ಭ್ರಷ್ಟಾಚಾರ ಆರೋಪ; ಸಿಎಸ್ಕೆ ತಂಡದ ಮಾಲೀಕರ ಕಂಪನಿ ಮೇಲೆ ಇಡಿ ದಾಳಿ..!
Former BCCI President: : ಎನ್ ಶ್ರೀನಿವಾಸನ್ ಅವರ ಚೆನ್ನೈ ಮೂಲದ ಇಂಡಿಯಾ ಸಿಮೆಂಟ್ ಕಂಪನಿಯ ಮೇಲೆ ಇಡಿ ದಾಳಿ ನಡೆಸಿದೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಇಡಿ, ಇಂಡಿಯಾ ಸಿಮೆಂಟ್ ಕಂಪನಿ ಮೇಲೆ ದಾಳಿ ನಡೆಸಿದ್ದು, ಕಂಪನಿಯ ಎಂಡಿ ಎನ್ ಶ್ರೀನಿವಾಸನ್ಗೆ ಸಂಕಷ್ಟ ತಂದೊಡ್ಡಿದೆ.

1 / 6

2 / 6

3 / 6

4 / 6

5 / 6

6 / 6
Published On - 4:17 pm, Thu, 1 February 24
Follow Us





