AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಏಷ್ಯಾಕಪ್ ಫೈನಲ್ ಫೈಟ್​ಗೆ ಭಾರತ- ಪಾಕ್ ಸಿದ್ಧ; ಎಷ್ಟು ಗಂಟೆಗೆ ಪಂದ್ಯ ಆರಂಭ? ಇಲ್ಲಿದೆ ವಿವರ

Emerging Asia Cup 2023, IND A vs PAK A Live Streaming: ಶ್ರೀಲಂಕಾದಲ್ಲಿ ನಡೆಯುತ್ತಿರುವ ಉದಯೋನ್ಮುಖ ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ.

ಪೃಥ್ವಿಶಂಕರ
|

Updated on: Jul 23, 2023 | 8:39 AM

Share
ಶ್ರೀಲಂಕಾದಲ್ಲಿ ನಡೆಯುತ್ತಿರುವ ಉದಯೋನ್ಮುಖ ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ.

ಶ್ರೀಲಂಕಾದಲ್ಲಿ ನಡೆಯುತ್ತಿರುವ ಉದಯೋನ್ಮುಖ ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ.

1 / 7
ಆತಿಥೇಯ ಶ್ರೀಲಂಕಾ ತಂಡವನ್ನು ಸೋಲಿಸಿದ ಪಾಕಿಸ್ತಾನ ತಂಡ ಫೈನಲ್ ತಲುಪಿದ್ದರೆ, ಇತ್ತ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ ಎ ತಂಡ ಉದಯೋನ್ಮುಖ ಏಷ್ಯಾ ಕಪ್‌ನ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಆತಿಥೇಯ ಶ್ರೀಲಂಕಾ ತಂಡವನ್ನು ಸೋಲಿಸಿದ ಪಾಕಿಸ್ತಾನ ತಂಡ ಫೈನಲ್ ತಲುಪಿದ್ದರೆ, ಇತ್ತ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ ಎ ತಂಡ ಉದಯೋನ್ಮುಖ ಏಷ್ಯಾ ಕಪ್‌ನ ಫೈನಲ್‌ಗೆ ಲಗ್ಗೆ ಇಟ್ಟಿದೆ.

2 / 7
ಜುಲೈ 23ರ ಭಾನುವಾರದಂದು ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ನಡೆಯಲಿದ್ದು, ಈ ಹೈವೋಲ್ಟೇಜ್ ಕದನ  ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜುಲೈ 23ರ ಭಾನುವಾರದಂದು ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ನಡೆಯಲಿದ್ದು, ಈ ಹೈವೋಲ್ಟೇಜ್ ಕದನ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

3 / 7
ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಫೈನಲ್ ಪಂದ್ಯವು ಭಾರತದ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಫೈನಲ್ ಪಂದ್ಯವು ಭಾರತದ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

4 / 7
ಬದ್ದವೈರಿಗಳ ಈ ಕಾಳಗವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಆನ್‌ಲೈನ್‌ನಲ್ಲಿ Fancode ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಬದ್ದವೈರಿಗಳ ಈ ಕಾಳಗವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಆನ್‌ಲೈನ್‌ನಲ್ಲಿ Fancode ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

5 / 7
ಭಾರತ ಎ ತಂಡ: ಯಶ್ ಧುಲ್ (ನಾಯಕ), ಧ್ರುವ ಜುರೈಲ್, ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ನಿಶಾಂತ್ ಸಿಂಧು, ರಿಯಾನ್ ಪರಾಗ್, ಹರ್ಷಿತ್ ರಾಣಾ, ಮಾನವ್ ಸುತಾರ್, ರಾಜವರ್ಧನ್ ಹಂಗರಗೇಕರ್, ಯುವರಾಜ್ ಸಿಂಗ್ ದೋಡಿಯಾ, ಪ್ರಭುಸಿಮ್ರಾನ್ ಸಿಂಗ್, ಆಕಾಶ್ ಸಿಂಗ್, ನಿತೀಶ್ ಪ್ರದೋಶ್ ಪಾಲ್.

ಭಾರತ ಎ ತಂಡ: ಯಶ್ ಧುಲ್ (ನಾಯಕ), ಧ್ರುವ ಜುರೈಲ್, ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ನಿಶಾಂತ್ ಸಿಂಧು, ರಿಯಾನ್ ಪರಾಗ್, ಹರ್ಷಿತ್ ರಾಣಾ, ಮಾನವ್ ಸುತಾರ್, ರಾಜವರ್ಧನ್ ಹಂಗರಗೇಕರ್, ಯುವರಾಜ್ ಸಿಂಗ್ ದೋಡಿಯಾ, ಪ್ರಭುಸಿಮ್ರಾನ್ ಸಿಂಗ್, ಆಕಾಶ್ ಸಿಂಗ್, ನಿತೀಶ್ ಪ್ರದೋಶ್ ಪಾಲ್.

6 / 7
ಪಾಕಿಸ್ತಾನ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ/ವಿಕೆಟ್ ಕೀಪರ್), ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಒಮರ್ ಯೂಸುಫ್, ತಾಯೆಬ್ ತಾಹಿರ್, ಖಾಸಿಮ್ ಅಕ್ರಂ, ಮುಬಾಸಿರ್ ಖಾನ್, ಅಮದ್ ಬಟ್, ಮೊಹಮ್ಮದ್ ವಾಸಿಂ ಜೂನಿಯರ್, ಸುಫೀನ್ ಮುಕಿಮ್, ಅರ್ಷದ್ ಇಕ್ಬಾಲ್, ಹಸಿಬುಲ್ಲಾ ಗ್ಝು ಖಾಲಾಮ್, ಮೆಹ್ರಾಂ ಖಾನ್.

ಪಾಕಿಸ್ತಾನ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ/ವಿಕೆಟ್ ಕೀಪರ್), ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಒಮರ್ ಯೂಸುಫ್, ತಾಯೆಬ್ ತಾಹಿರ್, ಖಾಸಿಮ್ ಅಕ್ರಂ, ಮುಬಾಸಿರ್ ಖಾನ್, ಅಮದ್ ಬಟ್, ಮೊಹಮ್ಮದ್ ವಾಸಿಂ ಜೂನಿಯರ್, ಸುಫೀನ್ ಮುಕಿಮ್, ಅರ್ಷದ್ ಇಕ್ಬಾಲ್, ಹಸಿಬುಲ್ಲಾ ಗ್ಝು ಖಾಲಾಮ್, ಮೆಹ್ರಾಂ ಖಾನ್.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ