AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪ; ಸಿಎಸ್​ಕೆ ತಂಡದ ಮಾಲೀಕರ ಕಂಪನಿ ಮೇಲೆ ಇಡಿ ದಾಳಿ..!

Former BCCI President: : ಎನ್ ಶ್ರೀನಿವಾಸನ್ ಅವರ ಚೆನ್ನೈ ಮೂಲದ ಇಂಡಿಯಾ ಸಿಮೆಂಟ್ ಕಂಪನಿಯ ಮೇಲೆ ಇಡಿ ದಾಳಿ ನಡೆಸಿದೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಇಡಿ, ಇಂಡಿಯಾ ಸಿಮೆಂಟ್ ಕಂಪನಿ ಮೇಲೆ ದಾಳಿ ನಡೆಸಿದ್ದು, ಕಂಪನಿಯ ಎಂಡಿ ಎನ್ ಶ್ರೀನಿವಾಸನ್​ಗೆ ಸಂಕಷ್ಟ ತಂದೊಡ್ಡಿದೆ.

ಪೃಥ್ವಿಶಂಕರ
|

Updated on:Feb 01, 2024 | 4:18 PM

ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಐಪಿಎಲ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕರಾದ ಎನ್ ಶ್ರೀನಿವಾಸನ್ ಅವರ ಅವರ ಹಲವು ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿದೆ.

ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಐಪಿಎಲ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕರಾದ ಎನ್ ಶ್ರೀನಿವಾಸನ್ ಅವರ ಅವರ ಹಲವು ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿದೆ.

1 / 6
ಎನ್ ಶ್ರೀನಿವಾಸನ್ ಅವರ ಚೆನ್ನೈ ಮೂಲದ ಇಂಡಿಯಾ ಸಿಮೆಂಟ್ ಕಂಪನಿಯ ಮೇಲೆ ಇಡಿ ದಾಳಿ ನಡೆಸಿದೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಇಡಿ, ಇಂಡಿಯಾ ಸಿಮೆಂಟ್ ಕಂಪನಿ ಮೇಲೆ ದಾಳಿ ನಡೆಸಿದ್ದು, ಕಂಪನಿಯ ಎಂಡಿ ಎನ್ ಶ್ರೀನಿವಾಸನ್​ಗೆ ಸಂಕಷ್ಟ ತಂದೊಡ್ಡಿದೆ.

ಎನ್ ಶ್ರೀನಿವಾಸನ್ ಅವರ ಚೆನ್ನೈ ಮೂಲದ ಇಂಡಿಯಾ ಸಿಮೆಂಟ್ ಕಂಪನಿಯ ಮೇಲೆ ಇಡಿ ದಾಳಿ ನಡೆಸಿದೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಇಡಿ, ಇಂಡಿಯಾ ಸಿಮೆಂಟ್ ಕಂಪನಿ ಮೇಲೆ ದಾಳಿ ನಡೆಸಿದ್ದು, ಕಂಪನಿಯ ಎಂಡಿ ಎನ್ ಶ್ರೀನಿವಾಸನ್​ಗೆ ಸಂಕಷ್ಟ ತಂದೊಡ್ಡಿದೆ.

2 / 6
ಎನ್ ಶ್ರೀನಿವಾಸನ್ ಅವರ ಇಂಡಿಯಾ ಸಿಮೆಂಟ್ ಕಂಪನಿಯು ದೇಶದ ಅತಿದೊಡ್ಡ ಸಿಮೆಂಟ್ ಕಂಪನಿಗಳಲ್ಲಿ ಒಂದಾಗಿದೆ. ಇಂಡಿಯಾ ಸಿಮೆಂಟ್ ಕಂಪನಿಯು ದೇಶದ ವಿವಿಧ ಸ್ಥಳಗಳಲ್ಲಿ ಬ್ರ್ಯಾಂಚ್​ಗಳನ್ನು ಹೊಂದಿದೆ. ವರದಿಗಳ ಪ್ರಕಾರ ಇದೀಗ ಇಡಿ, ಇಂಡಿಯಾ ಸಿಮೆಂಟ್‌ ಸಂಸ್ಥೆಗೆ ಬೀಗ ಹಾಕಿಸಿ, ತನಿಖೆ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.

ಎನ್ ಶ್ರೀನಿವಾಸನ್ ಅವರ ಇಂಡಿಯಾ ಸಿಮೆಂಟ್ ಕಂಪನಿಯು ದೇಶದ ಅತಿದೊಡ್ಡ ಸಿಮೆಂಟ್ ಕಂಪನಿಗಳಲ್ಲಿ ಒಂದಾಗಿದೆ. ಇಂಡಿಯಾ ಸಿಮೆಂಟ್ ಕಂಪನಿಯು ದೇಶದ ವಿವಿಧ ಸ್ಥಳಗಳಲ್ಲಿ ಬ್ರ್ಯಾಂಚ್​ಗಳನ್ನು ಹೊಂದಿದೆ. ವರದಿಗಳ ಪ್ರಕಾರ ಇದೀಗ ಇಡಿ, ಇಂಡಿಯಾ ಸಿಮೆಂಟ್‌ ಸಂಸ್ಥೆಗೆ ಬೀಗ ಹಾಕಿಸಿ, ತನಿಖೆ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.

3 / 6
ಇಂಡಿಯಾ ಸಿಮೆಂಟ್​ನ ಎಂಡಿಯಾಗಿರುವ ಎನ್ ಶ್ರೀನಿವಾಸನ್ ಐಪಿಎಲ್ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕರೂ ಆಗಿದ್ದಾರೆ. 2013 ರಲ್ಲಿ, ಎನ್ ಶ್ರೀನಿವಾಸನ್ ಅವರ ತಂಡ ಚೆನ್ನೈ ಸೂಪರ್ ಕಿಂಗ್ಸ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಬಾಗಿಯಾಗಿತ್ತು.

ಇಂಡಿಯಾ ಸಿಮೆಂಟ್​ನ ಎಂಡಿಯಾಗಿರುವ ಎನ್ ಶ್ರೀನಿವಾಸನ್ ಐಪಿಎಲ್ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕರೂ ಆಗಿದ್ದಾರೆ. 2013 ರಲ್ಲಿ, ಎನ್ ಶ್ರೀನಿವಾಸನ್ ಅವರ ತಂಡ ಚೆನ್ನೈ ಸೂಪರ್ ಕಿಂಗ್ಸ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಬಾಗಿಯಾಗಿತ್ತು.

4 / 6
ನಂತರ ಈ ತಂಡವನ್ನು ಎರಡು ವರ್ಷಗಳ ಕಾಲ ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಇದೇ ವೇಳೆ ಎನ್ ಶ್ರೀನಿವಾಸನ್ ಕೂಡ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ತೊರೆಯಬೇಕಾಯಿತು.

ನಂತರ ಈ ತಂಡವನ್ನು ಎರಡು ವರ್ಷಗಳ ಕಾಲ ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಇದೇ ವೇಳೆ ಎನ್ ಶ್ರೀನಿವಾಸನ್ ಕೂಡ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ತೊರೆಯಬೇಕಾಯಿತು.

5 / 6
2008 ರಲ್ಲಿ, ಮೊದಲ ಬಾರಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಎನ್ ಶ್ರೀನಿವಾಸನ್, ಇದರ ನಂತರ 2011 ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿಯೂ ಅಯ್ಕೆಯಾದರು. ಆದರೆ ಮ್ಯಾಚ್ ಫಿಕ್ಸಿಂಗ್‌ ಆರೋಪ ಸಾಭೀತಾದ ಬಳಿಕ  ಶ್ರೀನಿವಾಸನ್ ಈ ಹುದ್ದೆಯಿಂದ ಕೆಳಗಿಳಿದರು.

2008 ರಲ್ಲಿ, ಮೊದಲ ಬಾರಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಎನ್ ಶ್ರೀನಿವಾಸನ್, ಇದರ ನಂತರ 2011 ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿಯೂ ಅಯ್ಕೆಯಾದರು. ಆದರೆ ಮ್ಯಾಚ್ ಫಿಕ್ಸಿಂಗ್‌ ಆರೋಪ ಸಾಭೀತಾದ ಬಳಿಕ ಶ್ರೀನಿವಾಸನ್ ಈ ಹುದ್ದೆಯಿಂದ ಕೆಳಗಿಳಿದರು.

6 / 6

Published On - 4:17 pm, Thu, 1 February 24

Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ