AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿಯ ಶ್ರೇಷ್ಠ ಪ್ರದರ್ಶನ: ಟೀಮ್ ಇಂಡಿಯಾಗೆ ಭರ್ಜರಿ ಜಯ

Emerging Teams Asia Cup: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು.

TV9 Web
| Edited By: |

Updated on: Jun 13, 2023 | 2:29 PM

Share
Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

2 / 5
ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

3 / 5
ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

4 / 5
ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

5 / 5
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ