AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿಯ ಶ್ರೇಷ್ಠ ಪ್ರದರ್ಶನ: ಟೀಮ್ ಇಂಡಿಯಾಗೆ ಭರ್ಜರಿ ಜಯ

Emerging Teams Asia Cup: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು.

TV9 Web
| Edited By: |

Updated on: Jun 13, 2023 | 2:29 PM

Share
Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

2 / 5
ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

3 / 5
ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

4 / 5
ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

5 / 5
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ