AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿಯ ಶ್ರೇಷ್ಠ ಪ್ರದರ್ಶನ: ಟೀಮ್ ಇಂಡಿಯಾಗೆ ಭರ್ಜರಿ ಜಯ

Emerging Teams Asia Cup: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು.

TV9 Web
| Edited By: |

Updated on: Jun 13, 2023 | 2:29 PM

Share
Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

2 / 5
ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

3 / 5
ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

4 / 5
ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ