AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2022: ಈ 6 ನಾಯಕರ ನಡುವಿನ ಕದನ, ಯಾವ ತಂಡದ ಭವಿಷ್ಯ ಯಾರ ಕೈಯಲ್ಲಿದೆ ಗೊತ್ತಾ?

Duleep Trophy 2022-23: ಈ ಬಾರಿಯ ಪಂದ್ಯಾವಳಿಯು ತನ್ನ ಹಳೆಯ ಶೈಲಿಗೆ ಮರಳಿದ್ದು, 6 ವಲಯಗಳನ್ನು ಪ್ರತಿನಿಧಿಸುವ ಟೂರ್ನಿಯಲ್ಲಿ ಈ ಬಾರಿ 6 ತಂಡಗಳು ಆಡುತ್ತಿವೆ. ಪ್ರತಿಯೊಂದು ವಲಯ ತಂಡವು ವಿಭಿನ್ನ ನಾಯಕರನ್ನು ಹೊಂದಿದೆ.

TV9 Web
| Edited By: |

Updated on:Sep 07, 2022 | 10:03 PM

Share
ದುಲೀಪ್ ಟ್ರೋಫಿ 2022-23 ಸೆಪ್ಟೆಂಬರ್ 8 ರಂದು ಅಂದರೆ ಗುರುವಾರದಿಂದ ಆರಂಭವಾಗಲಿದೆ. 2 ವರ್ಷಗಳ ನಂತರ ನಡೆಯುತ್ತಿರುವ ಈ ಟೂರ್ನಿ ಸೆಪ್ಟೆಂಬರ್ 25ರವರೆಗೆ ನಡೆಯಲಿದೆ. ಈ ಬಾರಿಯ ಪಂದ್ಯಾವಳಿಯು ತನ್ನ ಹಳೆಯ ಶೈಲಿಗೆ ಮರಳಿದ್ದು, 6 ವಲಯಗಳನ್ನು ಪ್ರತಿನಿಧಿಸುವ ಟೂರ್ನಿಯಲ್ಲಿ ಈ ಬಾರಿ 6 ತಂಡಗಳು ಆಡುತ್ತಿವೆ. ಪ್ರತಿಯೊಂದು ವಲಯ ತಂಡವು ವಿಭಿನ್ನ ನಾಯಕರನ್ನು ಹೊಂದಿದೆ.

ದುಲೀಪ್ ಟ್ರೋಫಿ 2022-23 ಸೆಪ್ಟೆಂಬರ್ 8 ರಂದು ಅಂದರೆ ಗುರುವಾರದಿಂದ ಆರಂಭವಾಗಲಿದೆ. 2 ವರ್ಷಗಳ ನಂತರ ನಡೆಯುತ್ತಿರುವ ಈ ಟೂರ್ನಿ ಸೆಪ್ಟೆಂಬರ್ 25ರವರೆಗೆ ನಡೆಯಲಿದೆ. ಈ ಬಾರಿಯ ಪಂದ್ಯಾವಳಿಯು ತನ್ನ ಹಳೆಯ ಶೈಲಿಗೆ ಮರಳಿದ್ದು, 6 ವಲಯಗಳನ್ನು ಪ್ರತಿನಿಧಿಸುವ ಟೂರ್ನಿಯಲ್ಲಿ ಈ ಬಾರಿ 6 ತಂಡಗಳು ಆಡುತ್ತಿವೆ. ಪ್ರತಿಯೊಂದು ವಲಯ ತಂಡವು ವಿಭಿನ್ನ ನಾಯಕರನ್ನು ಹೊಂದಿದೆ.

1 / 7
ಪಶ್ಚಿಮ ವಲಯ - ಈ ತಂಡದ ಕಮಾಂಡ್ ಭಾರತೀಯ ಟೆಸ್ಟ್ ತಂಡದ ಮಾಜಿ ಉಪನಾಯಕ ಅಜಿಂಕ್ಯ ರಹಾನೆ ಕೈಯಲ್ಲಿದೆ. ಈ ಟೂರ್ನಿಯ ಮೂಲಕ ಮತ್ತೊಮ್ಮೆ ಟೀಂ ಇಂಡಿಯಾಗೆ ಮರಳಲು ರಹಾನೆ ಬಯಸಿದ್ದಾರೆ.

ಪಶ್ಚಿಮ ವಲಯ - ಈ ತಂಡದ ಕಮಾಂಡ್ ಭಾರತೀಯ ಟೆಸ್ಟ್ ತಂಡದ ಮಾಜಿ ಉಪನಾಯಕ ಅಜಿಂಕ್ಯ ರಹಾನೆ ಕೈಯಲ್ಲಿದೆ. ಈ ಟೂರ್ನಿಯ ಮೂಲಕ ಮತ್ತೊಮ್ಮೆ ಟೀಂ ಇಂಡಿಯಾಗೆ ಮರಳಲು ರಹಾನೆ ಬಯಸಿದ್ದಾರೆ.

2 / 7
ದಕ್ಷಿಣ ವಲಯ- ಈ ತಂಡದ ಲಗಾಮು ಭಾರತ ಟೆಸ್ಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಹನುಮ ವಿಹಾರಿ ಕೈಯಲ್ಲಿದೆ. ಹನುಮ ಅವರು ಈ ಟೂರ್ನಿಯ ಮೂಲಕ ಉತ್ತಮ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಬಯಸಿದ್ದಾರೆ.

ದಕ್ಷಿಣ ವಲಯ- ಈ ತಂಡದ ಲಗಾಮು ಭಾರತ ಟೆಸ್ಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಹನುಮ ವಿಹಾರಿ ಕೈಯಲ್ಲಿದೆ. ಹನುಮ ಅವರು ಈ ಟೂರ್ನಿಯ ಮೂಲಕ ಉತ್ತಮ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಬಯಸಿದ್ದಾರೆ.

3 / 7
ಕೇಂದ್ರ ವಲಯ- ಕರಣ್ ಶರ್ಮಾ ಈ ತಂಡದ ನಾಯಕರಾಗಿರುತ್ತಾರೆ. ಕರಣ್ ಭಾರತ ಪರ ಕ್ರಿಕೆಟ್ ಕೂಡ ಆಡಿದ್ದಾರೆ.

ಕೇಂದ್ರ ವಲಯ- ಕರಣ್ ಶರ್ಮಾ ಈ ತಂಡದ ನಾಯಕರಾಗಿರುತ್ತಾರೆ. ಕರಣ್ ಭಾರತ ಪರ ಕ್ರಿಕೆಟ್ ಕೂಡ ಆಡಿದ್ದಾರೆ.

4 / 7
ಪೂರ್ವ ವಲಯ- ಈ ತಂಡವನ್ನು ಬಂಗಾಳದ ಕ್ರೀಡಾ ಸಚಿವ ಮತ್ತು ರಣಜಿ ತಂಡದ ಸದಸ್ಯ ಮನೋಜ್ ತಿವಾರಿ ವಹಿಸಲಿದ್ದಾರೆ. ಮನೋಜ್ ತಿವಾರಿ ಅಂತಾರಾಷ್ಟ್ರೀಯ ಪಿಚ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಪೂರ್ವ ವಲಯ- ಈ ತಂಡವನ್ನು ಬಂಗಾಳದ ಕ್ರೀಡಾ ಸಚಿವ ಮತ್ತು ರಣಜಿ ತಂಡದ ಸದಸ್ಯ ಮನೋಜ್ ತಿವಾರಿ ವಹಿಸಲಿದ್ದಾರೆ. ಮನೋಜ್ ತಿವಾರಿ ಅಂತಾರಾಷ್ಟ್ರೀಯ ಪಿಚ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

5 / 7
ಉತ್ತರ ವಲಯ - ಈ ತಂಡದ ಕಮಾಂಡ್ ಮನ್ ದೀಪ್ ಸಿಂಗ್ ಕೈಯಲ್ಲಿದೆ. ಮಂದೀಪ್ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ.

ಉತ್ತರ ವಲಯ - ಈ ತಂಡದ ಕಮಾಂಡ್ ಮನ್ ದೀಪ್ ಸಿಂಗ್ ಕೈಯಲ್ಲಿದೆ. ಮಂದೀಪ್ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ.

6 / 7
ಈಶಾನ್ಯ ವಲಯ- ಆಶಿಶ್ ಥಾಪಾ ಅವರು ಈಶಾನ್ಯ ವಲಯದ ಕಮಾಂಡ್ ಆಗಿದ್ದು, ಇವರು ಟೂರ್ನಿಯಲ್ಲಿ ಮೊದಲ ಬಾರಿಗೆ ಭಾಗವಹಿಸುತ್ತಿದ್ದಾರೆ.

ಈಶಾನ್ಯ ವಲಯ- ಆಶಿಶ್ ಥಾಪಾ ಅವರು ಈಶಾನ್ಯ ವಲಯದ ಕಮಾಂಡ್ ಆಗಿದ್ದು, ಇವರು ಟೂರ್ನಿಯಲ್ಲಿ ಮೊದಲ ಬಾರಿಗೆ ಭಾಗವಹಿಸುತ್ತಿದ್ದಾರೆ.

7 / 7

Published On - 10:03 pm, Wed, 7 September 22

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ