AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devdutt Padikkal: ರವಿಚಂದ್ರನ್ ಅಶ್ವಿನ್ ಔಟ್: ದೇವದತ್ ಪಡಿಕ್ಕಲ್ ಇನ್

India vs England 3rd Test: ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಭಾರತದ ಪರ ಸಬ್​ಟ್ಯೂಟ್ ಫೀಲ್ಡರ್ ಆಗಿ ಕರ್ನಾಟಕದ ಆಟಗಾರ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ.

TV9 Web
| Edited By: |

Updated on: Feb 17, 2024 | 10:24 AM

Share
ರಾಜ್​ಕೋಟ್​ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಿಂದ ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಿಂದೆ ಸರಿದಿದ್ದಾರೆ.

ರಾಜ್​ಕೋಟ್​ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಿಂದ ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಿಂದೆ ಸರಿದಿದ್ದಾರೆ.

1 / 7
ವೈಯುಕ್ತಿಕ ಕಾರಣಗಳಿಂದಾಗಿ ಅಶ್ವಿನ್ 3ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು, ಈಗಾಗಲೇ ಚೆನ್ನೈಗೆ ತಲುಪಿದ್ದಾರೆ. ಅವರ ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ದಿಢೀರ್ ತಂಡವನ್ನು ತೊರೆದಿದ್ದಾರೆ ಎಂದು ತಿಳಿದು ಬಂದಿದೆ.

ವೈಯುಕ್ತಿಕ ಕಾರಣಗಳಿಂದಾಗಿ ಅಶ್ವಿನ್ 3ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು, ಈಗಾಗಲೇ ಚೆನ್ನೈಗೆ ತಲುಪಿದ್ದಾರೆ. ಅವರ ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ದಿಢೀರ್ ತಂಡವನ್ನು ತೊರೆದಿದ್ದಾರೆ ಎಂದು ತಿಳಿದು ಬಂದಿದೆ.

2 / 7
ಅದರಂತೆ ಇದೀಗ ರವಿಚಂದ್ರನ್ ಅಶ್ವಿನ್ ಬದಲಿಗೆ ಸಬ್ಸ್​ಟ್ಯೂಟ್ ಫೀಲ್ಡರ್ ಆಗಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ವಿಶೇಷ ಎಂದರೆ ಪಡಿಕ್ಕಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಕಣಕ್ಕಿಳಿಯುತ್ತಿರುವುದು ಇದೇ ಮೊದಲ ಬಾರಿಗೆ. ಈ ಹಿಂದೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಪಡಿಕ್ಕಲ್ ಇದೀಗ ರೆಡ್ ಬಾಲ್ ಕ್ರಿಕೆಟ್​ನಲ್ಲೂ ಕಣಕ್ಕಿಳಿದಿದ್ದಾರೆ.

ಅದರಂತೆ ಇದೀಗ ರವಿಚಂದ್ರನ್ ಅಶ್ವಿನ್ ಬದಲಿಗೆ ಸಬ್ಸ್​ಟ್ಯೂಟ್ ಫೀಲ್ಡರ್ ಆಗಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ವಿಶೇಷ ಎಂದರೆ ಪಡಿಕ್ಕಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಕಣಕ್ಕಿಳಿಯುತ್ತಿರುವುದು ಇದೇ ಮೊದಲ ಬಾರಿಗೆ. ಈ ಹಿಂದೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಪಡಿಕ್ಕಲ್ ಇದೀಗ ರೆಡ್ ಬಾಲ್ ಕ್ರಿಕೆಟ್​ನಲ್ಲೂ ಕಣಕ್ಕಿಳಿದಿದ್ದಾರೆ.

3 / 7
ಅಂದಹಾಗೆ ದೇವದತ್ ಪಡಿಕ್ಕಲ್ ಮೂರನೇ ಟೆಸ್ಟ್ ಪಂದ್ಯಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಬದಲಿಗೆ ಪಡಿಕ್ಕಲ್​ಗೆ ಸ್ಥಾನ ನೀಡಲಾಗಿದೆ. ಅದರಂತೆ ಇದೀಗ ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಫೀಲ್ಡಿಂಗ್ ಮಾಡಲು ಪಡಿಕ್ಕಲ್ ಕಣಕ್ಕಿಳಿದಿದ್ದಾರೆ.

ಅಂದಹಾಗೆ ದೇವದತ್ ಪಡಿಕ್ಕಲ್ ಮೂರನೇ ಟೆಸ್ಟ್ ಪಂದ್ಯಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಬದಲಿಗೆ ಪಡಿಕ್ಕಲ್​ಗೆ ಸ್ಥಾನ ನೀಡಲಾಗಿದೆ. ಅದರಂತೆ ಇದೀಗ ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಫೀಲ್ಡಿಂಗ್ ಮಾಡಲು ಪಡಿಕ್ಕಲ್ ಕಣಕ್ಕಿಳಿದಿದ್ದಾರೆ.

4 / 7
ಇದಾಗ್ಯೂ ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್​ಗೆ ಬ್ಯಾಟಿಂಗ್ ಅಥವಾ ಬೌಲಿಂಗ್ ಮಾಡಲು ಅವಕಾಶ ಇರುವುದಿಲ್ಲ. ಏಕೆಂದರೆ ಐಸಿಸಿ ನಿಯಮದ ಪ್ರಕಾರ ಕೋವಿಡ್ ಕಾರಣ ಅಥವಾ ಗಾಯದ ಕಾರಣ ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದರೆ ಮಾತ್ರ ಬದಲಿ ಆಟಗಾರ ತಂಡದ ಪರ ಆಡಬಹುದು.

ಇದಾಗ್ಯೂ ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್​ಗೆ ಬ್ಯಾಟಿಂಗ್ ಅಥವಾ ಬೌಲಿಂಗ್ ಮಾಡಲು ಅವಕಾಶ ಇರುವುದಿಲ್ಲ. ಏಕೆಂದರೆ ಐಸಿಸಿ ನಿಯಮದ ಪ್ರಕಾರ ಕೋವಿಡ್ ಕಾರಣ ಅಥವಾ ಗಾಯದ ಕಾರಣ ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದರೆ ಮಾತ್ರ ಬದಲಿ ಆಟಗಾರ ತಂಡದ ಪರ ಆಡಬಹುದು.

5 / 7
ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆದಿರುವ ದೇವದತ್ ಪಡಿಕ್ಕಲ್ ಕೇವಲ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆದಿರುವ ದೇವದತ್ ಪಡಿಕ್ಕಲ್ ಕೇವಲ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

6 / 7
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ. ದೇವದತ್ ಪಡಿಕ್ಕಲ್ (ಸಬ್)

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ. ದೇವದತ್ ಪಡಿಕ್ಕಲ್ (ಸಬ್)

7 / 7
Web contact
Web contact

TV9 Kannada

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?