ಧೋನಿಯ ದಾಖಲೆ ಮುರಿದ ದಿನೇಶ್ ಕಾರ್ತಿಕ್

Dinesh Karthik: ಸೌತ್ ಆಫ್ರಿಕಾ ಟಿ20 ಲೀಗ್ ಆಡಿದ ಮೊದಲ ಭಾರತೀಯ ಆಟಗಾರನೆಂದರೆ ಅದು ದಿನೇಶ್ ಕಾರ್ತಿಕ್. ಇದೀಗ ಜೋಬರ್ಗ್​ ಸೂಪರ್ ಕಿಂಗ್ಸ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ, ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಅರ್ಧಶತಕದೊಂದಿಗೆ ಧೋನಿಯ ದಾಖಲೆಯೊಂದನ್ನು ಸಹ ಡಿಕೆ ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 02, 2025 | 2:08 PM

ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್​ನಲ್ಲಿ ಅರ್ಧಶತಕ ಬಾರಿಸುವ ಮೂಲಕ ದಿನೇಶ್ ಕಾರ್ತಿಕ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್​ನಲ್ಲಿ ಅರ್ಧಶತಕ ಬಾರಿಸುವ ಮೂಲಕ ದಿನೇಶ್ ಕಾರ್ತಿಕ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಸೌತ್ ಆಫ್ರಿಕಾ ಟಿ20 ಲೀಗ್​ನ 26ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಪರ ಕಣಕ್ಕಿಳಿದ ದಿನೇಶ್ ಕಾರ್ತಿಕ್, ಜೋಬರ್ಗ್ ಸೂಪರ್ ಕಿಂಗ್ಸ್ ವಿರುದ್ಧ 39 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 53 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

ಸೌತ್ ಆಫ್ರಿಕಾ ಟಿ20 ಲೀಗ್​ನ 26ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಪರ ಕಣಕ್ಕಿಳಿದ ದಿನೇಶ್ ಕಾರ್ತಿಕ್, ಜೋಬರ್ಗ್ ಸೂಪರ್ ಕಿಂಗ್ಸ್ ವಿರುದ್ಧ 39 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 53 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನಲ್ಲಿ ಈವರೆಗೆ 342 ಇನಿಂಗ್ಸ್ ಆಡಿರುವ ಧೋನಿ 28 ಅರ್ಧಶತಕಗಳೊಂದಿಗೆ 7432 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ದಿನೇಶ್ ಕಾರ್ತಿಕ್ ಮುರಿದಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನಲ್ಲಿ ಈವರೆಗೆ 342 ಇನಿಂಗ್ಸ್ ಆಡಿರುವ ಧೋನಿ 28 ಅರ್ಧಶತಕಗಳೊಂದಿಗೆ 7432 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ದಿನೇಶ್ ಕಾರ್ತಿಕ್ ಮುರಿದಿದ್ದಾರೆ.

3 / 5
ದಿನೇಶ್ ಕಾರ್ತಿಕ್ ಈವರೆಗೆ 362	ಟಿ20 ಇನಿಂಗ್ಸ್ ಆಡಿದ್ದು, ಈ ವೇಳೆ 35 ಅರ್ಧಶತಕಗಳೊಂದಿಗೆ ಒಟ್ಟು 7504 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ದಿನೇಶ್ ಕಾರ್ತಿಕ್ ಈವರೆಗೆ 362 ಟಿ20 ಇನಿಂಗ್ಸ್ ಆಡಿದ್ದು, ಈ ವೇಳೆ 35 ಅರ್ಧಶತಕಗಳೊಂದಿಗೆ ಒಟ್ಟು 7504 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಸದ್ಯ ದಿನೇಶ್ ಕಾರ್ತಿಕ್ ಹೆಸರಿನಲ್ಲಿರುವ ಈ ದಾಖಲೆಯನ್ನು ಮುರಿಯಲು ಮಹೇಂದ್ರ ಸಿಂಗ್​ ಧೋನಿಗೂ ಉತ್ತಮ ಅವಕಾಶವಿದೆ. ಏಕೆಂದರೆ ಮುಂಬರುವ ಐಪಿಎಲ್​ನಲ್ಲಿ ಧೋನಿ ಆಟಗಾರನಾಗಿ ಕಣಕ್ಕಿಳಿದರೆ, ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಧೋನಿ 100 ರನ್​ ಕಲೆಹಾಕಿದರೆ, ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ವಿಕೆಟ್ ಕೀಪರ್ ಎನಿಸಿಕೊಳ್ಳಲಿದ್ದಾರೆ.

ಸದ್ಯ ದಿನೇಶ್ ಕಾರ್ತಿಕ್ ಹೆಸರಿನಲ್ಲಿರುವ ಈ ದಾಖಲೆಯನ್ನು ಮುರಿಯಲು ಮಹೇಂದ್ರ ಸಿಂಗ್​ ಧೋನಿಗೂ ಉತ್ತಮ ಅವಕಾಶವಿದೆ. ಏಕೆಂದರೆ ಮುಂಬರುವ ಐಪಿಎಲ್​ನಲ್ಲಿ ಧೋನಿ ಆಟಗಾರನಾಗಿ ಕಣಕ್ಕಿಳಿದರೆ, ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಧೋನಿ 100 ರನ್​ ಕಲೆಹಾಕಿದರೆ, ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ವಿಕೆಟ್ ಕೀಪರ್ ಎನಿಸಿಕೊಳ್ಳಲಿದ್ದಾರೆ.

5 / 5
Follow us
ಖರ್ಗೆಯವರ ಎಚ್ಚರಿಕೆ ಉಲ್ಲಂಘಿಸಿ ಹೇಳಿಕೆಯನ್ನು ನೀಡಲ್ಲ: ರಾಮಲಿಂಗಾರೆಡ್ಡಿ
ಖರ್ಗೆಯವರ ಎಚ್ಚರಿಕೆ ಉಲ್ಲಂಘಿಸಿ ಹೇಳಿಕೆಯನ್ನು ನೀಡಲ್ಲ: ರಾಮಲಿಂಗಾರೆಡ್ಡಿ
ಫೆಬ್ರುವರಿ 21ಕ್ಕೆ ತೆರೆಕಾಣಲಿದೆ ಶ್ರೇಯಸ್-ಪ್ರಿಯಾ ಅಭಿನಯದ ವಿಷ್ಣು ಪ್ರಿಯ
ಫೆಬ್ರುವರಿ 21ಕ್ಕೆ ತೆರೆಕಾಣಲಿದೆ ಶ್ರೇಯಸ್-ಪ್ರಿಯಾ ಅಭಿನಯದ ವಿಷ್ಣು ಪ್ರಿಯ
ಸತೀಶ್​ಗೆ ಸಿಎಂ ಆಗುವ ಆಕಾಂಕ್ಷೆ ಬಿಟ್ಟು ಬೇರೆ ಆಸೆ ಏನಾದರೂ ಉಳಿದಿದೆಯಾ?
ಸತೀಶ್​ಗೆ ಸಿಎಂ ಆಗುವ ಆಕಾಂಕ್ಷೆ ಬಿಟ್ಟು ಬೇರೆ ಆಸೆ ಏನಾದರೂ ಉಳಿದಿದೆಯಾ?
ಶತಕದ ಬಳಿಕ ಭಾವುಕರಾಗಿ ಮಾತನಾಡಿದ ರೋಹಿತ್
ಶತಕದ ಬಳಿಕ ಭಾವುಕರಾಗಿ ಮಾತನಾಡಿದ ರೋಹಿತ್
ಏರ್​ಶೋನಲ್ಲಿ ಮಿಂಚಿದ ತುಮಕೂರಿನಲ್ಲಿ ತಯಾರಾದ ಹೆಲಿಕಾಪ್ಟರ್
ಏರ್​ಶೋನಲ್ಲಿ ಮಿಂಚಿದ ತುಮಕೂರಿನಲ್ಲಿ ತಯಾರಾದ ಹೆಲಿಕಾಪ್ಟರ್
ವರಿಷ್ಠರನ್ನು ಭೇಟಿಯಾಗುವ ಅವಕಾಶ ಯತ್ನಾಳ್ ಟೀಮಿಗೆ ಈ ಬಾರಿಯೂ ಇಲ್ಲ!
ವರಿಷ್ಠರನ್ನು ಭೇಟಿಯಾಗುವ ಅವಕಾಶ ಯತ್ನಾಳ್ ಟೀಮಿಗೆ ಈ ಬಾರಿಯೂ ಇಲ್ಲ!
ಏರೋ ಶೋ-2025: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ
ಏರೋ ಶೋ-2025: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ
ರಾಜ್ಯ ಬಿಜೆಪಿ ಬಣ ಬಡಿದಾಟ; ಸೋಮಣ್ಣ ಎರಡೂ ತಂಡಗಳ ಜೊತೆ ಮಾತಾಡುವ ಸಾಧ್ಯತೆ
ರಾಜ್ಯ ಬಿಜೆಪಿ ಬಣ ಬಡಿದಾಟ; ಸೋಮಣ್ಣ ಎರಡೂ ತಂಡಗಳ ಜೊತೆ ಮಾತಾಡುವ ಸಾಧ್ಯತೆ
ಸುಧಾಕರ್ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗಲ್ಲ: ಮುನಿರತ್ನ
ಸುಧಾಕರ್ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗಲ್ಲ: ಮುನಿರತ್ನ
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!