AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RCB, IPL 2023: ಗೆಲ್ಲಲೇ ಬೇಕಾಗಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಮಾಹಿತಿ

ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

Vinay Bhat
|

Updated on: May 04, 2023 | 11:20 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು-ಗೆಲುವಿನ ಲೆಕ್ಕಚಾರ ಮತ್ತೊಂದು ತಂಡದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೆ 200+ ರನ್​ಗಳ ಟಾರ್ಗೆಟ್ ನೀಡಿದರೂ ಸುಲಭವಾಗಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸುತ್ತಿದೆ. ಹೀಗಾಗಿ ಮುಂಬರುವ ಪಂದ್ಯಗಳು ಸಾಕಷ್ಟು ಪ್ರಾಮುಖ್ಯತೆ ಪಡೆದಿವೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು-ಗೆಲುವಿನ ಲೆಕ್ಕಚಾರ ಮತ್ತೊಂದು ತಂಡದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೆ 200+ ರನ್​ಗಳ ಟಾರ್ಗೆಟ್ ನೀಡಿದರೂ ಸುಲಭವಾಗಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸುತ್ತಿದೆ. ಹೀಗಾಗಿ ಮುಂಬರುವ ಪಂದ್ಯಗಳು ಸಾಕಷ್ಟು ಪ್ರಾಮುಖ್ಯತೆ ಪಡೆದಿವೆ.

1 / 7
ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ.

ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ.

2 / 7
ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

3 / 7
ಆರ್​ಸಿಬಿ ತಂಡದ ಮುಂದಿನ ಎದುರಾಳಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ. ಈ ಪಂದ್ಯ ಮೇ 6 ಶನಿವಾರದಂದು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದ್ದು, ಸಂಜೆ 7:30ಕ್ಕೆ ಶುರುವಾಗಲಿದೆ.

ಆರ್​ಸಿಬಿ ತಂಡದ ಮುಂದಿನ ಎದುರಾಳಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ. ಈ ಪಂದ್ಯ ಮೇ 6 ಶನಿವಾರದಂದು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದ್ದು, ಸಂಜೆ 7:30ಕ್ಕೆ ಶುರುವಾಗಲಿದೆ.

4 / 7
ಡೆಲ್ಲಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳ ಪೈಕಿ ಕೇವಲ ಮೂರರಲ್ಲಷ್ಟೆ ಜಯ ಸಾಧಿಸಿ 6 ಅಂಕ ಸಂಪಾದಿಸಿ -0.768 ರನ್​ರೇಟ್ ಹೊಂದಿದೆ.

ಡೆಲ್ಲಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳ ಪೈಕಿ ಕೇವಲ ಮೂರರಲ್ಲಷ್ಟೆ ಜಯ ಸಾಧಿಸಿ 6 ಅಂಕ ಸಂಪಾದಿಸಿ -0.768 ರನ್​ರೇಟ್ ಹೊಂದಿದೆ.

5 / 7
ಅಂಕಪಟ್ಟಿಯಲ್ಲಿ ಮೇಲೇರಲು ಉಭಯ ತಂಡಗಳಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ. ಆರ್​ಸಿಬಿಗೆ ಉಳಿದಿರುವುದು ಕೇವಲ ಐದು ಪಂದ್ಯ ಮಾತ್ರ. ಇದರಲ್ಲಿ ಕನಿಷ್ಠ ನಾಲ್ಕು ಪಂದ್ಯಗಳನ್ನು ಗೆಲ್ಲಲೇ ಬೇಕು.

ಅಂಕಪಟ್ಟಿಯಲ್ಲಿ ಮೇಲೇರಲು ಉಭಯ ತಂಡಗಳಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ. ಆರ್​ಸಿಬಿಗೆ ಉಳಿದಿರುವುದು ಕೇವಲ ಐದು ಪಂದ್ಯ ಮಾತ್ರ. ಇದರಲ್ಲಿ ಕನಿಷ್ಠ ನಾಲ್ಕು ಪಂದ್ಯಗಳನ್ನು ಗೆಲ್ಲಲೇ ಬೇಕು.

6 / 7
ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ.

ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ.

7 / 7
Follow us
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್