Dinesh Karthik: ‘ನಾನಿಲ್ಲಿ ಕೊಹ್ಲಿ ಪರ ಮಾತಾಡ್ತಿಲ್ಲ’; ಲಂಕಾ ಪ್ರವಾಸದಲ್ಲಿ ವಿರಾಟ್ ಫ್ಲಾಪ್ ಶೋ ಬಗ್ಗೆ ಡಿಕೆ ಮಾತು

Dinesh Karthik: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಪಿನ್ ಬೌಲರ್​ಗಳ ವಿರುದ್ಧ ಆಡುವುದು ಕಷ್ಟಕರವಾಗಿತ್ತು. ಮೊದಲನೆಯದಾಗಿ ನಾವು ಇದನ್ನು ಒಪ್ಪಿಕೊಳ್ಳಬೇಕು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಥವಾ ಬೇರೆ ಯಾರೇ ಆಗಿರಲಿ, ಬ್ಯಾಟ್ಸ್‌ಮನ್‌ಗಳು 8 ರಿಂದ 30 ಓವರ್‌ಗಳ ನಡುವೆ ರನ್ ಕಲೆಹಾಕಲು ಹಾಗೂ ಕ್ರೀಸ್​ನಲ್ಲಿ ಉಳಿಯಲು ಸಾಕಷ್ಟು ಪರಿಶ್ರಮ ಪಡಬೇಕಾಗಿತ್ತು ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

|

Updated on: Aug 11, 2024 | 8:27 PM

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.  ಏಕದಿನ ಸರಣಿಯಲ್ಲಿ ಆಡಿದ ಮೂರು ಇನ್ನಿಂಗ್ಸ್‌ಗಳಲ್ಲಿ ವಿರಾಟ್ ಕೊಹ್ಲಿ, 19.57 ರ ಸರಾಸರಿಯಲ್ಲಿ  ಕೇವಲ 58 ರನ್ ಕಲೆಹಾಕಲಷ್ಟೇ ಶಕ್ತರಾದರು. ಕೊಹ್ಲಿಯ ಈ ಕಳಪೆ ಪ್ರದರ್ಶನದ ಬಳಿಕ ಅವರ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಏಕದಿನ ಸರಣಿಯಲ್ಲಿ ಆಡಿದ ಮೂರು ಇನ್ನಿಂಗ್ಸ್‌ಗಳಲ್ಲಿ ವಿರಾಟ್ ಕೊಹ್ಲಿ, 19.57 ರ ಸರಾಸರಿಯಲ್ಲಿ ಕೇವಲ 58 ರನ್ ಕಲೆಹಾಕಲಷ್ಟೇ ಶಕ್ತರಾದರು. ಕೊಹ್ಲಿಯ ಈ ಕಳಪೆ ಪ್ರದರ್ಶನದ ಬಳಿಕ ಅವರ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ.

1 / 6
ವಾಸ್ತವವಾಗಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾರನ್ನು ಹೊರತುಪಡಿಸಿ, ಟೀಂ ಇಂಡಿಯಾದ ಉಳಿದ ಯಾವ ಬ್ಯಾಟ್ಸ್​ಮನ್​ಗೂ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ರೋಹಿತ್ ಮಾತ್ರ ಎರಡು ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿದಂತೆ ಇತರ ಭಾರತೀಯ ಬ್ಯಾಟ್ಸ್‌ಮನ್‌ಗಳು ರನ್ ಬರ ಎದುರಿಸಿದ್ದರು.

ವಾಸ್ತವವಾಗಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾರನ್ನು ಹೊರತುಪಡಿಸಿ, ಟೀಂ ಇಂಡಿಯಾದ ಉಳಿದ ಯಾವ ಬ್ಯಾಟ್ಸ್​ಮನ್​ಗೂ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ರೋಹಿತ್ ಮಾತ್ರ ಎರಡು ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿದಂತೆ ಇತರ ಭಾರತೀಯ ಬ್ಯಾಟ್ಸ್‌ಮನ್‌ಗಳು ರನ್ ಬರ ಎದುರಿಸಿದ್ದರು.

2 / 6
ಇದೀಗ ಕ್ರಿಕ್‌ಬಜ್‌ ಜೊತೆ ಮಾತನಾಡಿರುವ ದಿನೇಶ್ ಕಾರ್ತಿಕ್, ವಿರಾಟ್ ಕೊಹ್ಲಿಯ ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಪಿನ್ ಬೌಲರ್​ಗಳ ವಿರುದ್ಧ ಆಡುವುದು ಕಷ್ಟಕರವಾಗಿತ್ತು. ಮೊದಲನೆಯದಾಗಿ ನಾವು ಇದನ್ನು ಒಪ್ಪಿಕೊಳ್ಳಬೇಕು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಥವಾ ಬೇರೆ ಯಾರೇ ಆಗಿರಲಿ, ಬ್ಯಾಟ್ಸ್‌ಮನ್‌ಗಳು 8 ರಿಂದ 30 ಓವರ್‌ಗಳ ನಡುವೆ ರನ್ ಕಲೆಹಾಕಲು ಹಾಗೂ ಕ್ರೀಸ್​ನಲ್ಲಿ ಉಳಿಯಲು ಸಾಕಷ್ಟು ಪರಿಶ್ರಮ ಪಡಬೇಕಾಗಿತ್ತು.

ಇದೀಗ ಕ್ರಿಕ್‌ಬಜ್‌ ಜೊತೆ ಮಾತನಾಡಿರುವ ದಿನೇಶ್ ಕಾರ್ತಿಕ್, ವಿರಾಟ್ ಕೊಹ್ಲಿಯ ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಪಿನ್ ಬೌಲರ್​ಗಳ ವಿರುದ್ಧ ಆಡುವುದು ಕಷ್ಟಕರವಾಗಿತ್ತು. ಮೊದಲನೆಯದಾಗಿ ನಾವು ಇದನ್ನು ಒಪ್ಪಿಕೊಳ್ಳಬೇಕು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಥವಾ ಬೇರೆ ಯಾರೇ ಆಗಿರಲಿ, ಬ್ಯಾಟ್ಸ್‌ಮನ್‌ಗಳು 8 ರಿಂದ 30 ಓವರ್‌ಗಳ ನಡುವೆ ರನ್ ಕಲೆಹಾಕಲು ಹಾಗೂ ಕ್ರೀಸ್​ನಲ್ಲಿ ಉಳಿಯಲು ಸಾಕಷ್ಟು ಪರಿಶ್ರಮ ಪಡಬೇಕಾಗಿತ್ತು.

3 / 6
ಎಲ್ಲಾ ಪಿಚ್‌ಗಳು ಆ ರೀತಿಯಲ್ಲಿ ವರ್ತಿಸುವುದಿಲ್ಲ. ಆದರೆ ಸ್ಪಿನ್ನರ್‌ಗಳನ್ನು ಆಡಲು ಇದು ಕಷ್ಟಕರವಾದ ಪಿಚ್ ಆಗಿತ್ತು. ನಾನು ಇಲ್ಲಿ ವಿರಾಟ್ ಕೊಹ್ಲಿಯನ್ನು ರಕ್ಷಿಸಲು ಹೋಗುತ್ತಿಲ್ಲ. ಆದರೆ ಸ್ಪಿನ್ ಆಡುವುದು ತುಂಬಾ ಕಷ್ಟಕರವಾಗಿತ್ತು ಎಂಬುದನಷ್ಟೇ ನಾನು ನಿಮಗೆ ಹೇಳಬಲ್ಲೆ ಎಂದು ಕಾರ್ತಿಕ್ ಹೇಳಿದರು

ಎಲ್ಲಾ ಪಿಚ್‌ಗಳು ಆ ರೀತಿಯಲ್ಲಿ ವರ್ತಿಸುವುದಿಲ್ಲ. ಆದರೆ ಸ್ಪಿನ್ನರ್‌ಗಳನ್ನು ಆಡಲು ಇದು ಕಷ್ಟಕರವಾದ ಪಿಚ್ ಆಗಿತ್ತು. ನಾನು ಇಲ್ಲಿ ವಿರಾಟ್ ಕೊಹ್ಲಿಯನ್ನು ರಕ್ಷಿಸಲು ಹೋಗುತ್ತಿಲ್ಲ. ಆದರೆ ಸ್ಪಿನ್ ಆಡುವುದು ತುಂಬಾ ಕಷ್ಟಕರವಾಗಿತ್ತು ಎಂಬುದನಷ್ಟೇ ನಾನು ನಿಮಗೆ ಹೇಳಬಲ್ಲೆ ಎಂದು ಕಾರ್ತಿಕ್ ಹೇಳಿದರು

4 / 6
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಮೂರು ಪಂದ್ಯಗಳ ಏಕದಿನ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡಿದರು. ಇದರ ಫಲವಾಗಿ ಟೀಂ ಇಂಡಿಯಾ ಎಲ್ಲಾ ಮೂರು ಪಂದ್ಯಗಳಲ್ಲಿ ಸೋಲನು ಎದುರಿಸಿತು. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ 0-2 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿತ್ತು.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಮೂರು ಪಂದ್ಯಗಳ ಏಕದಿನ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡಿದರು. ಇದರ ಫಲವಾಗಿ ಟೀಂ ಇಂಡಿಯಾ ಎಲ್ಲಾ ಮೂರು ಪಂದ್ಯಗಳಲ್ಲಿ ಸೋಲನು ಎದುರಿಸಿತು. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ 0-2 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿತ್ತು.

5 / 6
ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಮೊದಲ ಪಂದ್ಯ ಟೈ ಆಗಿತ್ತು. ಎರಡನೇ ಪಂದ್ಯದಲ್ಲಿ ಶ್ರೀಲಂಕಾ 32 ರನ್‌ಗಳಿಂದ ಗೆದ್ದರೆ, ಮೂರನೇ ಪಂದ್ಯದಲ್ಲಿ ಭಾರತ ತಂಡ 249ರನ್​ಗಳಿಗೆ ಉತ್ತರವಾಗಿ ಕೇವಲ 138 ರನ್ ಗಳಿಸಿ 110 ರನ್‌ಗಳಿಂದ ಸೋತಿತು.

ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಮೊದಲ ಪಂದ್ಯ ಟೈ ಆಗಿತ್ತು. ಎರಡನೇ ಪಂದ್ಯದಲ್ಲಿ ಶ್ರೀಲಂಕಾ 32 ರನ್‌ಗಳಿಂದ ಗೆದ್ದರೆ, ಮೂರನೇ ಪಂದ್ಯದಲ್ಲಿ ಭಾರತ ತಂಡ 249ರನ್​ಗಳಿಗೆ ಉತ್ತರವಾಗಿ ಕೇವಲ 138 ರನ್ ಗಳಿಸಿ 110 ರನ್‌ಗಳಿಂದ ಸೋತಿತು.

6 / 6
Follow us
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್