Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಮುರಳಿ ವಿಜಯ್ ನಿವೃತ್ತಿ ಬೆನ್ನಲ್ಲೇ ರೋಮ್ಯಾಂಟಿಕ್ ಫೋಟೋ ಹಂಚಿಕೊಂಡ DK

Dinesh Karthik - Murali Vijay:

TV9 Web
| Updated By: ಝಾಹಿರ್ ಯೂಸುಫ್

Updated on:Jan 31, 2023 | 4:04 PM

ಜನವರಿ 30 ರಂದು ಟೀಮ್ ಇಂಡಿಯಾ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ರೋಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡಿದ್ದರು. ಇಲ್ಲಿ ಮುರಳಿ ವಿಜಯ್ ಅವರ ನಿವೃತ್ತಿ ಬೆನ್ನಲ್ಲೇ ಡಿಕೆ ಉದ್ದೇಶಪೂರ್ವಕವಾಗಿ ಫೋಟೋ ಶೇರ್ ಮಾಡಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಜನವರಿ 30 ರಂದು ಟೀಮ್ ಇಂಡಿಯಾ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ರೋಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡಿದ್ದರು. ಇಲ್ಲಿ ಮುರಳಿ ವಿಜಯ್ ಅವರ ನಿವೃತ್ತಿ ಬೆನ್ನಲ್ಲೇ ಡಿಕೆ ಉದ್ದೇಶಪೂರ್ವಕವಾಗಿ ಫೋಟೋ ಶೇರ್ ಮಾಡಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 5
ಏಕೆಂದರೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ತಮಿಳುನಾಡು ಮೂಲದ ಕ್ರಿಕೆಟಿಗರು. ಆದರೆ ಮುರಳಿ ವಿಜಯ್, ಡಿಕೆಯ ಪತ್ನಿಯನ್ನೇ ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಸುಖಸಂಸಾರದಲ್ಲಿ ಹುಳಿ ಹಿಂಡಿದ್ದರು. ಈ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ದಿನೇಶ್ ಕಾರ್ತಿಕ್ ಪತ್ನಿಗೆ ಡೈವೋರ್ಸ್ ನೀಡಿದ್ದರು.

ಏಕೆಂದರೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ತಮಿಳುನಾಡು ಮೂಲದ ಕ್ರಿಕೆಟಿಗರು. ಆದರೆ ಮುರಳಿ ವಿಜಯ್, ಡಿಕೆಯ ಪತ್ನಿಯನ್ನೇ ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಸುಖಸಂಸಾರದಲ್ಲಿ ಹುಳಿ ಹಿಂಡಿದ್ದರು. ಈ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ದಿನೇಶ್ ಕಾರ್ತಿಕ್ ಪತ್ನಿಗೆ ಡೈವೋರ್ಸ್ ನೀಡಿದ್ದರು.

2 / 5
ಆ ಬಳಿಕ ಡಿಕೆಯ ಮೊದಲ ಪತ್ನಿಯನ್ನು ಮುರಳಿ ವಿಜಯ್ ವಿವಾಹವಾಗಿದ್ದರು. ಇದಾದ ಬಳಿಕ ಖಿನ್ನತೆಗೆ ಒಳಗಾಗಿದ್ದ ದಿನೇಶ್ ಕಾರ್ತಿಕ್ 2015ರಲ್ಲಿ ಭಾರತೀಯ ಸ್ಕ್ವ್ಯಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವರನ್ನು ಭೇಟಿಯಾದರು. ಆ ಬಳಿಕ ಡಿಕೆ-ದೀಪಿಕಾ ಪ್ರೀತಿಸಿ ವಿವಾಹವಾಗಿದ್ದರು.

ಆ ಬಳಿಕ ಡಿಕೆಯ ಮೊದಲ ಪತ್ನಿಯನ್ನು ಮುರಳಿ ವಿಜಯ್ ವಿವಾಹವಾಗಿದ್ದರು. ಇದಾದ ಬಳಿಕ ಖಿನ್ನತೆಗೆ ಒಳಗಾಗಿದ್ದ ದಿನೇಶ್ ಕಾರ್ತಿಕ್ 2015ರಲ್ಲಿ ಭಾರತೀಯ ಸ್ಕ್ವ್ಯಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವರನ್ನು ಭೇಟಿಯಾದರು. ಆ ಬಳಿಕ ಡಿಕೆ-ದೀಪಿಕಾ ಪ್ರೀತಿಸಿ ವಿವಾಹವಾಗಿದ್ದರು.

3 / 5
ಇತ್ತ ಮದುವೆಯ ಬಳಿಕ ಮುರಳಿ ವಿಜಯ್ ಅವರ ಕ್ರಿಕೆಟ್ ಕೆರಿಯರ್ ಅಧಃಪತನದತ್ತ ಸಾಗಿದರೆ, ಅತ್ತ ದಿನೇಶ್ ಕಾರ್ತಿಕ್ ಭರ್ಜರಿಯಾಗಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದರು. ಇದೀಗ ಐಪಿಎಲ್​ನಲ್ಲೂ ಅವಕಾಶ ಸಿಗದೇ ಮುರಳಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಇತ್ತ ಮದುವೆಯ ಬಳಿಕ ಮುರಳಿ ವಿಜಯ್ ಅವರ ಕ್ರಿಕೆಟ್ ಕೆರಿಯರ್ ಅಧಃಪತನದತ್ತ ಸಾಗಿದರೆ, ಅತ್ತ ದಿನೇಶ್ ಕಾರ್ತಿಕ್ ಭರ್ಜರಿಯಾಗಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದರು. ಇದೀಗ ಐಪಿಎಲ್​ನಲ್ಲೂ ಅವಕಾಶ ಸಿಗದೇ ಮುರಳಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

4 / 5
ಮುರಳಿ ವಿಜಯ್ ಅವರ ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಪತ್ನಿಗೆ ಮುತ್ತಿಕ್ಕುವ ರೋಮ್ಯಾಂಟಿಕ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಡಿಕೆ ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡಲೆಂದೇ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಈ ಫೋಟೋವನ್ನು ಮುಂದಿಟ್ಟುಕೊಂಡು ಇದೀಗ ನೆಟ್ಟಿಗರು ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಮುರಳಿ ವಿಜಯ್ ಅವರ ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಪತ್ನಿಗೆ ಮುತ್ತಿಕ್ಕುವ ರೋಮ್ಯಾಂಟಿಕ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಡಿಕೆ ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡಲೆಂದೇ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಈ ಫೋಟೋವನ್ನು ಮುಂದಿಟ್ಟುಕೊಂಡು ಇದೀಗ ನೆಟ್ಟಿಗರು ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

5 / 5

Published On - 3:57 pm, Tue, 31 January 23

Follow us
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು