AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಬೀಳುವ ಸಾಧ್ಯತೆ..!

Deepak Chahar: ಈ ಬಾರಿಯ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 14 ಕೋಟಿ ರೂ. ನೀಡಿ ಮತ್ತೆ ಖರೀದಿಸಿತ್ತು.

TV9 Web
| Edited By: |

Updated on: Feb 24, 2022 | 6:00 PM

Share
ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಗಾಯಗೊಂಡಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಗಾಯಗೊಂಡಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

1 / 5
ಹೌದು, ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುತ್ತಿದ್ದ ವೇಳೆ ಗಾಯಗೊಂಡ ಚಹರ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಅಷ್ಟೇ ಅಲ್ಲದೆ ಗಾಯದ ಕಾರಣ ಶ್ರೀಲಂಕಾ ವಿರುದ್ದದ ಸರಣಿಯಿಂದ ಕೂಡ ಹೊರಗುಳಿದಿದ್ದರು.

ಹೌದು, ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುತ್ತಿದ್ದ ವೇಳೆ ಗಾಯಗೊಂಡ ಚಹರ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಅಷ್ಟೇ ಅಲ್ಲದೆ ಗಾಯದ ಕಾರಣ ಶ್ರೀಲಂಕಾ ವಿರುದ್ದದ ಸರಣಿಯಿಂದ ಕೂಡ ಹೊರಗುಳಿದಿದ್ದರು.

2 / 5
ಇದೀಗ ದೀಪಕ್ ಚಹರ್ ಮಂಡಿರಜ್ಜು ಸಮಸ್ಯೆ ಒಳಗಾಗಿರುವುದು ಖಚಿತವಾಗಿದೆ. ಹೀಗಾಗಿ ಹೆಚ್ಚಿನ ವಿಶ್ರಾಂತಿ ಪಡೆಯಬೇಕಾಗುತ್ತದೆ. ಅತ್ತ ಮಾರ್ಚ್ 26 ಅಥವಾ 27 ರಿಂದ ಐಪಿಎಲ್​ ಶುರುವಾಗುವ ಸಾಧ್ಯತೆಯಿದೆ. ಇದರೊಳಗೆ ದೀಪಕ್ ಚಹರ್ ಚೇತರಿಸಿಕೊಂಡರೆ ಮಾತ್ರ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೀಗ ದೀಪಕ್ ಚಹರ್ ಮಂಡಿರಜ್ಜು ಸಮಸ್ಯೆ ಒಳಗಾಗಿರುವುದು ಖಚಿತವಾಗಿದೆ. ಹೀಗಾಗಿ ಹೆಚ್ಚಿನ ವಿಶ್ರಾಂತಿ ಪಡೆಯಬೇಕಾಗುತ್ತದೆ. ಅತ್ತ ಮಾರ್ಚ್ 26 ಅಥವಾ 27 ರಿಂದ ಐಪಿಎಲ್​ ಶುರುವಾಗುವ ಸಾಧ್ಯತೆಯಿದೆ. ಇದರೊಳಗೆ ದೀಪಕ್ ಚಹರ್ ಚೇತರಿಸಿಕೊಂಡರೆ ಮಾತ್ರ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

3 / 5
ಆದರೆ ಶ್ರೀಲಂಕಾ ವಿರುದ್ದದ ಸಂಪೂರ್ಣ ಸರಣಿಯಿಂದ ಹೊರಗುಳಿದಿರುವ ಕಾರಣ ಚಹರ್ ಗಂಭೀರ ಗಾಯಕ್ಕೆ ಒಳಗಾಗಿರುವುದು ಸ್ಪಷ್ಟ. ಹೀಗಾಗಿ ಐಪಿಎಲ್ ಆರಂಭದ ವೇಳೆಗೆ ದೀಪಕ್ ಚಹರ್ ಗುಣಮುಖರಾಗುವುದು ಕೂಡ ಅನುಮಾನ ಎನ್ನಲಾಗಿದೆ.

ಆದರೆ ಶ್ರೀಲಂಕಾ ವಿರುದ್ದದ ಸಂಪೂರ್ಣ ಸರಣಿಯಿಂದ ಹೊರಗುಳಿದಿರುವ ಕಾರಣ ಚಹರ್ ಗಂಭೀರ ಗಾಯಕ್ಕೆ ಒಳಗಾಗಿರುವುದು ಸ್ಪಷ್ಟ. ಹೀಗಾಗಿ ಐಪಿಎಲ್ ಆರಂಭದ ವೇಳೆಗೆ ದೀಪಕ್ ಚಹರ್ ಗುಣಮುಖರಾಗುವುದು ಕೂಡ ಅನುಮಾನ ಎನ್ನಲಾಗಿದೆ.

4 / 5
ಈ ಬಾರಿಯ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 14 ಕೋಟಿ ರೂ. ನೀಡಿ ಮತ್ತೆ ಖರೀದಿಸಿತ್ತು. ತಂಡದ ಪ್ರಮುಖ ವೇಗಿಯಾಗಿ ಆಯ್ಕೆಯಾಗಿದ್ದ ಚಹರ್ ಇದೀಗ ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಬಿದ್ದಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಈ ಬಾರಿಯ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 14 ಕೋಟಿ ರೂ. ನೀಡಿ ಮತ್ತೆ ಖರೀದಿಸಿತ್ತು. ತಂಡದ ಪ್ರಮುಖ ವೇಗಿಯಾಗಿ ಆಯ್ಕೆಯಾಗಿದ್ದ ಚಹರ್ ಇದೀಗ ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಬಿದ್ದಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

5 / 5
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ