AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿಯ ಶ್ರೇಷ್ಠ ಪ್ರದರ್ಶನ: ಟೀಮ್ ಇಂಡಿಯಾಗೆ ಭರ್ಜರಿ ಜಯ

Emerging Teams Asia Cup: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು.

TV9 Web
| Updated By: ಝಾಹಿರ್ ಯೂಸುಫ್|

Updated on: Jun 13, 2023 | 2:29 PM

Share
Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

2 / 5
ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

3 / 5
ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

4 / 5
ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ