AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruv Jurel: ಧ್ರುವ್ ಜುರೇಲ್ ಮಿಂಚಿಂಗ್: ಚೊಚ್ಚಲ ಶತಕ ಜಸ್ಟ್ ಮಿಸ್

India vs England 4th Test: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 307 ರನ್​ಗಳಿಗೆ ಆಲೌಟ್ ಆಗಿದೆ. ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೋ ರೂಟ್ ಅಜೇಯ ಶತಕ ಬಾರಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 353 ರನ್ ಕಲೆಹಾಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Feb 25, 2024 | 12:03 PM

ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ (Dhruv Jurel) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 353 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ (Dhruv Jurel) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 353 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

1 / 6
ಆರಂಭಿಕ ಆಟಗಾರ ರೋಹಿತ್ ಶರ್ಮಾ (2) ಬೇಗನೆ ಔಟಾದರೆ, ಆ ಬಳಿಕ ಬಂದ ಶುಭ್​ಮನ್ ಗಿಲ್ 38 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ರಜತ್ ಪಾಟಿದಾರ್ (12) ಹಾಗೂ ಸರ್ಫರಾಝ್ ಖಾನ್ (14) ಬಂದ ವೇಗದಲ್ಲೇ ಹಿಂತಿರುಗಿದ್ದರು. ಇದಾಗ್ಯೂ ಯಶಸ್ವಿ ಜೈಸ್ವಾಲ್ 73 ರನ್​ಗಳ ಕೊಡುಗೆ ನೀಡಿದ್ದರು.

ಆರಂಭಿಕ ಆಟಗಾರ ರೋಹಿತ್ ಶರ್ಮಾ (2) ಬೇಗನೆ ಔಟಾದರೆ, ಆ ಬಳಿಕ ಬಂದ ಶುಭ್​ಮನ್ ಗಿಲ್ 38 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ರಜತ್ ಪಾಟಿದಾರ್ (12) ಹಾಗೂ ಸರ್ಫರಾಝ್ ಖಾನ್ (14) ಬಂದ ವೇಗದಲ್ಲೇ ಹಿಂತಿರುಗಿದ್ದರು. ಇದಾಗ್ಯೂ ಯಶಸ್ವಿ ಜೈಸ್ವಾಲ್ 73 ರನ್​ಗಳ ಕೊಡುಗೆ ನೀಡಿದ್ದರು.

2 / 6
ಕೇವಲ 171 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಮಯದಲ್ಲಿ ಕಣಕ್ಕಿಳಿದ ಧ್ರುವ್ ಜುರೇಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ಜುರೇಲ್ 2ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಆಲೌಟ್ ಆಗುವುದನ್ನು ತಡೆದರು.

ಕೇವಲ 171 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಮಯದಲ್ಲಿ ಕಣಕ್ಕಿಳಿದ ಧ್ರುವ್ ಜುರೇಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ಜುರೇಲ್ 2ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಆಲೌಟ್ ಆಗುವುದನ್ನು ತಡೆದರು.

3 / 6
ಇನ್ನು 3ನೇ ದಿನದಾಟದಲ್ಲಿ ಕುಲ್ದೀಪ್ ಯಾದವ್ (28) ಜೊತೆಗೂಡಿ ಇನಿಂಗ್ಸ್ ಕಟ್ಟಿದ ಧ್ರುವ್ 96 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬೆನ್ನಲ್ಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಯುವ ಬ್ಯಾಟರ್ ರನ್​ ಗಳಿಕೆಯ ವೇಗವನ್ನು ಹೆಚ್ಚಿಸಿದರು.

ಇನ್ನು 3ನೇ ದಿನದಾಟದಲ್ಲಿ ಕುಲ್ದೀಪ್ ಯಾದವ್ (28) ಜೊತೆಗೂಡಿ ಇನಿಂಗ್ಸ್ ಕಟ್ಟಿದ ಧ್ರುವ್ 96 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬೆನ್ನಲ್ಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಯುವ ಬ್ಯಾಟರ್ ರನ್​ ಗಳಿಕೆಯ ವೇಗವನ್ನು ಹೆಚ್ಚಿಸಿದರು.

4 / 6
ಆದರೆ 90 ರನ್​ಗಳಿಸಿದ್ದ ವೇಳೆ ಟಾಮ್ ಹಾರ್ಟ್ಲಿ ಎಸೆತವನ್ನು ಗುರುತಿಸುವಲ್ಲಿ ಎಡವಿದ ಧ್ರುವ್ ಜುರೇಲ್ ಕ್ಲೀನ್ ಬೌಲ್ಡ್ ಆದರು. ಈ ಮೂಲಕ ಕೇವಲ 10 ರನ್​ಗಳಿಂದ ಚೊಚ್ಚಲ ಶತಕ ಪೂರೈಸುವ ಅವಕಾಶವನ್ನು ತಪ್ಪಿಸಿಕೊಂಡರು.

ಆದರೆ 90 ರನ್​ಗಳಿಸಿದ್ದ ವೇಳೆ ಟಾಮ್ ಹಾರ್ಟ್ಲಿ ಎಸೆತವನ್ನು ಗುರುತಿಸುವಲ್ಲಿ ಎಡವಿದ ಧ್ರುವ್ ಜುರೇಲ್ ಕ್ಲೀನ್ ಬೌಲ್ಡ್ ಆದರು. ಈ ಮೂಲಕ ಕೇವಲ 10 ರನ್​ಗಳಿಂದ ಚೊಚ್ಚಲ ಶತಕ ಪೂರೈಸುವ ಅವಕಾಶವನ್ನು ತಪ್ಪಿಸಿಕೊಂಡರು.

5 / 6
ಇನ್ನು ಧ್ರುವ್ ಜುರೇಲ್ (90) ಹಾಗೂ ಯಶಸ್ವಿ ಜೈಸ್ವಾಲ್ (73) ಅವರ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 307 ರನ್​ ಕಲೆಹಾಕಿದೆ. ಇದಾಗ್ಯೂ ಪ್ರಥಮ ಇನಿಂಗ್ಸ್​ನಲ್ಲಿ ಭಾರತ ತಂಡವು 46 ರನ್​ಗಳ ಹಿನ್ನಡೆ ಅನುಭವಿಸಿದೆ.

ಇನ್ನು ಧ್ರುವ್ ಜುರೇಲ್ (90) ಹಾಗೂ ಯಶಸ್ವಿ ಜೈಸ್ವಾಲ್ (73) ಅವರ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 307 ರನ್​ ಕಲೆಹಾಕಿದೆ. ಇದಾಗ್ಯೂ ಪ್ರಥಮ ಇನಿಂಗ್ಸ್​ನಲ್ಲಿ ಭಾರತ ತಂಡವು 46 ರನ್​ಗಳ ಹಿನ್ನಡೆ ಅನುಭವಿಸಿದೆ.

6 / 6

Published On - 11:55 am, Sun, 25 February 24

Follow us
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ