AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಡೆಲ್ಲಿಯ ವಿರಾಟ್ ಕೊಹ್ಲಿ ಪೆವಿಲಿಯನ್​ನಲ್ಲಿ ಕಿಂಗ್ ಕೊಹ್ಲಿ: ವೈರಲ್ ಆಗುತ್ತಿದೆ ಫೋಟೋ

DC vs RCB, IPL 2023: ಆರ್​ಸಿಬಿ ತಂಡ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಇದರ ನಡುವೆ ವಿರಾಟ್ ಕೊಹ್ಲಿ ಅಭ್ಯಾಸಕ್ಕೆಂದು ತಮ್ಮ ಹೆಸರಿರುವ ಪೆವಿಲಿಯನ್ ಕಡೆಯಿಂದ ನಡೆದುಕೊಂಡು ಬರುತ್ತಿರುವ ಫೋಟೋ ವೈರಲ್ ಆಗುತ್ತಿದೆ.

Vinay Bhat
|

Updated on: May 05, 2023 | 11:23 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ಶನಿವಾರದಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ಶನಿವಾರದಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

1 / 7
ಈಗಾಗಲೇ ಆರ್​ಸಿಬಿ ಆಟಗಾರರು ದೆಹಲಿಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕೊಹ್ಲಿ, ಡುಪ್ಲೆಸಿಸ್, ಮ್ಯಾಕ್ಸ್​ವೆಲ್ ಸೇರಿದಂತೆ ಇತರೆ ಪ್ಲೇಯರ್ಸ್ ಬ್ಯಾಟಿಂಗ್- ಬೌಲಿಂಗ್ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಈಗಾಗಲೇ ಆರ್​ಸಿಬಿ ಆಟಗಾರರು ದೆಹಲಿಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕೊಹ್ಲಿ, ಡುಪ್ಲೆಸಿಸ್, ಮ್ಯಾಕ್ಸ್​ವೆಲ್ ಸೇರಿದಂತೆ ಇತರೆ ಪ್ಲೇಯರ್ಸ್ ಬ್ಯಾಟಿಂಗ್- ಬೌಲಿಂಗ್ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

2 / 7
ಇದರ ನಡುವೆ ವಿರಾಟ್ ಕೊಹ್ಲಿ ಅವರು ಅಭ್ಯಾಸಕ್ಕೆಂದು ತಮ್ಮ ಹೆಸರಿರುವ ಪೆವಿಲಿಯನ್ ಕಡೆಯಿಂದ ನಡೆದುಕೊಂಡು ಬರುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದರ ನಡುವೆ ವಿರಾಟ್ ಕೊಹ್ಲಿ ಅವರು ಅಭ್ಯಾಸಕ್ಕೆಂದು ತಮ್ಮ ಹೆಸರಿರುವ ಪೆವಿಲಿಯನ್ ಕಡೆಯಿಂದ ನಡೆದುಕೊಂಡು ಬರುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

3 / 7
ದೆಹಲಿರುವ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿರುವ ಒಂದು ಪೆವಿಲಿಯನ್​ಗೆ ವಿರಾಟ್ ಕೊಹ್ಲಿ ಹೆಸರು ಇಡಲಾಗಿದೆ. ಇಲ್ಲಿಂದಲೇ ಕೊಹ್ಲಿ ಆರ್​ಸಿಬಿ ಜೆರ್ಸಿಯಲ್ಲಿ ನಡೆದುಕೊಂಡು ಬರುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ದೆಹಲಿರುವ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿರುವ ಒಂದು ಪೆವಿಲಿಯನ್​ಗೆ ವಿರಾಟ್ ಕೊಹ್ಲಿ ಹೆಸರು ಇಡಲಾಗಿದೆ. ಇಲ್ಲಿಂದಲೇ ಕೊಹ್ಲಿ ಆರ್​ಸಿಬಿ ಜೆರ್ಸಿಯಲ್ಲಿ ನಡೆದುಕೊಂಡು ಬರುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

4 / 7
ಆರ್​ಸಿಬಿ ಈ ಬಾರಿಯ ಐಪಿಎಲ್​ನಲ್ಲಿ ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಮತ್ತು ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ. ಹೀಗಾಗಿ ಮುಂಬರುವ ಮ್ಯಾಚ್​ಗಳು ಬೆಂಗಳೂರಿಗೆ ಮಹತ್ವದ್ದಾಗಿದೆ.

ಆರ್​ಸಿಬಿ ಈ ಬಾರಿಯ ಐಪಿಎಲ್​ನಲ್ಲಿ ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಮತ್ತು ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ. ಹೀಗಾಗಿ ಮುಂಬರುವ ಮ್ಯಾಚ್​ಗಳು ಬೆಂಗಳೂರಿಗೆ ಮಹತ್ವದ್ದಾಗಿದೆ.

5 / 7
ಇನ್ನು ಗಾಯದ ಕಾರಣ ಐಪಿಎಲ್​ನಿಂದ ಹೊರಬಿದ್ದಿರುವ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಬದಲಿಗೆ ಮೊನ್ನೆಯಷ್ಟೆ ಬೆಂಗಳೂರು ಮ್ಯಾನೇಜ್ಮೆಂಟ್ ಐಪಿಎಲ್ 2023 ರಲ್ಲಿ ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆಯ್ಕೆ ಮಾಡಿದೆ. ಇವರು ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಇನ್ನು ಗಾಯದ ಕಾರಣ ಐಪಿಎಲ್​ನಿಂದ ಹೊರಬಿದ್ದಿರುವ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಬದಲಿಗೆ ಮೊನ್ನೆಯಷ್ಟೆ ಬೆಂಗಳೂರು ಮ್ಯಾನೇಜ್ಮೆಂಟ್ ಐಪಿಎಲ್ 2023 ರಲ್ಲಿ ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆಯ್ಕೆ ಮಾಡಿದೆ. ಇವರು ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

6 / 7
ಆರ್​ಸಿಬಿ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ನೆಮ್ಮದಿ ತಂದಿದೆ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಆದರೆ, ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ. ಇದೀಗ ಜಾಧವ್ ಆಗಮನದಿಂದ ಬ್ಯಾಟಿಂಗ್ ವಿಭಾಗ ಯಾವರೀತಿ ಬದಲಾಗುತ್ತೆ ನೋಡಬೇಕಿದೆ.

ಆರ್​ಸಿಬಿ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ನೆಮ್ಮದಿ ತಂದಿದೆ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಆದರೆ, ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ. ಇದೀಗ ಜಾಧವ್ ಆಗಮನದಿಂದ ಬ್ಯಾಟಿಂಗ್ ವಿಭಾಗ ಯಾವರೀತಿ ಬದಲಾಗುತ್ತೆ ನೋಡಬೇಕಿದೆ.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ