AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dewald Brevis: 6,6,6,6,6! ಸತತ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ ‘ಬೇಬಿ ಎಬಿ’

Dewald Brevis: ಡೆವಾಲ್ಡ್ ಬ್ರೆವಿಸ್, ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಕೇವಲ 6 ಎಸೆತಗಳಲ್ಲಿ 30 ರನ್ ಸಿಡಿಸುವ ಮೂಲಕ ತಲ್ಲಣ ಮೂಡಿಸಿದರು.

TV9 Web
| Edited By: |

Updated on: Sep 23, 2022 | 5:21 PM

Share
16ನೇ ಆವೃತ್ತಿ ಐಪಿಎಲ್ ಆರಂಭವಾಗಲೂ ಇನ್ನೂ ಸುಮಾರು 6 ತಿಂಗಳುಗಳು ಉಳಿದಿವೆ. ಆದರೆ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಖುಷಿಯ ಸಂತಸದ ಸುದ್ದಿಯೊಂದು ಸಿಕ್ಕಿದೆ. 5 ಬಾರಿಯ ಚಾಂಪಿಯನ್ ಮುಂಬೈ ತಂಡ ಇದುವರೆಗೆ ಕೆಲವು ಶ್ರೇಷ್ಠ ಬ್ಯಾಟ್ಸ್‌ಮನ್‌ಗಳನ್ನು ಸೃಷ್ಟಿಸಿದೆ. ಅದರಲ್ಲಿ ಕಳೆದ ಸೀಸನ್​ನಲ್ಲಿ ತಂಡಕ್ಕೆ ಎಂಟ್ರಿಕೊಟ್ಟ 19 ವರ್ಷದ ಡೆವಾಲ್ಡ್ ಬ್ರೆವಿಸ್ ಕೂಡ ಸೇರಿದ್ದಾರೆ. ಮೊದಲ ಸೀಸನ್​ನಲ್ಲೇ ಕೆಲವು ಅದ್ಭುತ ಇನ್ನಿಂಗ್ಸ್ ಆಡಿದ್ದ, ಬೇಬಿ ಎಬಿ, ಈಗ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿ ಮುಂಬೈ ಪಾಳಾಯದಲ್ಲಿ ಸಂತಸ ಹೆಚ್ಚಿಸಿದ್ದಾರೆ.

16ನೇ ಆವೃತ್ತಿ ಐಪಿಎಲ್ ಆರಂಭವಾಗಲೂ ಇನ್ನೂ ಸುಮಾರು 6 ತಿಂಗಳುಗಳು ಉಳಿದಿವೆ. ಆದರೆ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಖುಷಿಯ ಸಂತಸದ ಸುದ್ದಿಯೊಂದು ಸಿಕ್ಕಿದೆ. 5 ಬಾರಿಯ ಚಾಂಪಿಯನ್ ಮುಂಬೈ ತಂಡ ಇದುವರೆಗೆ ಕೆಲವು ಶ್ರೇಷ್ಠ ಬ್ಯಾಟ್ಸ್‌ಮನ್‌ಗಳನ್ನು ಸೃಷ್ಟಿಸಿದೆ. ಅದರಲ್ಲಿ ಕಳೆದ ಸೀಸನ್​ನಲ್ಲಿ ತಂಡಕ್ಕೆ ಎಂಟ್ರಿಕೊಟ್ಟ 19 ವರ್ಷದ ಡೆವಾಲ್ಡ್ ಬ್ರೆವಿಸ್ ಕೂಡ ಸೇರಿದ್ದಾರೆ. ಮೊದಲ ಸೀಸನ್​ನಲ್ಲೇ ಕೆಲವು ಅದ್ಭುತ ಇನ್ನಿಂಗ್ಸ್ ಆಡಿದ್ದ, ಬೇಬಿ ಎಬಿ, ಈಗ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿ ಮುಂಬೈ ಪಾಳಾಯದಲ್ಲಿ ಸಂತಸ ಹೆಚ್ಚಿಸಿದ್ದಾರೆ.

1 / 5
ಸಿಪಿಎಲ್‌ನಲ್ಲಿ ತಮ್ಮ ಬ್ಯಾಟಿಂಗ್‌ ವೈಭವ ತೋರಿಸಿದ ದಕ್ಷಿಣ ಆಫ್ರಿಕಾದ ಯುವ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್, ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಕೇವಲ 6 ಎಸೆತಗಳಲ್ಲಿ 30 ರನ್ ಸಿಡಿಸುವ ಮೂಲಕ ತಲ್ಲಣ ಮೂಡಿಸಿದರು.

ಸಿಪಿಎಲ್‌ನಲ್ಲಿ ತಮ್ಮ ಬ್ಯಾಟಿಂಗ್‌ ವೈಭವ ತೋರಿಸಿದ ದಕ್ಷಿಣ ಆಫ್ರಿಕಾದ ಯುವ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್, ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಕೇವಲ 6 ಎಸೆತಗಳಲ್ಲಿ 30 ರನ್ ಸಿಡಿಸುವ ಮೂಲಕ ತಲ್ಲಣ ಮೂಡಿಸಿದರು.

2 / 5
ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿರುವ ಬ್ರೆವಿಸ್ 19ನೇ ಓವರ್‌ನಲ್ಲಿ ವಿಂಡೀಸ್ ಸ್ಪಿನ್ನರ್ ಅಕಿಲ್ ಹೊಸೈನ್ ಅವರ ಕೊನೆಯ 3 ಎಸೆತಗಳಲ್ಲಿ ಸತತ ಆರು ಸಿಕ್ಸರ್‌ಗಳನ್ನು ಬಾರಿಸಿದರು.

ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿರುವ ಬ್ರೆವಿಸ್ 19ನೇ ಓವರ್‌ನಲ್ಲಿ ವಿಂಡೀಸ್ ಸ್ಪಿನ್ನರ್ ಅಕಿಲ್ ಹೊಸೈನ್ ಅವರ ಕೊನೆಯ 3 ಎಸೆತಗಳಲ್ಲಿ ಸತತ ಆರು ಸಿಕ್ಸರ್‌ಗಳನ್ನು ಬಾರಿಸಿದರು.

3 / 5
ಇಲ್ಲಿಗೆ ನಿಲ್ಲಿಸಿದ ಬ್ರೆವಿಸ್, ನಂತರ ಕೊನೆಯ ಓವರ್‌ನ ಐದನೇ ಮತ್ತು ಆರನೇ ಎಸೆತಗಳಲ್ಲಿ ಸ್ಟ್ರೈಕ್‌ಗೆ ಬಂದು, ಈ ಎರಡು ಎಸೆತಗಳನ್ನು ಸಿಕ್ಸರ್‌ಗಳಿಗೆ ಕಳುಹಿಸಿದರು. ಈ ಮೂಲಕ ಬ್ರೆವಿಸ್ ಸತತ 5 ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಸಂಚಲನ ಮೂಡಿಸಿದರು.

ಇಲ್ಲಿಗೆ ನಿಲ್ಲಿಸಿದ ಬ್ರೆವಿಸ್, ನಂತರ ಕೊನೆಯ ಓವರ್‌ನ ಐದನೇ ಮತ್ತು ಆರನೇ ಎಸೆತಗಳಲ್ಲಿ ಸ್ಟ್ರೈಕ್‌ಗೆ ಬಂದು, ಈ ಎರಡು ಎಸೆತಗಳನ್ನು ಸಿಕ್ಸರ್‌ಗಳಿಗೆ ಕಳುಹಿಸಿದರು. ಈ ಮೂಲಕ ಬ್ರೆವಿಸ್ ಸತತ 5 ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಸಂಚಲನ ಮೂಡಿಸಿದರು.

4 / 5
ಬ್ರೆವಿಸ್ ಈ ವರ್ಷ ಅಂಡರ್-19 ವಿಶ್ವಕಪ್‌ನಲ್ಲಿ ತನ್ನ ಛಾಪು ಮೂಡಿಸಿದರು. ನಂತರ ಐಪಿಎಲ್ ಹರಾಜಿನಲ್ಲಿ ಮುಂಬೈ ತಂಡ ಅವರನ್ನು 3 ಕೋಟಿ ರೂ.ಗೆ ಖರೀದಿಸಿತ್ತು. ಮೊದಲ ಸೀಸನ್​ ಕೆಲವು ಪಂದ್ಯಗಳಲ್ಲಿ ಅವಕಾಶಗಳನ್ನು ಪಡೆದ ಬ್ರೆವಿಸ್, ಆ ಪಂದ್ಯಗಳಲ್ಲಿಯೂ ದೊಡ್ಡ ಹೊಡೆತಗಳನ್ನು ಹೊಡೆಯುವ ಸಾಮರ್ಥ್ಯವನ್ನು ತೋರಿಸಿದರು.

ಬ್ರೆವಿಸ್ ಈ ವರ್ಷ ಅಂಡರ್-19 ವಿಶ್ವಕಪ್‌ನಲ್ಲಿ ತನ್ನ ಛಾಪು ಮೂಡಿಸಿದರು. ನಂತರ ಐಪಿಎಲ್ ಹರಾಜಿನಲ್ಲಿ ಮುಂಬೈ ತಂಡ ಅವರನ್ನು 3 ಕೋಟಿ ರೂ.ಗೆ ಖರೀದಿಸಿತ್ತು. ಮೊದಲ ಸೀಸನ್​ ಕೆಲವು ಪಂದ್ಯಗಳಲ್ಲಿ ಅವಕಾಶಗಳನ್ನು ಪಡೆದ ಬ್ರೆವಿಸ್, ಆ ಪಂದ್ಯಗಳಲ್ಲಿಯೂ ದೊಡ್ಡ ಹೊಡೆತಗಳನ್ನು ಹೊಡೆಯುವ ಸಾಮರ್ಥ್ಯವನ್ನು ತೋರಿಸಿದರು.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್