AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಪಾಕ್ ವಿರುದ್ಧ ಅಗ್ರಸ್ಥಾನಕ್ಕೇರುವ ಸನಿಹದಲ್ಲಿ ದೀಪ್ತಿ ಶರ್ಮಾ

Deepti Sharma Eyes Wicket Record: 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯವು ದೀಪ್ತಿ ಶರ್ಮಾ ಅವರಿಗೆ ಮಹತ್ವದ ದಾಖಲೆ ನಿರ್ಮಿಸುವ ಅವಕಾಶ ನೀಡಲಿದೆ. ಪ್ರಸ್ತುತ 9 ವಿಕೆಟ್‌ಗಳನ್ನು ಹೊಂದಿರುವ ದೀಪ್ತಿ, ಇನ್ನೂ 2 ವಿಕೆಟ್‌ ಪಡೆದರೆ, ಏಕ್ತಾ ಬಿಶ್ತ್ ಮತ್ತು ನಿದಾ ದಾರ್ ಅವರ 10 ವಿಕೆಟ್‌ಗಳ ದಾಖಲೆಯನ್ನು ಮೀರಿಸಿ ಉಭಯ ತಂಡಗಳ ನಡುವೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on: Jun 14, 2026 | 4:50 PM

Share
2026 ರ ಮಹಿಳಾ ಟಿ20 ವಿಶ್ವಕಪ್​ನ 6ನೇ ಪಂದ್ಯ ಭಾರತ ಮಹಿಳಾ ತಂಡ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟುವ ಅವಕಾಶ ಹೊಂದಿದ್ದಾರೆ (PC-PTI).

2026 ರ ಮಹಿಳಾ ಟಿ20 ವಿಶ್ವಕಪ್​ನ 6ನೇ ಪಂದ್ಯ ಭಾರತ ಮಹಿಳಾ ತಂಡ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟುವ ಅವಕಾಶ ಹೊಂದಿದ್ದಾರೆ (PC-PTI).

1 / 5
ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭಾರತದ ಏಕ್ತಾ ಬಿಶ್ತ್ ಮತ್ತು ಪಾಕಿಸ್ತಾನದ ನಿದಾ ದಾರ್ ಜಂಟಿಯಾಗಿ ಅಗ್ರಸ್ಥಾನದಲ್ಲಿದ್ದಾರೆ. ಇವರಿಬ್ಬರು ಉಭಯ ತಂಡಗಳ ಮುಖಾಮುಖಿಯಲ್ಲಿ ತಲಾ 10 ವಿಕೆಟ್​ಗಳನ್ನು ಪಡೆದಿದ್ದಾರೆ (PC-PTI).

ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭಾರತದ ಏಕ್ತಾ ಬಿಶ್ತ್ ಮತ್ತು ಪಾಕಿಸ್ತಾನದ ನಿದಾ ದಾರ್ ಜಂಟಿಯಾಗಿ ಅಗ್ರಸ್ಥಾನದಲ್ಲಿದ್ದಾರೆ. ಇವರಿಬ್ಬರು ಉಭಯ ತಂಡಗಳ ಮುಖಾಮುಖಿಯಲ್ಲಿ ತಲಾ 10 ವಿಕೆಟ್​ಗಳನ್ನು ಪಡೆದಿದ್ದಾರೆ (PC-PTI).

2 / 5
ಇದೀಗ ದೀಪ್ತಿ ಶರ್ಮಾ ಈ ಇಬ್ಬರನ್ನು ಮೀರಿಸುವ ಅವಕಾಶವನ್ನು ಹೊಂದಿದ್ದಾರೆ. ದೀಪ್ತಿ ಶರ್ಮಾ ಪ್ರಸ್ತುತ ಒಂಬತ್ತು ವಿಕೆಟ್‌ಗಳನ್ನು ಹೊಂದಿದ್ದಾರೆ. ಪಾಕಿಸ್ತಾನದ ಸನಾ ಮಿರ್ ಕೂಡ ಒಂಬತ್ತು ವಿಕೆಟ್‌ಗಳನ್ನು ಹೊಂದಿದ್ದಾರೆ. ಸನಾ ಈಗ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ (PC-PTI).

ಇದೀಗ ದೀಪ್ತಿ ಶರ್ಮಾ ಈ ಇಬ್ಬರನ್ನು ಮೀರಿಸುವ ಅವಕಾಶವನ್ನು ಹೊಂದಿದ್ದಾರೆ. ದೀಪ್ತಿ ಶರ್ಮಾ ಪ್ರಸ್ತುತ ಒಂಬತ್ತು ವಿಕೆಟ್‌ಗಳನ್ನು ಹೊಂದಿದ್ದಾರೆ. ಪಾಕಿಸ್ತಾನದ ಸನಾ ಮಿರ್ ಕೂಡ ಒಂಬತ್ತು ವಿಕೆಟ್‌ಗಳನ್ನು ಹೊಂದಿದ್ದಾರೆ. ಸನಾ ಈಗ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ (PC-PTI).

3 / 5
ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ನಡೆದಿರುವ ಏಳು ಟಿ20 ಪಂದ್ಯಗಳಲ್ಲಿ ದೀಪ್ತಿ ಶರ್ಮಾ ಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದಾರೆ. 2026 ರ ಮಹಿಳಾ ಟಿ 20 ವಿಶ್ವಕಪ್‌ನಲ್ಲಿ ದೀಪ್ತಿ ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ, ಎರಡೂ ದೇಶಗಳ ನಡುವಿನ ಟಿ20 ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ (PC-PTI).

ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ನಡೆದಿರುವ ಏಳು ಟಿ20 ಪಂದ್ಯಗಳಲ್ಲಿ ದೀಪ್ತಿ ಶರ್ಮಾ ಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದಾರೆ. 2026 ರ ಮಹಿಳಾ ಟಿ 20 ವಿಶ್ವಕಪ್‌ನಲ್ಲಿ ದೀಪ್ತಿ ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ, ಎರಡೂ ದೇಶಗಳ ನಡುವಿನ ಟಿ20 ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ (PC-PTI).

4 / 5
ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್‌ಕೀಪರ್), ದೀಪ್ತಿ ಶರ್ಮಾ, ಶ್ರೇಯಾಂಕ ಪಾಟೀಲ್, ಶ್ರೀ ಚರಣಿ, ಕ್ರಾಂತಿ ಗೌಡ್, ನಂದಿನಿ ಶರ್ಮಾ, ರೇಣುಕಾ ಸಿಂಗ್ ಠಾಕೂರ್ (PC-PTI).

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್‌ಕೀಪರ್), ದೀಪ್ತಿ ಶರ್ಮಾ, ಶ್ರೇಯಾಂಕ ಪಾಟೀಲ್, ಶ್ರೀ ಚರಣಿ, ಕ್ರಾಂತಿ ಗೌಡ್, ನಂದಿನಿ ಶರ್ಮಾ, ರೇಣುಕಾ ಸಿಂಗ್ ಠಾಕೂರ್ (PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್