AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಧೂಳೆಬ್ಬಿಸಿದ ಅಯ್ಯರ್-ಧನಶ್ರೀ: ಶ್ರೇಯಸ್ ಹುಟ್ಟುಹಬ್ಬಕ್ಕೆ ಚಹಲ್ ಪತ್ನಿ ವಿಶ್ ಮಾಡಿದ್ದೇಗೆ ನೋಡಿ

Dhanashree Verma-Shreyas Iyer: ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಬುಧವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಇದರಲ್ಲಿ ಮುಖ್ಯವಾಗಿ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಶುಭಾಶಯಗಳನ್ನು ಕೋರಿದ್ದಾರೆ.

Vinay Bhat
|

Updated on:Dec 07, 2023 | 1:39 PM

ಭಾರತದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಬುಧವಾರ (ಡಿಸೆಂಬರ್ 6) 29ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. 2023 ರ ವಿಶ್ವಕಪ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು T20I ಸರಣಿಯಿಂದ ವಿಶ್ರಾಂತಿ ಪಡೆದು ಬ್ರೇಕ್​ನಲ್ಲಿದ್ದ ಅಯ್ಯರ್ ಇದೀಗ ದಕ್ಷಿಣ ಆಫ್ರಿಕಾ ಸರಣಿಗಾಗಿ ಹರಿಣಗಳ ನಾಡಿಗೆ ತಲುಪಿದ್ದಾರೆ.

ಭಾರತದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಬುಧವಾರ (ಡಿಸೆಂಬರ್ 6) 29ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. 2023 ರ ವಿಶ್ವಕಪ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು T20I ಸರಣಿಯಿಂದ ವಿಶ್ರಾಂತಿ ಪಡೆದು ಬ್ರೇಕ್​ನಲ್ಲಿದ್ದ ಅಯ್ಯರ್ ಇದೀಗ ದಕ್ಷಿಣ ಆಫ್ರಿಕಾ ಸರಣಿಗಾಗಿ ಹರಿಣಗಳ ನಾಡಿಗೆ ತಲುಪಿದ್ದಾರೆ.

1 / 5
ಶ್ರೇಯಸ್ ಅಯ್ಯರ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಮುಖ್ಯವಾಗಿ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಶ್ರೇಯಸ್ ಅಯ್ಯರ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಧನಶ್ರೀ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಂಚಿಕೊಂಡಿದ್ದರು.

ಶ್ರೇಯಸ್ ಅಯ್ಯರ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಮುಖ್ಯವಾಗಿ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಶ್ರೇಯಸ್ ಅಯ್ಯರ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಧನಶ್ರೀ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಂಚಿಕೊಂಡಿದ್ದರು.

2 / 5
ಬುಧವಾರ ಅಯ್ಯರ್ ಹುಟ್ಟುಹಬ್ಬದ ದಿನದಂದು ಚಹಲ್ ಪತ್ನಿ ಧನಶ್ರೀ ವರ್ಮಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಅಯ್ಯರ್ ತನ್ನ ತಾಯಿ ಜೊತೆಯಿರುವ ಫೋಟೋವನ್ನು ಹಂಚಿಕೊಂಡು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

ಬುಧವಾರ ಅಯ್ಯರ್ ಹುಟ್ಟುಹಬ್ಬದ ದಿನದಂದು ಚಹಲ್ ಪತ್ನಿ ಧನಶ್ರೀ ವರ್ಮಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಅಯ್ಯರ್ ತನ್ನ ತಾಯಿ ಜೊತೆಯಿರುವ ಫೋಟೋವನ್ನು ಹಂಚಿಕೊಂಡು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

3 / 5
ಅಯ್ಯರ್ ಹಾಗೂ ಧನಶ್ರೀ ಈ ಹಿಂದೆ ರೀಲ್‌ಗಳಲ್ಲಿ ಒಟ್ಟಿಗೆ ನೃತ್ಯ ಮಾಡಿದ್ದರು. ಈ ವಿಡಿಯೋಗಳೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿತ್ತು. ಜೊತೆಗೆ ಇಬ್ಬರೂ ಗ್ರೂಪ್ ಫೋಟೋಗಳಲ್ಲಿ ಅನೇಕ ಬಾರಿ ಕಾಣಿಸಿಕೊಂಡಿದ್ದರು. ಯುಜ್ವೇಂದ್ರ ಚಹಲ್ ಕೂಡ ಅಯ್ಯರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

ಅಯ್ಯರ್ ಹಾಗೂ ಧನಶ್ರೀ ಈ ಹಿಂದೆ ರೀಲ್‌ಗಳಲ್ಲಿ ಒಟ್ಟಿಗೆ ನೃತ್ಯ ಮಾಡಿದ್ದರು. ಈ ವಿಡಿಯೋಗಳೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿತ್ತು. ಜೊತೆಗೆ ಇಬ್ಬರೂ ಗ್ರೂಪ್ ಫೋಟೋಗಳಲ್ಲಿ ಅನೇಕ ಬಾರಿ ಕಾಣಿಸಿಕೊಂಡಿದ್ದರು. ಯುಜ್ವೇಂದ್ರ ಚಹಲ್ ಕೂಡ ಅಯ್ಯರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

4 / 5
ಶ್ರೇಯಸ್ ಅಯ್ಯರ್ ಇತ್ತೀಚೆಗೆ ಮುಕ್ತಾಯಗೊಂಡ 2023 ರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಈ ಮೂಲಕ 4ನೇ ಕ್ರಮಾಂಕದ ತೊಂದರೆಯನ್ನು ಹೋಗಲಾಡಿಸಿದ್ದಾರೆ. 11 ಪಂದ್ಯಗಳಲ್ಲಿ, ಅಯ್ಯರ್ ಎರಡು ಶತಕಗಳು ಮತ್ತು ಮೂರು ಅರ್ಧಶತಕಗಳನ್ನು ಒಳಗೊಂಡಂತೆ 66.25 ರ ಸರಾಸರಿಯಲ್ಲಿ 530 ರನ್ ಗಳಿಸಿದರು.

ಶ್ರೇಯಸ್ ಅಯ್ಯರ್ ಇತ್ತೀಚೆಗೆ ಮುಕ್ತಾಯಗೊಂಡ 2023 ರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಈ ಮೂಲಕ 4ನೇ ಕ್ರಮಾಂಕದ ತೊಂದರೆಯನ್ನು ಹೋಗಲಾಡಿಸಿದ್ದಾರೆ. 11 ಪಂದ್ಯಗಳಲ್ಲಿ, ಅಯ್ಯರ್ ಎರಡು ಶತಕಗಳು ಮತ್ತು ಮೂರು ಅರ್ಧಶತಕಗಳನ್ನು ಒಳಗೊಂಡಂತೆ 66.25 ರ ಸರಾಸರಿಯಲ್ಲಿ 530 ರನ್ ಗಳಿಸಿದರು.

5 / 5

Published On - 12:28 pm, Thu, 7 December 23

Follow us
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ