AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RCB, IPL 2023: ಗೆಲ್ಲಲೇ ಬೇಕಾಗಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಮಾಹಿತಿ

ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

Vinay Bhat
|

Updated on: May 04, 2023 | 11:20 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು-ಗೆಲುವಿನ ಲೆಕ್ಕಚಾರ ಮತ್ತೊಂದು ತಂಡದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೆ 200+ ರನ್​ಗಳ ಟಾರ್ಗೆಟ್ ನೀಡಿದರೂ ಸುಲಭವಾಗಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸುತ್ತಿದೆ. ಹೀಗಾಗಿ ಮುಂಬರುವ ಪಂದ್ಯಗಳು ಸಾಕಷ್ಟು ಪ್ರಾಮುಖ್ಯತೆ ಪಡೆದಿವೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು-ಗೆಲುವಿನ ಲೆಕ್ಕಚಾರ ಮತ್ತೊಂದು ತಂಡದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೆ 200+ ರನ್​ಗಳ ಟಾರ್ಗೆಟ್ ನೀಡಿದರೂ ಸುಲಭವಾಗಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸುತ್ತಿದೆ. ಹೀಗಾಗಿ ಮುಂಬರುವ ಪಂದ್ಯಗಳು ಸಾಕಷ್ಟು ಪ್ರಾಮುಖ್ಯತೆ ಪಡೆದಿವೆ.

1 / 7
ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ.

ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ.

2 / 7
ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

3 / 7
ಆರ್​ಸಿಬಿ ತಂಡದ ಮುಂದಿನ ಎದುರಾಳಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ. ಈ ಪಂದ್ಯ ಮೇ 6 ಶನಿವಾರದಂದು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದ್ದು, ಸಂಜೆ 7:30ಕ್ಕೆ ಶುರುವಾಗಲಿದೆ.

ಆರ್​ಸಿಬಿ ತಂಡದ ಮುಂದಿನ ಎದುರಾಳಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ. ಈ ಪಂದ್ಯ ಮೇ 6 ಶನಿವಾರದಂದು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದ್ದು, ಸಂಜೆ 7:30ಕ್ಕೆ ಶುರುವಾಗಲಿದೆ.

4 / 7
ಡೆಲ್ಲಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳ ಪೈಕಿ ಕೇವಲ ಮೂರರಲ್ಲಷ್ಟೆ ಜಯ ಸಾಧಿಸಿ 6 ಅಂಕ ಸಂಪಾದಿಸಿ -0.768 ರನ್​ರೇಟ್ ಹೊಂದಿದೆ.

ಡೆಲ್ಲಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳ ಪೈಕಿ ಕೇವಲ ಮೂರರಲ್ಲಷ್ಟೆ ಜಯ ಸಾಧಿಸಿ 6 ಅಂಕ ಸಂಪಾದಿಸಿ -0.768 ರನ್​ರೇಟ್ ಹೊಂದಿದೆ.

5 / 7
ಅಂಕಪಟ್ಟಿಯಲ್ಲಿ ಮೇಲೇರಲು ಉಭಯ ತಂಡಗಳಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ. ಆರ್​ಸಿಬಿಗೆ ಉಳಿದಿರುವುದು ಕೇವಲ ಐದು ಪಂದ್ಯ ಮಾತ್ರ. ಇದರಲ್ಲಿ ಕನಿಷ್ಠ ನಾಲ್ಕು ಪಂದ್ಯಗಳನ್ನು ಗೆಲ್ಲಲೇ ಬೇಕು.

ಅಂಕಪಟ್ಟಿಯಲ್ಲಿ ಮೇಲೇರಲು ಉಭಯ ತಂಡಗಳಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ. ಆರ್​ಸಿಬಿಗೆ ಉಳಿದಿರುವುದು ಕೇವಲ ಐದು ಪಂದ್ಯ ಮಾತ್ರ. ಇದರಲ್ಲಿ ಕನಿಷ್ಠ ನಾಲ್ಕು ಪಂದ್ಯಗಳನ್ನು ಗೆಲ್ಲಲೇ ಬೇಕು.

6 / 7
ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ.

ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ.

7 / 7
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ