AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಮುರಳಿ ವಿಜಯ್ ನಿವೃತ್ತಿ ಬೆನ್ನಲ್ಲೇ ರೋಮ್ಯಾಂಟಿಕ್ ಫೋಟೋ ಹಂಚಿಕೊಂಡ DK

Dinesh Karthik - Murali Vijay:

TV9 Web
| Edited By: |

Updated on:Jan 31, 2023 | 4:04 PM

Share
ಜನವರಿ 30 ರಂದು ಟೀಮ್ ಇಂಡಿಯಾ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ರೋಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡಿದ್ದರು. ಇಲ್ಲಿ ಮುರಳಿ ವಿಜಯ್ ಅವರ ನಿವೃತ್ತಿ ಬೆನ್ನಲ್ಲೇ ಡಿಕೆ ಉದ್ದೇಶಪೂರ್ವಕವಾಗಿ ಫೋಟೋ ಶೇರ್ ಮಾಡಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಜನವರಿ 30 ರಂದು ಟೀಮ್ ಇಂಡಿಯಾ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ರೋಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡಿದ್ದರು. ಇಲ್ಲಿ ಮುರಳಿ ವಿಜಯ್ ಅವರ ನಿವೃತ್ತಿ ಬೆನ್ನಲ್ಲೇ ಡಿಕೆ ಉದ್ದೇಶಪೂರ್ವಕವಾಗಿ ಫೋಟೋ ಶೇರ್ ಮಾಡಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 5
ಏಕೆಂದರೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ತಮಿಳುನಾಡು ಮೂಲದ ಕ್ರಿಕೆಟಿಗರು. ಆದರೆ ಮುರಳಿ ವಿಜಯ್, ಡಿಕೆಯ ಪತ್ನಿಯನ್ನೇ ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಸುಖಸಂಸಾರದಲ್ಲಿ ಹುಳಿ ಹಿಂಡಿದ್ದರು. ಈ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ದಿನೇಶ್ ಕಾರ್ತಿಕ್ ಪತ್ನಿಗೆ ಡೈವೋರ್ಸ್ ನೀಡಿದ್ದರು.

ಏಕೆಂದರೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ತಮಿಳುನಾಡು ಮೂಲದ ಕ್ರಿಕೆಟಿಗರು. ಆದರೆ ಮುರಳಿ ವಿಜಯ್, ಡಿಕೆಯ ಪತ್ನಿಯನ್ನೇ ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಸುಖಸಂಸಾರದಲ್ಲಿ ಹುಳಿ ಹಿಂಡಿದ್ದರು. ಈ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ದಿನೇಶ್ ಕಾರ್ತಿಕ್ ಪತ್ನಿಗೆ ಡೈವೋರ್ಸ್ ನೀಡಿದ್ದರು.

2 / 5
ಆ ಬಳಿಕ ಡಿಕೆಯ ಮೊದಲ ಪತ್ನಿಯನ್ನು ಮುರಳಿ ವಿಜಯ್ ವಿವಾಹವಾಗಿದ್ದರು. ಇದಾದ ಬಳಿಕ ಖಿನ್ನತೆಗೆ ಒಳಗಾಗಿದ್ದ ದಿನೇಶ್ ಕಾರ್ತಿಕ್ 2015ರಲ್ಲಿ ಭಾರತೀಯ ಸ್ಕ್ವ್ಯಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವರನ್ನು ಭೇಟಿಯಾದರು. ಆ ಬಳಿಕ ಡಿಕೆ-ದೀಪಿಕಾ ಪ್ರೀತಿಸಿ ವಿವಾಹವಾಗಿದ್ದರು.

ಆ ಬಳಿಕ ಡಿಕೆಯ ಮೊದಲ ಪತ್ನಿಯನ್ನು ಮುರಳಿ ವಿಜಯ್ ವಿವಾಹವಾಗಿದ್ದರು. ಇದಾದ ಬಳಿಕ ಖಿನ್ನತೆಗೆ ಒಳಗಾಗಿದ್ದ ದಿನೇಶ್ ಕಾರ್ತಿಕ್ 2015ರಲ್ಲಿ ಭಾರತೀಯ ಸ್ಕ್ವ್ಯಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವರನ್ನು ಭೇಟಿಯಾದರು. ಆ ಬಳಿಕ ಡಿಕೆ-ದೀಪಿಕಾ ಪ್ರೀತಿಸಿ ವಿವಾಹವಾಗಿದ್ದರು.

3 / 5
ಇತ್ತ ಮದುವೆಯ ಬಳಿಕ ಮುರಳಿ ವಿಜಯ್ ಅವರ ಕ್ರಿಕೆಟ್ ಕೆರಿಯರ್ ಅಧಃಪತನದತ್ತ ಸಾಗಿದರೆ, ಅತ್ತ ದಿನೇಶ್ ಕಾರ್ತಿಕ್ ಭರ್ಜರಿಯಾಗಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದರು. ಇದೀಗ ಐಪಿಎಲ್​ನಲ್ಲೂ ಅವಕಾಶ ಸಿಗದೇ ಮುರಳಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಇತ್ತ ಮದುವೆಯ ಬಳಿಕ ಮುರಳಿ ವಿಜಯ್ ಅವರ ಕ್ರಿಕೆಟ್ ಕೆರಿಯರ್ ಅಧಃಪತನದತ್ತ ಸಾಗಿದರೆ, ಅತ್ತ ದಿನೇಶ್ ಕಾರ್ತಿಕ್ ಭರ್ಜರಿಯಾಗಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದರು. ಇದೀಗ ಐಪಿಎಲ್​ನಲ್ಲೂ ಅವಕಾಶ ಸಿಗದೇ ಮುರಳಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

4 / 5
ಮುರಳಿ ವಿಜಯ್ ಅವರ ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಪತ್ನಿಗೆ ಮುತ್ತಿಕ್ಕುವ ರೋಮ್ಯಾಂಟಿಕ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಡಿಕೆ ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡಲೆಂದೇ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಈ ಫೋಟೋವನ್ನು ಮುಂದಿಟ್ಟುಕೊಂಡು ಇದೀಗ ನೆಟ್ಟಿಗರು ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಮುರಳಿ ವಿಜಯ್ ಅವರ ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಪತ್ನಿಗೆ ಮುತ್ತಿಕ್ಕುವ ರೋಮ್ಯಾಂಟಿಕ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಡಿಕೆ ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡಲೆಂದೇ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಈ ಫೋಟೋವನ್ನು ಮುಂದಿಟ್ಟುಕೊಂಡು ಇದೀಗ ನೆಟ್ಟಿಗರು ಮುರಳಿ ವಿಜಯ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

5 / 5

Published On - 3:57 pm, Tue, 31 January 23

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ