AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Chahar-Jaya Bhardwaj: ಸಖತ್ ವೈರಲ್ ಆಗುತ್ತಿದೆ ದೀಪಕ್ ಚಹರ್-ಜಯಾ ಭಾರದ್ವಾಜ್ ಕ್ಯೂಟ್ ಫೋಟೋಗಳು

ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವೇಗಿ ದೀಪಕ್ ಚಹರ್ ತಮ್ಮ ದೀರ್ಘಕಾಲದ ಗೆಳತಿ ಜಯಾ ಭಾರದ್ವಾಜ್ ಅವರನ್ನು ಜೂನ್ 1ರಂದು ಆಗ್ರಾದ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

Vinay Bhat
|

Updated on:Jun 05, 2022 | 10:19 AM

Share
ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವೇಗಿ ದೀಪಕ್ ಚಹರ್ ತಮ್ಮ ದೀರ್ಘಕಾಲದ ಗೆಳತಿ ಜಯಾ ಭಾರದ್ವಾಜ್ ಅವರನ್ನು ಜೂನ್ 1ರಂದು ಆಗ್ರಾದ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

1 / 7
ಇದೀಗ ಮದುವೆಯ ಬಳಿಕ ಇವರ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.

2 / 7
ಆಗ್ರಾದ ಜೇಪೀ ಪ್ಯಾಲೇಸ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೀಪಕ್ ಹಾಗೂ ಜಯಾ ಫೋಟೋಕ್ಕೆ ಭರ್ಜರಿ ಆಗಿ ಪೋಸ್ ನೀಡಿದ್ದಾರೆ.

ಆಗ್ರಾದ ಜೇಪೀ ಪ್ಯಾಲೇಸ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೀಪಕ್ ಹಾಗೂ ಜಯಾ ಫೋಟೋಕ್ಕೆ ಭರ್ಜರಿ ಆಗಿ ಪೋಸ್ ನೀಡಿದ್ದಾರೆ.

3 / 7
ದೀಪಕ್ ಚಹಾರ್ ಮತ್ತು ಜಯಾ ಅವರ ಆರತಕ್ಷತೆ ದೆಹಲಿಯಲ್ಲಿ ನಡೆಯಿತು, ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ಅನೇಕ ಸ್ಟಾರ್ ಆಟಗಾರರು ಕಾಣಿಸಿಕೊಂಡರು. ದೀಪಕ್ ತಮ್ಮ ರಾಹುಲ್ ಕೂಡ ಹಾಜರಿದ್ದರು.

ದೀಪಕ್ ಚಹಾರ್ ಮತ್ತು ಜಯಾ ಅವರ ಆರತಕ್ಷತೆ ದೆಹಲಿಯಲ್ಲಿ ನಡೆಯಿತು, ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ಅನೇಕ ಸ್ಟಾರ್ ಆಟಗಾರರು ಕಾಣಿಸಿಕೊಂಡರು. ದೀಪಕ್ ತಮ್ಮ ರಾಹುಲ್ ಕೂಡ ಹಾಜರಿದ್ದರು.

4 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

5 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

6 / 7
ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

ದೀಪಕ್ ಚಹರ್ ಹಾಗೂ ಜಯಾ ಭಾರದ್ವಾಜ್ ಅವರ ವೈರಲ್ ಫೋಟೋಗಳು.

7 / 7

Published On - 9:38 am, Sun, 5 June 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ