AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಬೀಳುವ ಸಾಧ್ಯತೆ..!

Deepak Chahar: ಈ ಬಾರಿಯ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 14 ಕೋಟಿ ರೂ. ನೀಡಿ ಮತ್ತೆ ಖರೀದಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on: Feb 24, 2022 | 6:00 PM

Share
ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಗಾಯಗೊಂಡಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಗಾಯಗೊಂಡಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

1 / 5
ಹೌದು, ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುತ್ತಿದ್ದ ವೇಳೆ ಗಾಯಗೊಂಡ ಚಹರ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಅಷ್ಟೇ ಅಲ್ಲದೆ ಗಾಯದ ಕಾರಣ ಶ್ರೀಲಂಕಾ ವಿರುದ್ದದ ಸರಣಿಯಿಂದ ಕೂಡ ಹೊರಗುಳಿದಿದ್ದರು.

ಹೌದು, ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುತ್ತಿದ್ದ ವೇಳೆ ಗಾಯಗೊಂಡ ಚಹರ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಅಷ್ಟೇ ಅಲ್ಲದೆ ಗಾಯದ ಕಾರಣ ಶ್ರೀಲಂಕಾ ವಿರುದ್ದದ ಸರಣಿಯಿಂದ ಕೂಡ ಹೊರಗುಳಿದಿದ್ದರು.

2 / 5
ಇದೀಗ ದೀಪಕ್ ಚಹರ್ ಮಂಡಿರಜ್ಜು ಸಮಸ್ಯೆ ಒಳಗಾಗಿರುವುದು ಖಚಿತವಾಗಿದೆ. ಹೀಗಾಗಿ ಹೆಚ್ಚಿನ ವಿಶ್ರಾಂತಿ ಪಡೆಯಬೇಕಾಗುತ್ತದೆ. ಅತ್ತ ಮಾರ್ಚ್ 26 ಅಥವಾ 27 ರಿಂದ ಐಪಿಎಲ್​ ಶುರುವಾಗುವ ಸಾಧ್ಯತೆಯಿದೆ. ಇದರೊಳಗೆ ದೀಪಕ್ ಚಹರ್ ಚೇತರಿಸಿಕೊಂಡರೆ ಮಾತ್ರ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೀಗ ದೀಪಕ್ ಚಹರ್ ಮಂಡಿರಜ್ಜು ಸಮಸ್ಯೆ ಒಳಗಾಗಿರುವುದು ಖಚಿತವಾಗಿದೆ. ಹೀಗಾಗಿ ಹೆಚ್ಚಿನ ವಿಶ್ರಾಂತಿ ಪಡೆಯಬೇಕಾಗುತ್ತದೆ. ಅತ್ತ ಮಾರ್ಚ್ 26 ಅಥವಾ 27 ರಿಂದ ಐಪಿಎಲ್​ ಶುರುವಾಗುವ ಸಾಧ್ಯತೆಯಿದೆ. ಇದರೊಳಗೆ ದೀಪಕ್ ಚಹರ್ ಚೇತರಿಸಿಕೊಂಡರೆ ಮಾತ್ರ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

3 / 5
ಆದರೆ ಶ್ರೀಲಂಕಾ ವಿರುದ್ದದ ಸಂಪೂರ್ಣ ಸರಣಿಯಿಂದ ಹೊರಗುಳಿದಿರುವ ಕಾರಣ ಚಹರ್ ಗಂಭೀರ ಗಾಯಕ್ಕೆ ಒಳಗಾಗಿರುವುದು ಸ್ಪಷ್ಟ. ಹೀಗಾಗಿ ಐಪಿಎಲ್ ಆರಂಭದ ವೇಳೆಗೆ ದೀಪಕ್ ಚಹರ್ ಗುಣಮುಖರಾಗುವುದು ಕೂಡ ಅನುಮಾನ ಎನ್ನಲಾಗಿದೆ.

ಆದರೆ ಶ್ರೀಲಂಕಾ ವಿರುದ್ದದ ಸಂಪೂರ್ಣ ಸರಣಿಯಿಂದ ಹೊರಗುಳಿದಿರುವ ಕಾರಣ ಚಹರ್ ಗಂಭೀರ ಗಾಯಕ್ಕೆ ಒಳಗಾಗಿರುವುದು ಸ್ಪಷ್ಟ. ಹೀಗಾಗಿ ಐಪಿಎಲ್ ಆರಂಭದ ವೇಳೆಗೆ ದೀಪಕ್ ಚಹರ್ ಗುಣಮುಖರಾಗುವುದು ಕೂಡ ಅನುಮಾನ ಎನ್ನಲಾಗಿದೆ.

4 / 5
ಈ ಬಾರಿಯ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 14 ಕೋಟಿ ರೂ. ನೀಡಿ ಮತ್ತೆ ಖರೀದಿಸಿತ್ತು. ತಂಡದ ಪ್ರಮುಖ ವೇಗಿಯಾಗಿ ಆಯ್ಕೆಯಾಗಿದ್ದ ಚಹರ್ ಇದೀಗ ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಬಿದ್ದಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಈ ಬಾರಿಯ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 14 ಕೋಟಿ ರೂ. ನೀಡಿ ಮತ್ತೆ ಖರೀದಿಸಿತ್ತು. ತಂಡದ ಪ್ರಮುಖ ವೇಗಿಯಾಗಿ ಆಯ್ಕೆಯಾಗಿದ್ದ ಚಹರ್ ಇದೀಗ ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಬಿದ್ದಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ