರ್​ಸಿಬಿ ಜೆರ್ಸಿಯಲ್ಲಿ ನಡೆದುಕೊಂಡು ಬರುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ದೆಹಲಿರುವ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿರುವ ಒಂದು ಪೆವಿಲಿಯನ್​ಗೆ ವಿರಾಟ್ ಕೊಹ್ಲಿ ಹೆಸರು ಇಡಲಾಗಿದೆ. ಇಲ್ಲಿಂದಲೇ ಕೊಹ್ಲಿ ಆರ್​ಸಿಬಿ ಜೆರ್ಸಿಯಲ್ಲಿ ನಡೆದುಕೊಂಡು ಬರುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

4 / 7
ಆರ್​ಸಿಬಿ ಈ ಬಾರಿಯ ಐಪಿಎಲ್​ನಲ್ಲಿ ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಮತ್ತು ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ. ಹೀಗಾಗಿ ಮುಂಬರುವ ಮ್ಯಾಚ್​ಗಳು ಬೆಂಗಳೂರಿಗೆ ಮಹತ್ವದ್ದಾಗಿದೆ.

ಆರ್​ಸಿಬಿ ಈ ಬಾರಿಯ ಐಪಿಎಲ್​ನಲ್ಲಿ ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಮತ್ತು ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ. ಹೀಗಾಗಿ ಮುಂಬರುವ ಮ್ಯಾಚ್​ಗಳು ಬೆಂಗಳೂರಿಗೆ ಮಹತ್ವದ್ದಾಗಿದೆ.

5 / 7
ಇನ್ನು ಗಾಯದ ಕಾರಣ ಐಪಿಎಲ್​ನಿಂದ ಹೊರಬಿದ್ದಿರುವ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಬದಲಿಗೆ ಮೊನ್ನೆಯಷ್ಟೆ ಬೆಂಗಳೂರು ಮ್ಯಾನೇಜ್ಮೆಂಟ್ ಐಪಿಎಲ್ 2023 ರಲ್ಲಿ ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆಯ್ಕೆ ಮಾಡಿದೆ. ಇವರು ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಇನ್ನು ಗಾಯದ ಕಾರಣ ಐಪಿಎಲ್​ನಿಂದ ಹೊರಬಿದ್ದಿರುವ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಬದಲಿಗೆ ಮೊನ್ನೆಯಷ್ಟೆ ಬೆಂಗಳೂರು ಮ್ಯಾನೇಜ್ಮೆಂಟ್ ಐಪಿಎಲ್ 2023 ರಲ್ಲಿ ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆಯ್ಕೆ ಮಾಡಿದೆ. ಇವರು ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

6 / 7
ಆರ್​ಸಿಬಿ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ನೆಮ್ಮದಿ ತಂದಿದೆ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಆದರೆ, ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ. ಇದೀಗ ಜಾಧವ್ ಆಗಮನದಿಂದ ಬ್ಯಾಟಿಂಗ್ ವಿಭಾಗ ಯಾವರೀತಿ ಬದಲಾಗುತ್ತೆ ನೋಡಬೇಕಿದೆ.

ಆರ್​ಸಿಬಿ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ನೆಮ್ಮದಿ ತಂದಿದೆ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಆದರೆ, ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ. ಇದೀಗ ಜಾಧವ್ ಆಗಮನದಿಂದ ಬ್ಯಾಟಿಂಗ್ ವಿಭಾಗ ಯಾವರೀತಿ ಬದಲಾಗುತ್ತೆ ನೋಡಬೇಕಿದೆ.

7 / 7
Follow us
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ