AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಧೂಳೆಬ್ಬಿಸಿದ ಅಯ್ಯರ್-ಧನಶ್ರೀ: ಶ್ರೇಯಸ್ ಹುಟ್ಟುಹಬ್ಬಕ್ಕೆ ಚಹಲ್ ಪತ್ನಿ ವಿಶ್ ಮಾಡಿದ್ದೇಗೆ ನೋಡಿ

Dhanashree Verma-Shreyas Iyer: ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಬುಧವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಇದರಲ್ಲಿ ಮುಖ್ಯವಾಗಿ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಶುಭಾಶಯಗಳನ್ನು ಕೋರಿದ್ದಾರೆ.

Vinay Bhat
|

Updated on:Dec 07, 2023 | 1:39 PM

Share
ಭಾರತದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಬುಧವಾರ (ಡಿಸೆಂಬರ್ 6) 29ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. 2023 ರ ವಿಶ್ವಕಪ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು T20I ಸರಣಿಯಿಂದ ವಿಶ್ರಾಂತಿ ಪಡೆದು ಬ್ರೇಕ್​ನಲ್ಲಿದ್ದ ಅಯ್ಯರ್ ಇದೀಗ ದಕ್ಷಿಣ ಆಫ್ರಿಕಾ ಸರಣಿಗಾಗಿ ಹರಿಣಗಳ ನಾಡಿಗೆ ತಲುಪಿದ್ದಾರೆ.

ಭಾರತದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಬುಧವಾರ (ಡಿಸೆಂಬರ್ 6) 29ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. 2023 ರ ವಿಶ್ವಕಪ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು T20I ಸರಣಿಯಿಂದ ವಿಶ್ರಾಂತಿ ಪಡೆದು ಬ್ರೇಕ್​ನಲ್ಲಿದ್ದ ಅಯ್ಯರ್ ಇದೀಗ ದಕ್ಷಿಣ ಆಫ್ರಿಕಾ ಸರಣಿಗಾಗಿ ಹರಿಣಗಳ ನಾಡಿಗೆ ತಲುಪಿದ್ದಾರೆ.

1 / 5
ಶ್ರೇಯಸ್ ಅಯ್ಯರ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಮುಖ್ಯವಾಗಿ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಶ್ರೇಯಸ್ ಅಯ್ಯರ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಧನಶ್ರೀ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಂಚಿಕೊಂಡಿದ್ದರು.

ಶ್ರೇಯಸ್ ಅಯ್ಯರ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಮುಖ್ಯವಾಗಿ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಶ್ರೇಯಸ್ ಅಯ್ಯರ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಧನಶ್ರೀ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಂಚಿಕೊಂಡಿದ್ದರು.

2 / 5
ಬುಧವಾರ ಅಯ್ಯರ್ ಹುಟ್ಟುಹಬ್ಬದ ದಿನದಂದು ಚಹಲ್ ಪತ್ನಿ ಧನಶ್ರೀ ವರ್ಮಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಅಯ್ಯರ್ ತನ್ನ ತಾಯಿ ಜೊತೆಯಿರುವ ಫೋಟೋವನ್ನು ಹಂಚಿಕೊಂಡು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

ಬುಧವಾರ ಅಯ್ಯರ್ ಹುಟ್ಟುಹಬ್ಬದ ದಿನದಂದು ಚಹಲ್ ಪತ್ನಿ ಧನಶ್ರೀ ವರ್ಮಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಅಯ್ಯರ್ ತನ್ನ ತಾಯಿ ಜೊತೆಯಿರುವ ಫೋಟೋವನ್ನು ಹಂಚಿಕೊಂಡು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

3 / 5
ಅಯ್ಯರ್ ಹಾಗೂ ಧನಶ್ರೀ ಈ ಹಿಂದೆ ರೀಲ್‌ಗಳಲ್ಲಿ ಒಟ್ಟಿಗೆ ನೃತ್ಯ ಮಾಡಿದ್ದರು. ಈ ವಿಡಿಯೋಗಳೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿತ್ತು. ಜೊತೆಗೆ ಇಬ್ಬರೂ ಗ್ರೂಪ್ ಫೋಟೋಗಳಲ್ಲಿ ಅನೇಕ ಬಾರಿ ಕಾಣಿಸಿಕೊಂಡಿದ್ದರು. ಯುಜ್ವೇಂದ್ರ ಚಹಲ್ ಕೂಡ ಅಯ್ಯರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

ಅಯ್ಯರ್ ಹಾಗೂ ಧನಶ್ರೀ ಈ ಹಿಂದೆ ರೀಲ್‌ಗಳಲ್ಲಿ ಒಟ್ಟಿಗೆ ನೃತ್ಯ ಮಾಡಿದ್ದರು. ಈ ವಿಡಿಯೋಗಳೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿತ್ತು. ಜೊತೆಗೆ ಇಬ್ಬರೂ ಗ್ರೂಪ್ ಫೋಟೋಗಳಲ್ಲಿ ಅನೇಕ ಬಾರಿ ಕಾಣಿಸಿಕೊಂಡಿದ್ದರು. ಯುಜ್ವೇಂದ್ರ ಚಹಲ್ ಕೂಡ ಅಯ್ಯರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

4 / 5
ಶ್ರೇಯಸ್ ಅಯ್ಯರ್ ಇತ್ತೀಚೆಗೆ ಮುಕ್ತಾಯಗೊಂಡ 2023 ರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಈ ಮೂಲಕ 4ನೇ ಕ್ರಮಾಂಕದ ತೊಂದರೆಯನ್ನು ಹೋಗಲಾಡಿಸಿದ್ದಾರೆ. 11 ಪಂದ್ಯಗಳಲ್ಲಿ, ಅಯ್ಯರ್ ಎರಡು ಶತಕಗಳು ಮತ್ತು ಮೂರು ಅರ್ಧಶತಕಗಳನ್ನು ಒಳಗೊಂಡಂತೆ 66.25 ರ ಸರಾಸರಿಯಲ್ಲಿ 530 ರನ್ ಗಳಿಸಿದರು.

ಶ್ರೇಯಸ್ ಅಯ್ಯರ್ ಇತ್ತೀಚೆಗೆ ಮುಕ್ತಾಯಗೊಂಡ 2023 ರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಈ ಮೂಲಕ 4ನೇ ಕ್ರಮಾಂಕದ ತೊಂದರೆಯನ್ನು ಹೋಗಲಾಡಿಸಿದ್ದಾರೆ. 11 ಪಂದ್ಯಗಳಲ್ಲಿ, ಅಯ್ಯರ್ ಎರಡು ಶತಕಗಳು ಮತ್ತು ಮೂರು ಅರ್ಧಶತಕಗಳನ್ನು ಒಳಗೊಂಡಂತೆ 66.25 ರ ಸರಾಸರಿಯಲ್ಲಿ 530 ರನ್ ಗಳಿಸಿದರು.

5 / 5

Published On - 12:28 pm, Thu, 7 December 23

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ