AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Chahar-Jaya Bhardwaj: ಸಖತ್ ವೈರಲ್ ಆಗುತ್ತಿದೆ ದೀಪಕ್ ಚಹರ್-ಜಯಾ ಭಾರದ್ವಾಜ್ ಕ್ಯೂಟ್ ಫೋಟೋಗಳು

ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವೇಗಿ ದೀಪಕ್ ಚಹರ್ ತಮ್ಮ ದೀರ್ಘಕಾಲದ ಗೆಳತಿ ಜಯಾ ಭಾರದ್ವಾಜ್ ಅವರನ್ನು ಜೂನ್ 1ರಂದು ಆಗ್ರಾದ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

Vinay Bhat
|

Updated on:Jun 05, 2022 | 10:19 AM

Share
ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವೇಗಿ ದೀಪಕ್ ಚಹರ್ ತಮ್ಮ ದೀರ್ಘಕಾಲದ ಗೆಳತಿ ಜಯಾ ಭಾರದ್ವಾಜ್ ಅವರನ್ನು ಜೂನ್ 1ರಂದು ಆಗ್ರಾದ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

1 / 7
ಇದೀಗ ಮದುವೆಯ ಬಳಿಕ ಇವರ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.

2 / 7
ಆಗ್ರಾದ ಜೇಪೀ ಪ್ಯಾಲೇಸ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೀಪಕ್ ಹಾಗೂ ಜಯಾ ಫೋಟೋಕ್ಕೆ ಭರ್ಜರಿ ಆಗಿ ಪೋಸ್ ನೀಡಿದ್ದಾರೆ.

ಆಗ್ರಾದ ಜೇಪೀ ಪ್ಯಾಲೇಸ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೀಪಕ್ ಹಾಗೂ ಜಯಾ ಫೋಟೋಕ್ಕೆ ಭರ್ಜರಿ ಆಗಿ ಪೋಸ್ ನೀಡಿದ್ದಾರೆ.

3 / 7
ದೀಪಕ್ ಚಹಾರ್ ಮತ್ತು ಜಯಾ ಅವರ ಆರತಕ್ಷತೆ ದೆಹಲಿಯಲ್ಲಿ ನಡೆಯಿತು, ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ಅನೇಕ ಸ್ಟಾರ್ ಆಟಗಾರರು ಕಾಣಿಸಿಕೊಂಡರು. ದೀಪಕ್ ತಮ್ಮ ರಾಹುಲ್ ಕೂಡ ಹಾಜರಿದ್ದರು.

ದೀಪಕ್ ಚಹಾರ್ ಮತ್ತು ಜಯಾ ಅವರ ಆರತಕ್ಷತೆ ದೆಹಲಿಯಲ್ಲಿ ನಡೆಯಿತು, ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ಅನೇಕ ಸ್ಟಾರ್ ಆಟಗಾರರು ಕಾಣಿಸಿಕೊಂಡರು. ದೀಪಕ್ ತಮ್ಮ ರಾಹುಲ್ ಕೂಡ ಹಾಜರಿದ್ದರು.

4 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

5 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

6 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

7 / 7

Published On - 9:38 am, Sun, 5 June 22

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ