AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy: ದುಲೀಪ್ ಟ್ರೋಫಿಗೆ ದಕ್ಷಿಣ ವಲಯ ತಂಡ ಪ್ರಕಟ; ಮಯಾಂಕ್​ಗೆ ಉಪನಾಯಕತ್ವ

Duleep Trophy: ಕ್ಷಿಣ ವಲಯ ತಂಡದ ನಾಯಕತ್ವವನ್ನು ಹನುಮ ವಿಹಾರಿಗೆ ವಹಿಸಲಾಗಿದ್ದು, ಮಯಾಂಕ್ ಅಗರ್ವಾಲ್ ಉಪನಾಯಕನಾಗಿ ಆಡಲಿದ್ದಾರೆ.

ಪೃಥ್ವಿಶಂಕರ
|

Updated on:Jun 14, 2023 | 1:37 PM

Share
ಇದೇ ತಿಂಗಳ 28 ರಂದು ದುಲೀಪ್ ಟ್ರೋಫಿಯ ಆರಂಭದೊಂದಿಗೆ ಭಾರತ ಕ್ರಿಕೆಟ್​ನ ಹೊಸ ದೇಶಿ ಸೀಸನ್​ ಕೂಡ ಆರಂಭವಾಗುತ್ತಿದೆ. ದುಲೀಪ್ ಟ್ರೋಫಿಯಲ್ಲಿ ಎಂದಿನಂತೆ ಆರು ವಲಯಗಳಾದ ಉತ್ತರ, ದಕ್ಷಿಣ, ಪಶ್ಚಿಮ, ಪೂರ್ವ, ಮಧ್ಯ ಮತ್ತು ಈಶಾನ್ಯ ತಂಡಗಳು ಸ್ಪರ್ಧಿಸುತ್ತಿವೆ.

ಇದೇ ತಿಂಗಳ 28 ರಂದು ದುಲೀಪ್ ಟ್ರೋಫಿಯ ಆರಂಭದೊಂದಿಗೆ ಭಾರತ ಕ್ರಿಕೆಟ್​ನ ಹೊಸ ದೇಶಿ ಸೀಸನ್​ ಕೂಡ ಆರಂಭವಾಗುತ್ತಿದೆ. ದುಲೀಪ್ ಟ್ರೋಫಿಯಲ್ಲಿ ಎಂದಿನಂತೆ ಆರು ವಲಯಗಳಾದ ಉತ್ತರ, ದಕ್ಷಿಣ, ಪಶ್ಚಿಮ, ಪೂರ್ವ, ಮಧ್ಯ ಮತ್ತು ಈಶಾನ್ಯ ತಂಡಗಳು ಸ್ಪರ್ಧಿಸುತ್ತಿವೆ.

1 / 6
ಹಿಂದಿನ ಆವೃತ್ತಿಯ ಫೈನಲಿಸ್ಟ್‌ಗಳಾದ ದಕ್ಷಿಣ ಮತ್ತು ಪಶ್ಚಿಮ ವಲಯ ತಂಡಗಳು ಸೆಮಿಫೈನಲ್‌ಗೆ ನೇರ ಪ್ರವೇಶ ಪಡೆದಿದ್ದು, ಲೀಗ್ ಹಂತದಲ್ಲಿ ಗೆದ್ದು ಬಂದ ತಂಡಗಳು ಈ ಎರಡೂ ತಂಡಗಳ ವಿರುದ್ಧ ಸೆಮಿಸ್​ನಲ್ಲಿ ಸೆಣಸಲಿವೆ. ಇದೀಗ ಈ ಪಂದ್ಯಾವಳಿಗೆ ದಕ್ಷಿಣ ವಲಯ ತಂಡವನ್ನು ಪ್ರಕಟಿಸಲಾಗಿದ್ದು, ಟೀಂ ಇಂಡಿಯಾದಲ್ಲಿ ಆಡಿದ ಕೆಲವು ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಹಿಂದಿನ ಆವೃತ್ತಿಯ ಫೈನಲಿಸ್ಟ್‌ಗಳಾದ ದಕ್ಷಿಣ ಮತ್ತು ಪಶ್ಚಿಮ ವಲಯ ತಂಡಗಳು ಸೆಮಿಫೈನಲ್‌ಗೆ ನೇರ ಪ್ರವೇಶ ಪಡೆದಿದ್ದು, ಲೀಗ್ ಹಂತದಲ್ಲಿ ಗೆದ್ದು ಬಂದ ತಂಡಗಳು ಈ ಎರಡೂ ತಂಡಗಳ ವಿರುದ್ಧ ಸೆಮಿಸ್​ನಲ್ಲಿ ಸೆಣಸಲಿವೆ. ಇದೀಗ ಈ ಪಂದ್ಯಾವಳಿಗೆ ದಕ್ಷಿಣ ವಲಯ ತಂಡವನ್ನು ಪ್ರಕಟಿಸಲಾಗಿದ್ದು, ಟೀಂ ಇಂಡಿಯಾದಲ್ಲಿ ಆಡಿದ ಕೆಲವು ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

2 / 6
ಇನ್ನು ದಕ್ಷಿಣ ವಲಯ ತಂಡದ ನಾಯಕತ್ವವನ್ನು ಹನುಮ ವಿಹಾರಿಗೆ ವಹಿಸಲಾಗಿದ್ದು, ಮಯಾಂಕ್ ಅಗರ್ವಾಲ್ ಉಪನಾಯಕನಾಗಿ ಆಡಲಿದ್ದಾರೆ. ಹಾಗೆಯೇ ಡಬ್ಲ್ಯುಟಿಸಿ ಫೈನಲ್​ನಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಕೆಎಸ್ ಭರತ್ ಕೂಡ ಸ್ಥಾನ ಪಡೆದಿದ್ದಾರೆ.

ಇನ್ನು ದಕ್ಷಿಣ ವಲಯ ತಂಡದ ನಾಯಕತ್ವವನ್ನು ಹನುಮ ವಿಹಾರಿಗೆ ವಹಿಸಲಾಗಿದ್ದು, ಮಯಾಂಕ್ ಅಗರ್ವಾಲ್ ಉಪನಾಯಕನಾಗಿ ಆಡಲಿದ್ದಾರೆ. ಹಾಗೆಯೇ ಡಬ್ಲ್ಯುಟಿಸಿ ಫೈನಲ್​ನಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಕೆಎಸ್ ಭರತ್ ಕೂಡ ಸ್ಥಾನ ಪಡೆದಿದ್ದಾರೆ.

3 / 6
ಇತರ ಆಟಗಾರರ ಪೈಕಿ, ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಅದ್ಭುತ ಬ್ಯಾಟಿಂಗ್ ಮಾಡಿದ್ದ ತಿಲಕ್ ವರ್ಮಾ, ಗುಜರಾತ್ ಟೈಟಾನ್ಸ್‌ ಪರ ಫೈನಲ್​ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ಸಾಯಿ ಸುದರ್ಶನ್ ಮತ್ತು ಆರ್​ಸಿಬಿ ಪರ ಮೊದಲ ಪಂದ್ಯದಲ್ಲೇ 3 ವಿಕೆಟ್ ಉರುಳಿಸಿದ್ದ ಕನ್ನಡಿಗ ವೈಶಾಕ್ ವಿಜಯ್‌ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇತರ ಆಟಗಾರರ ಪೈಕಿ, ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಅದ್ಭುತ ಬ್ಯಾಟಿಂಗ್ ಮಾಡಿದ್ದ ತಿಲಕ್ ವರ್ಮಾ, ಗುಜರಾತ್ ಟೈಟಾನ್ಸ್‌ ಪರ ಫೈನಲ್​ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ಸಾಯಿ ಸುದರ್ಶನ್ ಮತ್ತು ಆರ್​ಸಿಬಿ ಪರ ಮೊದಲ ಪಂದ್ಯದಲ್ಲೇ 3 ವಿಕೆಟ್ ಉರುಳಿಸಿದ್ದ ಕನ್ನಡಿಗ ವೈಶಾಕ್ ವಿಜಯ್‌ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

4 / 6
ಹಾಗೆಯೇ ಸ್ಪಿನ್ ಆಲ್​ರೌಂಡರ್ ಆಗಿ ವಾಷಿಂಗ್ಟನ್ ಸುಂದರ್ ದಕ್ಷಿಣ ವಲಯದ ಪರ ಆಡಲಿದ್ದಾರೆ. ಇವರನ್ನು ಹೊರತುಪಡಿಸಿ ವೈಶಾಕ್, ಮತ್ತೊಬ್ಬ ಕನ್ನಡಿಗ ವಿದ್ವತ್ ಕಾವೇರಪ್ಪ ಮತ್ತು ಆರ್. ಸಾಯಿ ಕಿಶೋರ್ ದಕ್ಷಿಣ ವಲಯದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ.

ಹಾಗೆಯೇ ಸ್ಪಿನ್ ಆಲ್​ರೌಂಡರ್ ಆಗಿ ವಾಷಿಂಗ್ಟನ್ ಸುಂದರ್ ದಕ್ಷಿಣ ವಲಯದ ಪರ ಆಡಲಿದ್ದಾರೆ. ಇವರನ್ನು ಹೊರತುಪಡಿಸಿ ವೈಶಾಕ್, ಮತ್ತೊಬ್ಬ ಕನ್ನಡಿಗ ವಿದ್ವತ್ ಕಾವೇರಪ್ಪ ಮತ್ತು ಆರ್. ಸಾಯಿ ಕಿಶೋರ್ ದಕ್ಷಿಣ ವಲಯದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ.

5 / 6
ದುಲೀಪ್ ಟ್ರೋಫಿಗೆ ದಕ್ಷಿಣ ವಲಯ ತಂಡ: ಹನುಮ ವಿಹಾರಿ (ನಾಯಕ), ಮಯಾಂಕ್ ಅಗರ್ವಾಲ್ (ಉಪನಾಯಕ), ರಿಕಿ ಭುಯಿ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಫರ್), ಆರ್. ಸಮರ್ಥ್, ವಾಷಿಂಗ್ಟನ್ ಸುಂದರ್, ಸಚಿನ್ ಬೇಬಿ, ಪ್ರದೋಶ್ ರಂಜನ್ ಪಾಲ್, ಸಾಯಿ ಕಿಶೋರ್, ವಿ. ಕಾವೇರಪ್ಪ, ವೈಶಾಕ್ ವಿಜಯ್​ಕುಮಾರ್, ಕೆವಿ ಶಶಿಕಾಂತ್, ದರ್ಶನ್ ಮಿಸಾಲ್ ಮತ್ತು ತಿಲಕ್ ವರ್ಮ.

ದುಲೀಪ್ ಟ್ರೋಫಿಗೆ ದಕ್ಷಿಣ ವಲಯ ತಂಡ: ಹನುಮ ವಿಹಾರಿ (ನಾಯಕ), ಮಯಾಂಕ್ ಅಗರ್ವಾಲ್ (ಉಪನಾಯಕ), ರಿಕಿ ಭುಯಿ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಫರ್), ಆರ್. ಸಮರ್ಥ್, ವಾಷಿಂಗ್ಟನ್ ಸುಂದರ್, ಸಚಿನ್ ಬೇಬಿ, ಪ್ರದೋಶ್ ರಂಜನ್ ಪಾಲ್, ಸಾಯಿ ಕಿಶೋರ್, ವಿ. ಕಾವೇರಪ್ಪ, ವೈಶಾಕ್ ವಿಜಯ್​ಕುಮಾರ್, ಕೆವಿ ಶಶಿಕಾಂತ್, ದರ್ಶನ್ ಮಿಸಾಲ್ ಮತ್ತು ತಿಲಕ್ ವರ್ಮ.

6 / 6

Published On - 1:37 pm, Wed, 14 June 23

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ