Ranji Trophy: ಸಿಎಸ್​ಕೆ ತಂಡದಿಂದ ಕಿಕ್ ಔಟ್; ರಣಜಿಯಲ್ಲಿ 252 ರನ್ ಚಚ್ಚಿದ ಡೆಲ್ಲಿ ಡ್ಯಾಶರ್..!

Ranji Trophy 2022: ತಮ್ಮ ಇನ್ನಿಂಗ್ಸ್​ನಲ್ಲಿ 315 ಎಸೆತಗಳನ್ನು ಎದುರಿಸಿದ ಧ್ರುವ್ ಶೋರೆ, 34 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 251 ರನ್ ಬಾರಿಸಿದರು.

| Updated By: Digi Tech Desk

Updated on:Dec 21, 2022 | 8:19 PM

ರಣಜಿ ಟ್ರೋಫಿಯಲ್ಲಿ ಭಾರತದ ದೇಶಿ ಬ್ಯಾಟ್ಸ್‌ಮನ್‌ಗಳ ದಿಟ್ಟ ಪ್ರದರ್ಶನ ಮುಂದುವರಿದಿದೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಆರಂಭಿಕ ಆಟಗಾರ ಧ್ರುವ ಶೋರೆ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಮೊದಲ ಇನಿಂಗ್ಸ್‌ನಲ್ಲಿ 439 ರನ್ ಗಳಿಸಿದೆ. ಆಶ್ಚರ್ಯಕರ ಸಂಗತಿಯೆಂದರೆ ಈ ಟಾರ್ಗೆಟ್​ನಲ್ಲಿ ಧ್ರುವ್ ಶೋರೆ ಒಬ್ಬರದ್ದೇ 252 ರನ್​ಗಳು ಸೇರಿವೆ.

ರಣಜಿ ಟ್ರೋಫಿಯಲ್ಲಿ ಭಾರತದ ದೇಶಿ ಬ್ಯಾಟ್ಸ್‌ಮನ್‌ಗಳ ದಿಟ್ಟ ಪ್ರದರ್ಶನ ಮುಂದುವರಿದಿದೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಆರಂಭಿಕ ಆಟಗಾರ ಧ್ರುವ ಶೋರೆ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಮೊದಲ ಇನಿಂಗ್ಸ್‌ನಲ್ಲಿ 439 ರನ್ ಗಳಿಸಿದೆ. ಆಶ್ಚರ್ಯಕರ ಸಂಗತಿಯೆಂದರೆ ಈ ಟಾರ್ಗೆಟ್​ನಲ್ಲಿ ಧ್ರುವ್ ಶೋರೆ ಒಬ್ಬರದ್ದೇ 252 ರನ್​ಗಳು ಸೇರಿವೆ.

1 / 5
ತಮ್ಮ ಇನ್ನಿಂಗ್ಸ್​ನಲ್ಲಿ 315 ಎಸೆತಗಳನ್ನು ಎದುರಿಸಿದ ಧ್ರುವ್ ಶೋರೆ, 34 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 251 ರನ್ ಬಾರಿಸಿದರು. ಈ ಮೂಲಕ ತಮ್ಮ ವೃತ್ತಿಜೀವನದ ಮೊದಲ ದ್ವಿಶತಕವನ್ನು ಸಹ ಪೂರ್ಣಗೊಳಿಸಿದರು.

ತಮ್ಮ ಇನ್ನಿಂಗ್ಸ್​ನಲ್ಲಿ 315 ಎಸೆತಗಳನ್ನು ಎದುರಿಸಿದ ಧ್ರುವ್ ಶೋರೆ, 34 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 251 ರನ್ ಬಾರಿಸಿದರು. ಈ ಮೂಲಕ ತಮ್ಮ ವೃತ್ತಿಜೀವನದ ಮೊದಲ ದ್ವಿಶತಕವನ್ನು ಸಹ ಪೂರ್ಣಗೊಳಿಸಿದರು.

2 / 5
ಧ್ರುವ್ ಶೋರೆ ಈ 252 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡುವುದರೊಂದಿಗೆ ಕೊನೆಯವರೆಗೂ ಅಜೇಯರಾಗಿ ಉಳಿದಿದ್ದು ವಿಶೇಷವಾಗಿತ್ತು. ಇದರೊಂದಿಗೆ ಕೊನೆಯವರೆಗೂ ಅಜೇಯರಾಗಿ ಉಳಿದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ಮೂರನೇ ಆಟಗಾರ ಎಂಬ ಖ್ಯಾತಿಗೂ ಶೋರೆ ಪಾತ್ರರಾದರು.

ಧ್ರುವ್ ಶೋರೆ ಈ 252 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡುವುದರೊಂದಿಗೆ ಕೊನೆಯವರೆಗೂ ಅಜೇಯರಾಗಿ ಉಳಿದಿದ್ದು ವಿಶೇಷವಾಗಿತ್ತು. ಇದರೊಂದಿಗೆ ಕೊನೆಯವರೆಗೂ ಅಜೇಯರಾಗಿ ಉಳಿದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ಮೂರನೇ ಆಟಗಾರ ಎಂಬ ಖ್ಯಾತಿಗೂ ಶೋರೆ ಪಾತ್ರರಾದರು.

3 / 5
ವಾಸ್ತವವಾಗಿ ಧ್ರುವ್ ಶೋರೆ ಐಪಿಎಲ್​ನಲ್ಲಿ ಕಣಕ್ಕಿಳಿದಿದ್ದಾರೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಈ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೆ ತಂಡದ ಪರ 2018 ಮತ್ತು 2019 ರ ಎರಡೂ ಆವೃತ್ತಿಗಳನ್ನು ಆಡಿದ ಧ್ರುವ್ ಶೋರೆಗೆ ಕೇವಲ 2 ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕಿತು.

ವಾಸ್ತವವಾಗಿ ಧ್ರುವ್ ಶೋರೆ ಐಪಿಎಲ್​ನಲ್ಲಿ ಕಣಕ್ಕಿಳಿದಿದ್ದಾರೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಈ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೆ ತಂಡದ ಪರ 2018 ಮತ್ತು 2019 ರ ಎರಡೂ ಆವೃತ್ತಿಗಳನ್ನು ಆಡಿದ ಧ್ರುವ್ ಶೋರೆಗೆ ಕೇವಲ 2 ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕಿತು.

4 / 5
2019 ರ ನಂತರ, ಯಾವುದೇ ಐಪಿಎಲ್ ತಂಡವು ಧ್ರುವ ಶೋರೆ ಮೇಲೆ ಬೆಟ್ಟಿಂಗ್ ಕಟ್ಟಲಿಲ್ಲ. ಆದರೆ ಇದೀಗ ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿರುವ ಮಿನಿ ಹರಾಜಿಗೂ ಮುನ್ನ, ಧ್ರುವ್ ಭರ್ಜರಿ ದ್ವಿಶತಕ ಸಿಡಿಸಿರುವುದು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ.

2019 ರ ನಂತರ, ಯಾವುದೇ ಐಪಿಎಲ್ ತಂಡವು ಧ್ರುವ ಶೋರೆ ಮೇಲೆ ಬೆಟ್ಟಿಂಗ್ ಕಟ್ಟಲಿಲ್ಲ. ಆದರೆ ಇದೀಗ ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿರುವ ಮಿನಿ ಹರಾಜಿಗೂ ಮುನ್ನ, ಧ್ರುವ್ ಭರ್ಜರಿ ದ್ವಿಶತಕ ಸಿಡಿಸಿರುವುದು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ.

5 / 5

Published On - 6:28 pm, Wed, 21 December 22

Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು