AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಟೀಂ ಇಂಡಿಯಾಕ್ಕೆ ಬುಮ್ರಾ ರೀ ಎಂಟ್ರಿ ಯಾವಾಗ? ಕಾರ್ತಿಕ್ ನೀಡಿದ್ರು ಬಿಗ್ ಅಪ್​ಡೇಟ್

Jasprit Bumrah: ಲಂಡನ್​ನ ಓವಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ದಿನೇಶ್ ಕಾರ್ತಿಕ್ ಕಾಮೆಂಟರಿ ನೀಡ್ತಿದ್ದಾರೆ. ಈ ವೇಳೆ ಗಾಯಕ್ಕೀಡಾಗಿರುವ ಭಾರತದ ವೇಗಿ ಜಸ್​ಪ್ರೀತ್​ ಬೂಮ್ರಾ ಕಮ್​ಬ್ಯಾಕ್​ ಬಗ್ಗೆ ಕಾರ್ತಿಕ್ ಹೇಳಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Jun 11, 2023 | 4:29 PM

Share
ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ದುರದೃಷ್ಟವಶಾತ್ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಗೈರುಹಾಜರಾಗಿದ್ದಾರೆ. ಇಂಜುರಿಯಿಂದಾಗಿ ಕಳೆದ ಸೆಪ್ಟೆಂಬರ್ 2022 ರಿಂದ ಟೀಂ ಇಂಡಿಯಾದಿಂದ ಹೊರಗಿರುವ ಬುಮ್ರಾ ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬುದನ್ನು ದಿನೇಶ್ ಕಾರ್ತಿಕ್ ಬಹಿರಂಗಗೊಳಿಸಿದ್ದಾರೆ.

ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ದುರದೃಷ್ಟವಶಾತ್ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಗೈರುಹಾಜರಾಗಿದ್ದಾರೆ. ಇಂಜುರಿಯಿಂದಾಗಿ ಕಳೆದ ಸೆಪ್ಟೆಂಬರ್ 2022 ರಿಂದ ಟೀಂ ಇಂಡಿಯಾದಿಂದ ಹೊರಗಿರುವ ಬುಮ್ರಾ ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬುದನ್ನು ದಿನೇಶ್ ಕಾರ್ತಿಕ್ ಬಹಿರಂಗಗೊಳಿಸಿದ್ದಾರೆ.

1 / 5
ಲಂಡನ್​ನ ಓವಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ದಿನೇಶ್ ಕಾರ್ತಿಕ್ ಕಾಮೆಂಟರಿ ನೀಡ್ತಿದ್ದಾರೆ. ಈ ವೇಳೆ ಗಾಯಕ್ಕೀಡಾಗಿರುವ ಭಾರತದ ವೇಗಿ ಜಸ್​ಪ್ರೀತ್​ ಬೂಮ್ರಾ ಕಮ್​ಬ್ಯಾಕ್​ ಬಗ್ಗೆ ಕಾರ್ತಿಕ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20 ಸರಣಿಗೆ ಕಮ್​ಬ್ಯಾಕ್​ ಮಾಡಲು ಬೂಮ್ರಾ ಪ್ರಯತ್ನಿಸ್ತಿದ್ದಾರೆ ಅಂತ ಕಾರ್ತಿಕ್ ಮಾಹಿತಿ ನೀಡಿದ್ದಾರೆ.

ಲಂಡನ್​ನ ಓವಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ದಿನೇಶ್ ಕಾರ್ತಿಕ್ ಕಾಮೆಂಟರಿ ನೀಡ್ತಿದ್ದಾರೆ. ಈ ವೇಳೆ ಗಾಯಕ್ಕೀಡಾಗಿರುವ ಭಾರತದ ವೇಗಿ ಜಸ್​ಪ್ರೀತ್​ ಬೂಮ್ರಾ ಕಮ್​ಬ್ಯಾಕ್​ ಬಗ್ಗೆ ಕಾರ್ತಿಕ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20 ಸರಣಿಗೆ ಕಮ್​ಬ್ಯಾಕ್​ ಮಾಡಲು ಬೂಮ್ರಾ ಪ್ರಯತ್ನಿಸ್ತಿದ್ದಾರೆ ಅಂತ ಕಾರ್ತಿಕ್ ಮಾಹಿತಿ ನೀಡಿದ್ದಾರೆ.

2 / 5
ಆಗಸ್ಟ್‌ನಲ್ಲಿ, ಭಾರತವು ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ ಪ್ರವಾಸವನ್ನು ನಿಗದಿಪಡಿಸಿದ್ದು, ತಿಂಗಳ ಮೂರನೇ ವಾರದಲ್ಲಿ ಈ ಸರಣಿ ಆರಂಭವಾಗಲಿದೆ. ಸೆಪ್ಟೆಂಬರ್‌ನಿಂದ ಬುಮ್ರಾ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿರುವುದರಿಂದಾಗಿ ಅವರು ತಮ್ಮ ಕಾರ್ಯಕ್ಷಮತೆಯನ್ನು ಟಿ20ಯಲ್ಲಿ ಪರೀಕ್ಷಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇದು ಮುಂಬರುವ ಏಕದಿನ ವಿಶ್ವಕಪ್​ಗೂ ಸಹಕಾರಿಯಾಗಲಿದೆ.

ಆಗಸ್ಟ್‌ನಲ್ಲಿ, ಭಾರತವು ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ ಪ್ರವಾಸವನ್ನು ನಿಗದಿಪಡಿಸಿದ್ದು, ತಿಂಗಳ ಮೂರನೇ ವಾರದಲ್ಲಿ ಈ ಸರಣಿ ಆರಂಭವಾಗಲಿದೆ. ಸೆಪ್ಟೆಂಬರ್‌ನಿಂದ ಬುಮ್ರಾ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿರುವುದರಿಂದಾಗಿ ಅವರು ತಮ್ಮ ಕಾರ್ಯಕ್ಷಮತೆಯನ್ನು ಟಿ20ಯಲ್ಲಿ ಪರೀಕ್ಷಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇದು ಮುಂಬರುವ ಏಕದಿನ ವಿಶ್ವಕಪ್​ಗೂ ಸಹಕಾರಿಯಾಗಲಿದೆ.

3 / 5
ಈ ವರ್ಷದ ಆರಂಭದಲ್ಲಿ ಬುಮ್ರಾ ಅವರನ್ನು ಏಕದಿನ ತಂಡಕ್ಕೆ ಸೇರಿಸಲಾಗಿದ್ದರೂ, ಅಂತಿಮವಾಗಿ ಅವರನ್ನು ತಂಡದಿಂದ ಹೊರಗಿಡಲಾಯಿತು. ಆ ಬಳಿಕ ಬುಮ್ರಾ ಬೆನ್ನಿನ ಶಸ್ತ್ರಚಿಕಿತ್ಸೆಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಬುಮ್ರಾ ಕ್ರೀಡೆಗೆ ಮರಳುವತ್ತ ಗಮನಹರಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಬುಮ್ರಾ ಅವರನ್ನು ಏಕದಿನ ತಂಡಕ್ಕೆ ಸೇರಿಸಲಾಗಿದ್ದರೂ, ಅಂತಿಮವಾಗಿ ಅವರನ್ನು ತಂಡದಿಂದ ಹೊರಗಿಡಲಾಯಿತು. ಆ ಬಳಿಕ ಬುಮ್ರಾ ಬೆನ್ನಿನ ಶಸ್ತ್ರಚಿಕಿತ್ಸೆಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಬುಮ್ರಾ ಕ್ರೀಡೆಗೆ ಮರಳುವತ್ತ ಗಮನಹರಿಸಿದ್ದಾರೆ.

4 / 5
ಐರ್ಲೆಂಡ್‌ನಲ್ಲಿ ನಡೆಯಲಿರುವ ಟಿ20 ಸರಣಿಯ ಮೊದಲು, ಟೀಮ್ ಇಂಡಿಯಾ ಜುಲೈನಿಂದ ಆಗಸ್ಟ್‌ವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಸಮಗ್ರ ಸರಣಿಯಲ್ಲಿ ತೊಡಗಿಸಿಕೊಳ್ಳಲು ಸಜ್ಜಾಗಿದೆ. ಸದ್ಯ ಡಬ್ಲ್ಯುಟಿಸಿ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಬರೋಬ್ಬರಿ 1 ತಿಂಗಳವರೆಗೆ ಯಾವುದೇ ಟೂರ್ನಿ ಆಡುವುದಿಲ್ಲ. ನಂತರ ಜುಲೈ ಮೊದಲ ವಾರದಲ್ಲಿ ಕೆರಿಬಿಯನ್ ನಾಡಿಗೆ ಪ್ರಯಾಣ ಬೆಳೆಸಲಿದೆ.

ಐರ್ಲೆಂಡ್‌ನಲ್ಲಿ ನಡೆಯಲಿರುವ ಟಿ20 ಸರಣಿಯ ಮೊದಲು, ಟೀಮ್ ಇಂಡಿಯಾ ಜುಲೈನಿಂದ ಆಗಸ್ಟ್‌ವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಸಮಗ್ರ ಸರಣಿಯಲ್ಲಿ ತೊಡಗಿಸಿಕೊಳ್ಳಲು ಸಜ್ಜಾಗಿದೆ. ಸದ್ಯ ಡಬ್ಲ್ಯುಟಿಸಿ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಬರೋಬ್ಬರಿ 1 ತಿಂಗಳವರೆಗೆ ಯಾವುದೇ ಟೂರ್ನಿ ಆಡುವುದಿಲ್ಲ. ನಂತರ ಜುಲೈ ಮೊದಲ ವಾರದಲ್ಲಿ ಕೆರಿಬಿಯನ್ ನಾಡಿಗೆ ಪ್ರಯಾಣ ಬೆಳೆಸಲಿದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್