AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿಯ ದಾಖಲೆ ಮುರಿದ ದಿನೇಶ್ ಕಾರ್ತಿಕ್

Dinesh Karthik: ಸೌತ್ ಆಫ್ರಿಕಾ ಟಿ20 ಲೀಗ್ ಆಡಿದ ಮೊದಲ ಭಾರತೀಯ ಆಟಗಾರನೆಂದರೆ ಅದು ದಿನೇಶ್ ಕಾರ್ತಿಕ್. ಇದೀಗ ಜೋಬರ್ಗ್​ ಸೂಪರ್ ಕಿಂಗ್ಸ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ, ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಅರ್ಧಶತಕದೊಂದಿಗೆ ಧೋನಿಯ ದಾಖಲೆಯೊಂದನ್ನು ಸಹ ಡಿಕೆ ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 02, 2025 | 2:08 PM

Share
ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್​ನಲ್ಲಿ ಅರ್ಧಶತಕ ಬಾರಿಸುವ ಮೂಲಕ ದಿನೇಶ್ ಕಾರ್ತಿಕ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್​ನಲ್ಲಿ ಅರ್ಧಶತಕ ಬಾರಿಸುವ ಮೂಲಕ ದಿನೇಶ್ ಕಾರ್ತಿಕ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಸೌತ್ ಆಫ್ರಿಕಾ ಟಿ20 ಲೀಗ್​ನ 26ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಪರ ಕಣಕ್ಕಿಳಿದ ದಿನೇಶ್ ಕಾರ್ತಿಕ್, ಜೋಬರ್ಗ್ ಸೂಪರ್ ಕಿಂಗ್ಸ್ ವಿರುದ್ಧ 39 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 53 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

ಸೌತ್ ಆಫ್ರಿಕಾ ಟಿ20 ಲೀಗ್​ನ 26ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಪರ ಕಣಕ್ಕಿಳಿದ ದಿನೇಶ್ ಕಾರ್ತಿಕ್, ಜೋಬರ್ಗ್ ಸೂಪರ್ ಕಿಂಗ್ಸ್ ವಿರುದ್ಧ 39 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 53 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನಲ್ಲಿ ಈವರೆಗೆ 342 ಇನಿಂಗ್ಸ್ ಆಡಿರುವ ಧೋನಿ 28 ಅರ್ಧಶತಕಗಳೊಂದಿಗೆ 7432 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ದಿನೇಶ್ ಕಾರ್ತಿಕ್ ಮುರಿದಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನಲ್ಲಿ ಈವರೆಗೆ 342 ಇನಿಂಗ್ಸ್ ಆಡಿರುವ ಧೋನಿ 28 ಅರ್ಧಶತಕಗಳೊಂದಿಗೆ 7432 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ದಿನೇಶ್ ಕಾರ್ತಿಕ್ ಮುರಿದಿದ್ದಾರೆ.

3 / 5
ದಿನೇಶ್ ಕಾರ್ತಿಕ್ ಈವರೆಗೆ 362	ಟಿ20 ಇನಿಂಗ್ಸ್ ಆಡಿದ್ದು, ಈ ವೇಳೆ 35 ಅರ್ಧಶತಕಗಳೊಂದಿಗೆ ಒಟ್ಟು 7504 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ದಿನೇಶ್ ಕಾರ್ತಿಕ್ ಈವರೆಗೆ 362 ಟಿ20 ಇನಿಂಗ್ಸ್ ಆಡಿದ್ದು, ಈ ವೇಳೆ 35 ಅರ್ಧಶತಕಗಳೊಂದಿಗೆ ಒಟ್ಟು 7504 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಸದ್ಯ ದಿನೇಶ್ ಕಾರ್ತಿಕ್ ಹೆಸರಿನಲ್ಲಿರುವ ಈ ದಾಖಲೆಯನ್ನು ಮುರಿಯಲು ಮಹೇಂದ್ರ ಸಿಂಗ್​ ಧೋನಿಗೂ ಉತ್ತಮ ಅವಕಾಶವಿದೆ. ಏಕೆಂದರೆ ಮುಂಬರುವ ಐಪಿಎಲ್​ನಲ್ಲಿ ಧೋನಿ ಆಟಗಾರನಾಗಿ ಕಣಕ್ಕಿಳಿದರೆ, ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಧೋನಿ 100 ರನ್​ ಕಲೆಹಾಕಿದರೆ, ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ವಿಕೆಟ್ ಕೀಪರ್ ಎನಿಸಿಕೊಳ್ಳಲಿದ್ದಾರೆ.

ಸದ್ಯ ದಿನೇಶ್ ಕಾರ್ತಿಕ್ ಹೆಸರಿನಲ್ಲಿರುವ ಈ ದಾಖಲೆಯನ್ನು ಮುರಿಯಲು ಮಹೇಂದ್ರ ಸಿಂಗ್​ ಧೋನಿಗೂ ಉತ್ತಮ ಅವಕಾಶವಿದೆ. ಏಕೆಂದರೆ ಮುಂಬರುವ ಐಪಿಎಲ್​ನಲ್ಲಿ ಧೋನಿ ಆಟಗಾರನಾಗಿ ಕಣಕ್ಕಿಳಿದರೆ, ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಧೋನಿ 100 ರನ್​ ಕಲೆಹಾಕಿದರೆ, ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ವಿಕೆಟ್ ಕೀಪರ್ ಎನಿಸಿಕೊಳ್ಳಲಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ