AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Chahar-Jaya Bhardwaj: ಸಖತ್ ವೈರಲ್ ಆಗುತ್ತಿದೆ ದೀಪಕ್ ಚಹರ್-ಜಯಾ ಭಾರದ್ವಾಜ್ ಕ್ಯೂಟ್ ಫೋಟೋಗಳು

ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವೇಗಿ ದೀಪಕ್ ಚಹರ್ ತಮ್ಮ ದೀರ್ಘಕಾಲದ ಗೆಳತಿ ಜಯಾ ಭಾರದ್ವಾಜ್ ಅವರನ್ನು ಜೂನ್ 1ರಂದು ಆಗ್ರಾದ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

Vinay Bhat
|

Updated on:Jun 05, 2022 | 10:19 AM

ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವೇಗಿ ದೀಪಕ್ ಚಹರ್ ತಮ್ಮ ದೀರ್ಘಕಾಲದ ಗೆಳತಿ ಜಯಾ ಭಾರದ್ವಾಜ್ ಅವರನ್ನು ಜೂನ್ 1ರಂದು ಆಗ್ರಾದ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

1 / 7
ಇದೀಗ ಮದುವೆಯ ಬಳಿಕ ಇವರ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.

2 / 7
ಆಗ್ರಾದ ಜೇಪೀ ಪ್ಯಾಲೇಸ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೀಪಕ್ ಹಾಗೂ ಜಯಾ ಫೋಟೋಕ್ಕೆ ಭರ್ಜರಿ ಆಗಿ ಪೋಸ್ ನೀಡಿದ್ದಾರೆ.

ಆಗ್ರಾದ ಜೇಪೀ ಪ್ಯಾಲೇಸ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೀಪಕ್ ಹಾಗೂ ಜಯಾ ಫೋಟೋಕ್ಕೆ ಭರ್ಜರಿ ಆಗಿ ಪೋಸ್ ನೀಡಿದ್ದಾರೆ.

3 / 7
ದೀಪಕ್ ಚಹಾರ್ ಮತ್ತು ಜಯಾ ಅವರ ಆರತಕ್ಷತೆ ದೆಹಲಿಯಲ್ಲಿ ನಡೆಯಿತು, ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ಅನೇಕ ಸ್ಟಾರ್ ಆಟಗಾರರು ಕಾಣಿಸಿಕೊಂಡರು. ದೀಪಕ್ ತಮ್ಮ ರಾಹುಲ್ ಕೂಡ ಹಾಜರಿದ್ದರು.

ದೀಪಕ್ ಚಹಾರ್ ಮತ್ತು ಜಯಾ ಅವರ ಆರತಕ್ಷತೆ ದೆಹಲಿಯಲ್ಲಿ ನಡೆಯಿತು, ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ಅನೇಕ ಸ್ಟಾರ್ ಆಟಗಾರರು ಕಾಣಿಸಿಕೊಂಡರು. ದೀಪಕ್ ತಮ್ಮ ರಾಹುಲ್ ಕೂಡ ಹಾಜರಿದ್ದರು.

4 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

5 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

6 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

7 / 7

Published On - 9:38 am, Sun, 5 June 22

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ