AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100ನೇ ಪಂದ್ಯದೊಂದಿಗೆ ನಿವೃತ್ತಿ ಘೋಷಿಸಿದ ದಿಮುತ್ ಕರುಣರತ್ನೆ

Sri Lanka vs Australia, 2nd Test: ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಫೆಬ್ರವರಿ 10 ರಿಂದ ಶುರುವಾಗಲಿದೆ. ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಲಂಕಾ ತಂಡದ ಆರಂಭಿಕ ಬ್ಯಾಟರ್ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್​ ಕೆರಿಯರ್​ಗೆ ವಿದಾಯ ಹೇಳಲಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 04, 2025 | 12:53 PM

Share
ಶ್ರೀಲಂಕಾ ತಂಡದ ಸ್ಟಾರ್ ಆಟಗಾರ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ತಮ್ಮ 100ನೇ ಟೆಸ್ಟ್​ ಪಂದ್ಯದ ಮೂಲಕ ಎಂಬುದು ವಿಶೇಷ. ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ದಿಮುತ್ 100 ಟೆಸ್ಟ್ ಪಂದ್ಯಗಳ ಸಾಧನೆ ಮಾಡಲಿದ್ದಾರೆ.

ಶ್ರೀಲಂಕಾ ತಂಡದ ಸ್ಟಾರ್ ಆಟಗಾರ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ತಮ್ಮ 100ನೇ ಟೆಸ್ಟ್​ ಪಂದ್ಯದ ಮೂಲಕ ಎಂಬುದು ವಿಶೇಷ. ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ದಿಮುತ್ 100 ಟೆಸ್ಟ್ ಪಂದ್ಯಗಳ ಸಾಧನೆ ಮಾಡಲಿದ್ದಾರೆ.

1 / 5
ಈ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಕೊನೆಗೊಳಿಸಲು ದಿಮುತ್ ಕರುಣರತ್ನೆ ನಿರ್ಧರಿಸಿದ್ದಾರೆ. ಅದರಂತೆ ಫೆಬ್ರವರಿ 10 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ದಿಮುತ್ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ.

ಈ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಕೊನೆಗೊಳಿಸಲು ದಿಮುತ್ ಕರುಣರತ್ನೆ ನಿರ್ಧರಿಸಿದ್ದಾರೆ. ಅದರಂತೆ ಫೆಬ್ರವರಿ 10 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ದಿಮುತ್ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ.

2 / 5
36 ವರ್ಷದ ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಈವರೆಗೆ 99 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 189 ಇನಿಂಗ್ಸ್ ಆಡಿರುವ ಅವರು 1 ದ್ವಿಶತಕ, 16 ಶತಕಗಳೊಂದಿಗೆ ಒಟ್ಟು 7172 ರನ್ ಕಲೆಹಾಕಿದ್ದಾರೆ. ಹಾಗೆಯೇ 39 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

36 ವರ್ಷದ ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಈವರೆಗೆ 99 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 189 ಇನಿಂಗ್ಸ್ ಆಡಿರುವ ಅವರು 1 ದ್ವಿಶತಕ, 16 ಶತಕಗಳೊಂದಿಗೆ ಒಟ್ಟು 7172 ರನ್ ಕಲೆಹಾಕಿದ್ದಾರೆ. ಹಾಗೆಯೇ 39 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

3 / 5
ಇನ್ನು ಶ್ರೀಲಂಕಾ ಪರ 50 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ದಿಮುತ್ ಕರುಣರತ್ನೆ 46 ಇನಿಂಗ್ಸ್​ಗಳಿಂದ ಒಟ್ಟು 1316 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಶತಕ ಹಾಗೂ 11 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇನ್ನು ಶ್ರೀಲಂಕಾ ಪರ 50 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ದಿಮುತ್ ಕರುಣರತ್ನೆ 46 ಇನಿಂಗ್ಸ್​ಗಳಿಂದ ಒಟ್ಟು 1316 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಶತಕ ಹಾಗೂ 11 ಅರ್ಧಶತಕಗಳನ್ನು ಬಾರಿಸಿದ್ದಾರೆ.

4 / 5
2011 ರಲ್ಲಿ ಶುರುವಾದ ಅಂತಾರಾಷ್ಟ್ರೀಯ ಕೆರಿಯರ್ ಅನ್ನು ದಿಮುತ್ ಕರುಣರತ್ನೆ  ಅಂತ್ಯಗೊಳಿಸಲು ನಿರ್ಧರಿಸಿದ್ದು, ಅದರಂತೆ ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಲಿದ್ದಾರೆ.

2011 ರಲ್ಲಿ ಶುರುವಾದ ಅಂತಾರಾಷ್ಟ್ರೀಯ ಕೆರಿಯರ್ ಅನ್ನು ದಿಮುತ್ ಕರುಣರತ್ನೆ ಅಂತ್ಯಗೊಳಿಸಲು ನಿರ್ಧರಿಸಿದ್ದು, ಅದರಂತೆ ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಲಿದ್ದಾರೆ.

5 / 5

Published On - 12:53 pm, Tue, 4 February 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ