AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ vs ಪಿವಿ ಸಿಂಧು! ಇಬ್ಬರ ನಡುವೆ ಬ್ಯಾಡ್ಮಿಂಟನ್ ಪಂದ್ಯ; ಬಯೋಪಿಕ್​ಗೆ ತಯಾರಿಯಾ?

ಸದ್ಯ ಕೆಲ ಸಮಯಗಳಿಂದ ದೀಪಿಕಾ ಹಾಗೂ ಸಿಂಧು ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಕುತೂಹಲ ಕೆರಳಿಸಿದೆ. ‘ಪಿವಿ ಸಿಂಧು ಬಯೋಪಿಕ್​ ಸದ್ಯದಲ್ಲಿಯೇ ಬರಲಿದೆ…’ ಎಂದು ಕೆಲವರು ಕಾಮೆಂಟ್ ಮಾಡಿದ್ದರೆ, ಮತ್ತೆ ಕೆಲವರು ‘ಬಯೋಪಿಕ್​ಗೆ ಸಿದ್ಧತೆ ನಡೆಸುತ್ತಿರುವಂತೆ ತೋರುತ್ತಿದೆ’ ಎಂದು ಹೇಳಿದ್ದಾರೆ.

TV9 Web
| Edited By: |

Updated on:Sep 22, 2021 | 10:15 PM

Share
ಖ್ಯಾತ ನಟಿ ದೀಪಿಕಾ ಪಡುಕೋಣೆ, ಭಾರತದ ಪ್ರಸಿದ್ಧ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರ ಪುತ್ರಿ, ಬ್ಯಾಡ್ಮಿಂಟನ್ ನಲ್ಲಿ ಆಸಕ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ಅವರು ಇತ್ತೀಚೆಗೆ ಹಂಚಿಕೊಂಡ ಪೋಸ್ಟ್‌ನಲ್ಲಿ, ಅವರು ಭಾರತದ ಪ್ರಮುಖ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವುದು ಕಂಡುಬಂದಿದೆ.

ಖ್ಯಾತ ನಟಿ ದೀಪಿಕಾ ಪಡುಕೋಣೆ, ಭಾರತದ ಪ್ರಸಿದ್ಧ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರ ಪುತ್ರಿ, ಬ್ಯಾಡ್ಮಿಂಟನ್ ನಲ್ಲಿ ಆಸಕ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ಅವರು ಇತ್ತೀಚೆಗೆ ಹಂಚಿಕೊಂಡ ಪೋಸ್ಟ್‌ನಲ್ಲಿ, ಅವರು ಭಾರತದ ಪ್ರಮುಖ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವುದು ಕಂಡುಬಂದಿದೆ.

1 / 5
ಇದು ಮಾಮೂಲಿಯಂತೆ ಮತ್ತೊಂದು ದಿನ. ಸಿಂಧು ಅವರೊಂದಿಗೆ ಆಟವಾಡುತ್ತಾ ಕ್ಯಾಲೋರಿಗಳನ್ನು ಕಳೆದುಕೊಳ್ಳುತ್ತಿದ್ದೇನೆ’ ಎಂದು ಬರೆದುಕೊಂಡು ದೀಪಿಕಾ ಆಟದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಪುತ್ರಿಯಾಗಿರುವ ದೀಪಿಕಾ, ಸಿಂಧುಗೆ ಭರ್ಜರಿ ಪ್ರತಿರೋಧವನ್ನೇ ಒಡ್ಡಿದ್ದಾರೆ.

ಇದು ಮಾಮೂಲಿಯಂತೆ ಮತ್ತೊಂದು ದಿನ. ಸಿಂಧು ಅವರೊಂದಿಗೆ ಆಟವಾಡುತ್ತಾ ಕ್ಯಾಲೋರಿಗಳನ್ನು ಕಳೆದುಕೊಳ್ಳುತ್ತಿದ್ದೇನೆ’ ಎಂದು ಬರೆದುಕೊಂಡು ದೀಪಿಕಾ ಆಟದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಪುತ್ರಿಯಾಗಿರುವ ದೀಪಿಕಾ, ಸಿಂಧುಗೆ ಭರ್ಜರಿ ಪ್ರತಿರೋಧವನ್ನೇ ಒಡ್ಡಿದ್ದಾರೆ.

2 / 5
ಪಿವಿ ಸಿಂಧು ಭಾರತದ ಪ್ರಮುಖ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ. ಇತ್ತೀಚಿನ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅವರು ಕಂಚಿನ ಪದಕ ಗೆದ್ದಿದ್ದರು. ನಟಿ ಮಾತ್ರವಲ್ಲದೆ, ದೀಪಿಕಾ ಕೂಡ ಬ್ಯಾಡ್ಮಿಂಟನ್ ಆಟಗಾರ್ತಿ. ಏತನ್ಮಧ್ಯೆ, ಅವರು ಮತ್ತು ಸಿಂಧು ಒಳ್ಳೇಯ ಸ್ನೇಹಿತರು ಎಂಬುದು ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ.

ಪಿವಿ ಸಿಂಧು ಭಾರತದ ಪ್ರಮುಖ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ. ಇತ್ತೀಚಿನ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅವರು ಕಂಚಿನ ಪದಕ ಗೆದ್ದಿದ್ದರು. ನಟಿ ಮಾತ್ರವಲ್ಲದೆ, ದೀಪಿಕಾ ಕೂಡ ಬ್ಯಾಡ್ಮಿಂಟನ್ ಆಟಗಾರ್ತಿ. ಏತನ್ಮಧ್ಯೆ, ಅವರು ಮತ್ತು ಸಿಂಧು ಒಳ್ಳೇಯ ಸ್ನೇಹಿತರು ಎಂಬುದು ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ.

3 / 5
ಸದ್ಯ ಕೆಲ ಸಮಯಗಳಿಂದ ದೀಪಿಕಾ ಹಾಗೂ ಸಿಂಧು ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಕುತೂಹಲ ಕೆರಳಿಸಿದೆ. ‘ಪಿವಿ ಸಿಂಧು ಬಯೋಪಿಕ್​ ಸದ್ಯದಲ್ಲಿಯೇ ಬರಲಿದೆ…’ ಎಂದು ಕೆಲವರು ಕಾಮೆಂಟ್ ಮಾಡಿದ್ದರೆ, ಮತ್ತೆ ಕೆಲವರು ‘ಬಯೋಪಿಕ್​ಗೆ ಸಿದ್ಧತೆ ನಡೆಸುತ್ತಿರುವಂತೆ ತೋರುತ್ತಿದೆ’ ಎಂದು ಹೇಳಿದ್ದಾರೆ. ಈ ಪ್ರಶ್ನೆಗೆ ತಾರೆಯರು ಉತ್ತರಿಸದಿದ್ದರೂ, ಬಯೋಪಿಕ್​ಗಾಗಿ ಅಭಿಮಾನಿಗಳು ಕಾಯುತ್ತಿರುವುದು ಸುಳ್ಳಲ್ಲ.

ಸದ್ಯ ಕೆಲ ಸಮಯಗಳಿಂದ ದೀಪಿಕಾ ಹಾಗೂ ಸಿಂಧು ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಕುತೂಹಲ ಕೆರಳಿಸಿದೆ. ‘ಪಿವಿ ಸಿಂಧು ಬಯೋಪಿಕ್​ ಸದ್ಯದಲ್ಲಿಯೇ ಬರಲಿದೆ…’ ಎಂದು ಕೆಲವರು ಕಾಮೆಂಟ್ ಮಾಡಿದ್ದರೆ, ಮತ್ತೆ ಕೆಲವರು ‘ಬಯೋಪಿಕ್​ಗೆ ಸಿದ್ಧತೆ ನಡೆಸುತ್ತಿರುವಂತೆ ತೋರುತ್ತಿದೆ’ ಎಂದು ಹೇಳಿದ್ದಾರೆ. ಈ ಪ್ರಶ್ನೆಗೆ ತಾರೆಯರು ಉತ್ತರಿಸದಿದ್ದರೂ, ಬಯೋಪಿಕ್​ಗಾಗಿ ಅಭಿಮಾನಿಗಳು ಕಾಯುತ್ತಿರುವುದು ಸುಳ್ಳಲ್ಲ.

4 / 5
ದೀಪಿಕಾ ಕಪ್ಪು ಉಡುಪಿನಲ್ಲಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡುತ್ತಿರುವುದು ಕಂಡುಬರುತ್ತದೆ. ಈ ಸಮಯದಲ್ಲಿ, ಕೆಲವು ಅಭಿಮಾನಿಗಳು, ದೀಪಿಕಾ ಆಟದ ಬಗ್ಗೆ ಕಾಮೆಂಟ್ ಮಾಡಿದ್ದಾರೆ.

ದೀಪಿಕಾ ಕಪ್ಪು ಉಡುಪಿನಲ್ಲಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡುತ್ತಿರುವುದು ಕಂಡುಬರುತ್ತದೆ. ಈ ಸಮಯದಲ್ಲಿ, ಕೆಲವು ಅಭಿಮಾನಿಗಳು, ದೀಪಿಕಾ ಆಟದ ಬಗ್ಗೆ ಕಾಮೆಂಟ್ ಮಾಡಿದ್ದಾರೆ.

5 / 5

Published On - 10:10 pm, Wed, 22 September 21

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!