AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಮುರಳಿ ವಿಜಯ್ ನಿವೃತ್ತಿ ಬೆನ್ನಲ್ಲೇ ರೋಮ್ಯಾಂಟಿಕ್ ಫೋಟೋ ಹಂಚಿಕೊಂಡ DK

Dinesh Karthik - Murali Vijay:

TV9 Web
| Edited By: |

Updated on:Jan 31, 2023 | 4:04 PM

Share
ಜನವರಿ 30 ರಂದು ಟೀಮ್ ಇಂಡಿಯಾ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ರೋಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡಿದ್ದರು. ಇಲ್ಲಿ ಮುರಳಿ ವಿಜಯ್ ಅವರ ನಿವೃತ್ತಿ ಬೆನ್ನಲ್ಲೇ ಡಿಕೆ ಉದ್ದೇಶಪೂರ್ವಕವಾಗಿ ಫೋಟೋ ಶೇರ್ ಮಾಡಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಜನವರಿ 30 ರಂದು ಟೀಮ್ ಇಂಡಿಯಾ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ರೋಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡಿದ್ದರು. ಇಲ್ಲಿ ಮುರಳಿ ವಿಜಯ್ ಅವರ ನಿವೃತ್ತಿ ಬೆನ್ನಲ್ಲೇ ಡಿಕೆ ಉದ್ದೇಶಪೂರ್ವಕವಾಗಿ ಫೋಟೋ ಶೇರ್ ಮಾಡಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 5
ಏಕೆಂದರೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ತಮಿಳುನಾಡು ಮೂಲದ ಕ್ರಿಕೆಟಿಗರು. ಆದರೆ ಮುರಳಿ ವಿಜಯ್, ಡಿಕೆಯ ಪತ್ನಿಯನ್ನೇ ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಸುಖಸಂಸಾರದಲ್ಲಿ ಹುಳಿ ಹಿಂಡಿದ್ದರು. ಈ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ದಿನೇಶ್ ಕಾರ್ತಿಕ್ ಪತ್ನಿಗೆ ಡೈವೋರ್ಸ್ ನೀಡಿದ್ದರು.

ಏಕೆಂದರೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ತಮಿಳುನಾಡು ಮೂಲದ ಕ್ರಿಕೆಟಿಗರು. ಆದರೆ ಮುರಳಿ ವಿಜಯ್, ಡಿಕೆಯ ಪತ್ನಿಯನ್ನೇ ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಸುಖಸಂಸಾರದಲ್ಲಿ ಹುಳಿ ಹಿಂಡಿದ್ದರು. ಈ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ದಿನೇಶ್ ಕಾರ್ತಿಕ್ ಪತ್ನಿಗೆ ಡೈವೋರ್ಸ್ ನೀಡಿದ್ದರು.

2 / 5
ಆ ಬಳಿಕ ಡಿಕೆಯ ಮೊದಲ ಪತ್ನಿಯನ್ನು ಮುರಳಿ ವಿಜಯ್ ವಿವಾಹವಾಗಿದ್ದರು. ಇದಾದ ಬಳಿಕ ಖಿನ್ನತೆಗೆ ಒಳಗಾಗಿದ್ದ ದಿನೇಶ್ ಕಾರ್ತಿಕ್ 2015ರಲ್ಲಿ ಭಾರತೀಯ ಸ್ಕ್ವ್ಯಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವರನ್ನು ಭೇಟಿಯಾದರು. ಆ ಬಳಿಕ ಡಿಕೆ-ದೀಪಿಕಾ ಪ್ರೀತಿಸಿ ವಿವಾಹವಾಗಿದ್ದರು.

ಆ ಬಳಿಕ ಡಿಕೆಯ ಮೊದಲ ಪತ್ನಿಯನ್ನು ಮುರಳಿ ವಿಜಯ್ ವಿವಾಹವಾಗಿದ್ದರು. ಇದಾದ ಬಳಿಕ ಖಿನ್ನತೆಗೆ ಒಳಗಾಗಿದ್ದ ದಿನೇಶ್ ಕಾರ್ತಿಕ್ 2015ರಲ್ಲಿ ಭಾರತೀಯ ಸ್ಕ್ವ್ಯಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವರನ್ನು ಭೇಟಿಯಾದರು. ಆ ಬಳಿಕ ಡಿಕೆ-ದೀಪಿಕಾ ಪ್ರೀತಿಸಿ ವಿವಾಹವಾಗಿದ್ದರು.

3 / 5
ಇತ್ತ ಮದುವೆಯ ಬಳಿಕ ಮುರಳಿ ವಿಜಯ್ ಅವರ ಕ್ರಿಕೆಟ್ ಕೆರಿಯರ್ ಅಧಃಪತನದತ್ತ ಸಾಗಿದರೆ, ಅತ್ತ ದಿನೇಶ್ ಕಾರ್ತಿಕ್ ಭರ್ಜರಿಯಾಗಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದರು. ಇದೀಗ ಐಪಿಎಲ್​ನಲ್ಲೂ ಅವಕಾಶ ಸಿಗದೇ ಮುರಳಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಇತ್ತ ಮದುವೆಯ ಬಳಿಕ ಮುರಳಿ ವಿಜಯ್ ಅವರ ಕ್ರಿಕೆಟ್ ಕೆರಿಯರ್ ಅಧಃಪತನದತ್ತ ಸಾಗಿದರೆ, ಅತ್ತ ದಿನೇಶ್ ಕಾರ್ತಿಕ್ ಭರ್ಜರಿಯಾಗಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದರು. ಇದೀಗ ಐಪಿಎಲ್​ನಲ್ಲೂ ಅವಕಾಶ ಸಿಗದೇ ಮುರಳಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

4 / 5
ಮುರಳಿ ವಿಜಯ್ ಅವರ ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಪತ್ನಿಗೆ ಮುತ್ತಿಕ್ಕುವ ರೋಮ್ಯಾಂಟಿಕ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಡಿಕೆ ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡಲೆಂದೇ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಈ ಫೋಟೋವನ್ನು ಮುಂದಿಟ್ಟುಕೊಂಡು ಇದೀಗ ನೆಟ್ಟಿಗರು ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಮುರಳಿ ವಿಜಯ್ ಅವರ ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಪತ್ನಿಗೆ ಮುತ್ತಿಕ್ಕುವ ರೋಮ್ಯಾಂಟಿಕ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಡಿಕೆ ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡಲೆಂದೇ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಈ ಫೋಟೋವನ್ನು ಮುಂದಿಟ್ಟುಕೊಂಡು ಇದೀಗ ನೆಟ್ಟಿಗರು ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

5 / 5

Published On - 3:57 pm, Tue, 31 January 23

Web contact
Web contact

TV9 Kannada

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ